Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅಶ್ವತ್ಥ್ ನಾರಾಯಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು: ಇಲ್ಲದಿದ್ರೆ ಹೋರಾಟದ ಎಚ್ಚರಿಕೆ ನೀಡಿದ ಜಮೀರ್

editor tv by editor tv
February 16, 2023
in ರಾಜ್ಯ, ಸುದ್ದಿ
0
ಅಶ್ವತ್ಥ್ ನಾರಾಯಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು: ಇಲ್ಲದಿದ್ರೆ ಹೋರಾಟದ ಎಚ್ಚರಿಕೆ ನೀಡಿದ ಜಮೀರ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ (Siddaramaiah)ರನ್ನು ಹೊಡೆದು ಹಾಕೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹತ್ಯೆಗೆ ಅಶ್ವತ್ಥ್ ನಾರಾಯಣ ಬಹಿರಂಗ ಕರೆ ನೀಡಿದ್ದರು. ಸದ್ಯ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ವಿಚಾರವಾಗಿ ಅಶ್ವತ್ಥ್  (CN Ashwath Narayan) ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಬೇಕು. ಅವರನ್ನು ತಕ್ಷಣ ಬಂಧಿಸಬೇಕು ಎಂದು ಟ್ವೀಟ್ ಮೂಲಕ ಮಾಜಿ ಸಚಿವ ಜಮೀರ್ ಅಹ್ಮದ್​ಖಾನ್​ ಒತ್ತಾಯಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯ ಕಾರಣ ಅಶ್ವತ್ಥ್ ನಾರಾಯಣ ಹತ್ಯೆಗೆ ಕರೆ ನೀಡಿದ್ದಾರೆ. ಕೂಡಲೇ ತಮ್ಮ ಹೇಳಿಕೆ ಹಿಂಪಡೆಯಬೇಕು. ಸಿದ್ದರಾಮಯ್ಯರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಜಮೀರ್ ಅಹ್ಮದ್​ಖಾನ್​ ಎಚ್ಚರಿಕೆ ನೀಡಿದ್ದಾರೆ.

ಕೊಲೆ ಮಾಡುವುದು ಬಿಜೆಪಿಗೆ ಆರ್​ಎಸ್​ಎಸ್​ನಿಂದ ಬಂದಿರುವ ಗುಣ

ಇನ್ನು ಈ ಕುರಿತಾಗಿ ರಾಜ್ಯ ಕಾಂಗ್ರೆಸ್​ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಕೊಲೆ ಮಾಡುವುದು ಬಿಜೆಪಿಗೆ ಆರ್​ಎಸ್​ಎಸ್​ನಿಂದ ಬಂದಿರುವ ಗುಣ. ರಾಷ್ಟ್ರಪಿತ ಮಹಾತ್ಮ ಗಾಂಧಿ ಕೊಂದ ಸಿದ್ಧಾಂತದವರಿಂದಲೇ ಹತ್ಯೆಗೆ ಕರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಲ್ಲಲು ಬಹಿರಂಗವಾಗಿ ಕರೆ ನೀಡಿದ್ದಾರೆ. ಸಿದ್ದರಾಮಯ್ಯ ಕೊಲೆ ಮಾಡುವ ಯೋಚನೆ, ಯೋಜನೆ ಬಂದಿರುವುದು ಕೇಶವಕೃಪಾದಿಂದಲೋ ಅಥವಾ ನಾಗ್ಪುರದಿಂದಲೋ ಎಂದು ಟ್ವೀಟ್ ಮೂಲಕ ರಾಜ್ಯ ಬಿಜೆಪಿ ಘಟಕಕ್ಕೆ ಕಾಂಗ್ರೆಸ್​ ಘಟಕ ಪ್ರಶ್ನಿಸಿದೆ. ಇಲ್ಲಿನ ಬಿಜೆಪಿಯವರಿಗೂ ತಾಲಿಬಾನ್​ ಉಗ್ರರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಕಿಡಿಕಾರಲಾಗಿದೆ.

ಸಚಿವ ಡಾ.ಅಶ್ವತ್ಥ್ ನಾರಾಯಣ ವಿರುದ್ಧ ರಾಜ್ಯಪಾಲರಿಗೆ ದೂರು

ಇನ್ನು ಸಚಿವ ಡಾ.ಅಶ್ವತ್ಥ್ ನಾರಾಯಣ ವಿರುದ್ಧ ರಾಜ್ಯಪಾಲರಿಗೆ ಕಲಬುರಗಿ ಜಿಲ್ಲೆ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್​ದೂರು ನೀಡಿದ್ದಾರೆ. ಸಿದ್ದರಾಮಯ್ಯ ಕೊಲೆಗೆ ಅಶ್ವತ್ಥ್ ನಾರಾಯಣ ಪ್ರಚೋದನೆ ನೀಡಿದ್ದಾರೆ. ಸಂವಿಧಾನ‌ ಬದ್ಧವಾಗಿ ಕಾರ್ಯ ನಿರ್ವಹಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂಲ ತಳಹದಿಯನ್ನೇ ಉಲ್ಲಂಘಿಸಿದ್ದಾರೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡಲು ಯತ್ನಿಸಿದ್ದಾರೆ. ಐಪಿಸಿ ಸೆಕ್ಷನ್ 353, 504, 506ರ ಅಡಿಯಲ್ಲಿ ಅಪರಾಧವೆಸಗಿದ್ದಾರೆ. ಕೂಡಲೇ ಅಶ್ವತ್ಥ್ ನಾರಾಯಣರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರಾಜ್ಯಪಾಲ ಗೆಹ್ಲೋಟ್​ಗೆ ಮನವಿ ಮಾಡಲಾಗಿದೆ.

ರಾಜಕೀಯ ಭಿನ್ನಾಭಿಪ್ರಾಯದ ಕಾರಣಕ್ಕೆ @siddaramaiah ಅವರ ಹತ್ಯೆಗೆ ಕರೆ ನೀಡಿರುವ ಸಚಿವ @drashwathcn ಅವರು ಈ ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು, ಸಿದ್ದರಾಮಯ್ಯ ಅವರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು.
ಇಲ್ಲದಿದ್ದರೆ ನಾವು ಬೀದಿಗಿಳಿದು ಹೋರಾಟ ನಡೆಬೇಕಾದೀತು, ಎಚ್ಚರ..! 2/4#ArrestAshwathNarayana

— B Z Zameer Ahmed Khan (@BZZameerAhmedK) February 16, 2023

Previous Post

ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಆಕ್ರೋಶ

Next Post

ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ.. ಅದು ವ್ಯವಸ್ಥೆಯಲ್ಲೇ ಇದೆ: ಸಿಟಿ ರವಿ

Next Post
ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ.. ಅದು ವ್ಯವಸ್ಥೆಯಲ್ಲೇ ಇದೆ: ಸಿಟಿ ರವಿ

ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ.. ಅದು ವ್ಯವಸ್ಥೆಯಲ್ಲೇ ಇದೆ: ಸಿಟಿ ರವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.