Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅನುಮತಿ; ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ದರ್ಗಾ ಸಮಿತಿ

editor tv by editor tv
February 17, 2023
in ರಾಜ್ಯ, ಸುದ್ದಿ
0
ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅನುಮತಿ; ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ದರ್ಗಾ ಸಮಿತಿ
1.9k
VIEWS
Share on FacebookShare on TwitterShare on Whatsapp

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿ(Ladle Mashak Dargah) ಕಳೆದ ವರ್ಷದ ಶಿವರಾತ್ರಿಯಂದು ಶಿವಲಿಂಗಕ್ಕೆ ಪೂಜೆ ಮಾಡಲು ಜಿಲ್ಲಾಡಳಿತ ಅವಕಾಶ ನೀಡಿತ್ತು. ಆದ್ರೆ ಕಲ್ಲು ತೂರಾಟ ಗರ್ಷಣೆ ನಡೆಸಿದ್ರು. ಇದ್ರಿಂದಾಗಿ ಅವತ್ತು ಗಲಾಟೆಯಾಗಿತ್ತು. ಇದೀಗ, ಮತ್ತೆ ಶಿವರಾತ್ರಿ ