Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Interview: ನಿರೀಕ್ಷೆಯಂತೆ ಪಕ್ಷ ನನ್ನನ್ನು ಬಳಸಿಕೊಳ್ತಿಲ್ಲ: ಜಗದೀಶ ಶೆಟ್ಟರ್

editor tv by editor tv
February 16, 2023
in ರಾಜ್ಯ, ಸುದ್ದಿ
0
Interview: ನಿರೀಕ್ಷೆಯಂತೆ ಪಕ್ಷ ನನ್ನನ್ನು ಬಳಸಿಕೊಳ್ತಿಲ್ಲ: ಜಗದೀಶ ಶೆಟ್ಟರ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು (ಫೆ.16) : ಆಡಳಿತಾರೂಢ ಬಿಜೆಪಿಯಲ್ಲಿರುವ ಮೂವರು ಮಾಜಿ ಮುಖ್ಯಮಂತ್ರಿಗಳ ಪೈಕಿ ಬಿ.ಎಸ್‌.ಯಡಿಯೂರಪ್ಪ(BS Yadiyurappa) ಅವರೊಬ್ಬರನ್ನು ಬಿಟ್ಟರೆ ಇನ್ನುಳಿದ ಜಗದೀಶ್‌ ಶೆಟ್ಟರ್‌ ಹಾಗೂ ಡಿ.ವಿ.ಸದಾನಂದಗೌಡರು ದಿನೇ ದಿನೇ ನೇಪಥ್ಯಕ್ಕೆ ಸರಿಯುತ್ತಿರುವಂತೆ ಮೇಲ್ನೋಟಕ್ಕಂತೂ ಕಾಣುತ್ತಿದೆ. ಇದಕ್ಕೆ ಪೂರಕ ಎಂಬಂತೆ ಶೆಟ್ಟರ್‌ ಮತ್ತು ಸದಾನಂದಗೌಡರು ಅವರವರ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗುತ್ತಿದ್ದಾರೆ ಅಥವಾ ಸೀಮಿತಗೊಳಿಸಲಾಗುತ್ತಿದೆ. ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದ್ದರೂ ಶೆಟ್ಟರ್‌ ಅವರನ್ನು ಪಕ್ಷದ ಪ್ರಮುಖ ಹಂತದಲ್ಲಿ ಒಳಗೊಳ್ಳಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಧಾರವಾಡ ಸಮಾರಂಭದಲ್ಲಿ ಶೆಟ್ಟರ್‌ ಹೆಸರನ್ನೇ ಕೈಬಿಡಲಾಗಿತ್ತು. ಇದೀಗ ಶೆಟ್ಟರ್‌ ಅವರಿಗೆ ಮುಂದಿನ ಬಾರಿ ಟಿಕೆಟ್‌ ನೀಡುವುದಿಲ್ಲ ಎಂಬ ವದಂತಿಯೂ ಹಬ್ಬಿದೆ. ಈ ಹಿನ್ನೆಲೆಯಲ್ಲಿ ‘ ‘ ಶೆಟ್ಟರ್‌ ಅವರು ತಮ್ಮನ್ನು ಪಕ್ಷದಲ್ಲಿ ಸಮರ್ಥವಾಗಿ ಬಳಕೆ ಮಾಡಿಕೊಳ್ಳದೇ ಇರುವುದಕ್ಕೆ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ಮೂರ್ನಾಲ್ಕು ಬಾರಿ ಗೆದ್ದವರಿಗೆ ಈ ಬಾರಿ ಟಿಕೆಟ್‌ ಇಲ್ಲ ಎಂಬ ಮಾತು ಬಿಜೆಪಿ ಪಾಳಯದಲ್ಲಿ ದಟ್ಟವಾಗಿದೆ?

