Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪರೇಶ್ ಮೆಸ್ತಾ ಸಾವು ಬಿಜೆಪಿ ಪ್ರೇರಿತ ಸಾವು: ಹರಿಪ್ರಸಾದ್‌

editor tv by editor tv
February 14, 2023
in ರಾಜ್ಯ, ಸುದ್ದಿ
0
ಪರೇಶ್ ಮೆಸ್ತಾ ಸಾವು ಬಿಜೆಪಿ ಪ್ರೇರಿತ ಸಾವು: ಹರಿಪ್ರಸಾದ್‌
1.9k
VIEWS
Share on FacebookShare on TwitterShare on Whatsapp

ಬೆಂಗಳೂರು : ಪರೇಶ್ ಮೆಸ್ತಾ ಪ್ರಕರಣ ಮತ್ತೆ ಇವತ್ತು ವಿಧಾನ ಪರಿಷತ್‌ನಲ್ಲಿ ಸದ್ದು ಮಾಡಿತು‌. ಆಡಳಿತ – ವಿಪಕ್ಷಗಳ ನಡುವೆ ಮಾತಿನ ಚಕಮಕಿ, ಗದ್ದಲ ಗಲಾಟೆಗೆ ಕಾರಣವಾಯಿತು.

ರಾಜ್ಯಪಾಲರ ಭಾಷಣದ ಮೇಲೆ ವಿಪಕ್ಷ ನಾಯಕರ ಹರಿಪ್ರಸಾದ್‌ ಭಾಷಣ ಮಾಡುತ್ತಿದ್ದರು. ಈ ವೇಳೆ ಪರೇಶ್ ಮೆಸ್ತಾ ಪ್ರಕರಣ ಉಲ್ಲೇಖ ಮಾಡಿದರು. ಬಿಜೆಪಿ ಅವರು ಇದನ್ನು ಕೊಲೆ ಅಂದರು‌. ಆದರೆ ಸಿಬಿಐ ಇದನ್ನ ಆಕಸ್ಮಿಕ ಸಾವು ಅಂತ ಹೇಳಿತು ಎಂದರು.

ಇದಕ್ಕೆ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ವಿರೋಧ ವ್ಯಕ್ತಪಡಿಸಿದರು. ಬಾಯಿಗೆ ಬಂದ ಹಾಗೆ ಮಾತಾಡಬೇಡಿ ಎಂದರು. ಪರೇಶ್ ಮೆಸ್ತಾ (Paresh Mesta) ತಂದೆ ಏನ್ ಹೇಳಿದ್ದಾರೆ ನೋಡಿ ಅಂತ ಹರಿಪ್ರಸಾದ್‌ ವಿರುದ್ಧ ಕಿಡಿಕಾರಿದರು.

ಈ ವೇಳೆ ಮತ್ತೆ ಹರಿಪ್ರಸಾದ್‌ (BK Hariprasad) ‌ಮಾತನಾಡಿ, ಪರೇಶ್ ಮೆಸ್ತಾ ಸಾವು ಮಾಡಿಸಿದ್ದೇ ಬಿಜೆಪಿ. ಇದು ಬಿಜೆಪಿ (BJP) ಪ್ರೇರಿತ ಕೊಲೆ ಎಂದರು. ಹರಿಪ್ರಸಾದ್‌ ಮಾತಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದರು. ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾತಾಡಬೇಡಿ. 23 ಜನ ಹಿಂದೂ ಸತ್ತಾಗ ಎಲ್ಲಿ ಹೋಗಿದ್ರಿ ನೀವು. ಪರೇಶ್ ಮೆಸ್ತಾ ಕೇಸ್‌ನಲ್ಲಿ ಅವರ ತಂದೆ ಏನು ಹೇಳಿದರು. ಏನೇನೋ ಮಾತಾಡಬೇಡಿ ಎಂದು ಮತ್ತೆ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೀತು. ಆಡಳಿತ ಪಕ್ಷ-ವಿಪಕ್ಷ ನಡುವೆ ಗದ್ದಲ ಗಲಾಟೆ ಆಯ್ತು. ಈ ವೇಳೆ ನನಗೆ ರಕ್ಷಣೆ ಬೇಕು. ನನ್ನ ಮಾತಿಗೆ ಯಾರು ಅಡ್ಡಿ ಬರಬಾರದು. ಇಲ್ಲದೆ ಹೋದ್ರೆ ನಾನು ಧರಣಿ ಮಾಡುತ್ತೇನೆ ಎಂದ ಹರಿಪ್ರಸಾದ್‌ ಮುಂದಾದರು.

ಬಳಿಕ ಪೂಜಾರರನ್ನ ಸಭಾಪತಿಗಳು ಸಮಾಧಾನ ಮಾಡಿದರು. ಮಾತು ಮುಂದುವರೆಸಿದ ಹರಿಪ್ರಸಾದ್, ತಮ್ಮ ಕೆಲಸ ಮಾಡುವುದಕ್ಕೆ ಬಡವರ ಮಕ್ಕಳನ್ನು ಬಲಿ ಕೊಡೋಕೆ ಹೊರಟಿದ್ದಾರೆ. MLA ಮಕ್ಕಳು ಎಂಪಿ ಮಕ್ಕಳನ್ನು ರಕ್ಷಣೆ ಮಾಡಲು ಬಡವರ ಮಕ್ಕಳನ್ನ ಬಾವಿಗೆ ತಳುತ್ತೀರಾ? ಎಂದರು.

ಮತ್ತೆ ಪೂಜಾರಿ ಹರ್ಷಾ ಕೊಲೆ ಮಾಡಿದಾಗ ಕಾಂಗ್ರೆಸ್ ಅವರು ಖಂಡಿಸಿದ್ರಾ? ಎಂದರು. ಇದಕ್ಕೆ ನಾವು ಖಂಡಿಸಿದ್ದೇವೆ ಎಂದು ಹರಿಪ್ರಸಾದ್‌ ಹೇಳಿದರು. ಈ ವೇಳೆ ಮತ್ತೆ ಗದ್ದಲ ಗಲಾಟೆ ಆಯ್ತು.

Previous Post

ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

Next Post

1939ರ ಮರಣ ದಾಖಲೆ ಮುರಿದ ಟರ್ಕಿ ಭೂಕಂಪ: 35 ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Next Post
1939ರ ಮರಣ ದಾಖಲೆ ಮುರಿದ ಟರ್ಕಿ ಭೂಕಂಪ: 35 ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

1939ರ ಮರಣ ದಾಖಲೆ ಮುರಿದ ಟರ್ಕಿ ಭೂಕಂಪ: 35 ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.