ಪಕ್ಷದ ಯಾವುದೇ ವೇದಿಕೆಯಲ್ಲಿ ಇಂಥ ಯಾವುದೇ ಚರ್ಚೆ ನಡೆದಿಲ್ಲ. ವರಿಷ್ಠರು ಈ ಬಗ್ಗೆ ರಾಜ್ಯ ನಾಯಕರೊಂದಿಗೆ ಪ್ರಸ್ತಾಪವನ್ನೂ ಮಾಡಿಲ್ಲ. ನಾಲ್ಕೈದು ಬಾರಿ ಗೆದ್ದವರಿಗೆ ಟಿಕೆಟ್‌ ನೀಡುವುದಿಲ್ಲ ಎಂಬುದಾಗಿ ಯಾರು ಹೇಳಿದ್ದಾರೆ? ಎಲ್ಲಿ ಹೇಳಿದ್ದಾರೆ? ಕೇವಲ ಗುಸು ಗುಸು ಮಾತುಗಳಷ್ಟೇ. ಗೆಲ್ಲುವುದಿಲ್ಲ ಎಂಬ ಆಂತರಿಕ ವರದಿ ಇದ್ದರೆ ಅಂಥವರಿಗೆ ಸಹಜವಾಗಿಯೇ ಟಿಕೆಟ್‌ ನೀಡುವುದಿಲ್ಲ. ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕೆಟ್‌ ತಪ್ಪಿಸುವ ಕೆಲಸವನ್ನೂ ಮಾಡುವುದಿಲ್ಲ.

 ಪಕ್ಷದ ಮೂರೂ ಮಾಜಿ ಸಿಎಂಗಳಿಗೂ ಮುಂದಿನ ಯಾವುದೇ ಚುನಾವಣೆಗಳಲ್ಲಿ ಟಿಕೆಟ್‌ ಇಲ್ಲವಂತೆ ಹೌದೇ?

-ನೋಡಿ, ಯಡಿಯೂರಪ್ಪ ಅವರೇ ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದಾಗಿ ಸ್ವತಃ ಘೋಷಣೆ ಮಾಡಿದ್ದಾರೆ. ಸದಾನಂದಗೌಡರು(DV Sadanandagowda) ಸದ್ಯ ಸಂಸದರಾಗಿದ್ದಾರೆ. ಅವರಿಗೆ ಇನ್ನೂ ಒಂದು ವರ್ಷ ಸಮಯವಿದೆ. ಇನ್ನು ನನ್ನ ಬಗ್ಗೆ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ನಾನು ಮತ್ತೆ ಹಾಲಿ ಕ್ಷೇತ್ರದಿಂದಲೇ ಚುನಾವಣೆ ಸ್ಪರ್ಧಿಸುತ್ತೇನೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ನಾನು ಸ್ಪರ್ಧಿಸಬಾರದು ಎಂಬ ಸೂಚನೆ ಪಕ್ಷದಿಂದಲೂ ಬಂದಿಲ್ಲ. ಚರ್ಚೆಯೂ ನಡೆದಿಲ್ಲ.

ನಿಮ್ಮ ಬಗ್ಗೆ ಯಾರು ವದಂತಿ ಹಬ್ಬಿಸುತ್ತಿರುವವರು? ಸ್ವಪಕ್ಷೀಯರೆ ಅಥವಾ ಅನ್ಯ ಪಕ್ಷದವರೇ?

 ಯಾರಾದರೂ ಕೆಲವರು ಇರುತ್ತಾರೆ. ಪಟ್ಟಭದ್ರ ಹಿತಾಸಕ್ತಿಗಳು. ಅದಕ್ಕೆ ಏನೂ ಮಾಡುವುದಕ್ಕೆ ಆಗುವುದಿಲ್ಲ. ಏನೋ ಒಂದು ಲೆಕ್ಕಾಚಾರ ಇಟ್ಟುಕೊಂಡು ಪ್ರಯತ್ನ ಮಾಡುತ್ತಿರಬಹುದು. ನಾನು ಅದರ ಬಗ್ಗೆ ಹೆಚ್ಚಿಗೆ ಹೇಳಲು ಬಯಸುವುದಿಲ್ಲ.ಎಂದರು

Previous Post

Tripura Assembly Election: ತ್ರಿಪುರಾ ವಿಧಾನಸಭೆ ಚುನಾವಣೆ; ಇಂದು ಮತಯಂತ್ರ ಸೇರಲಿದೆ 259 ಅಭ್ಯರ್ಥಿಗಳ ಭವಿಷ್ಯ

Next Post

ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

Next Post
ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.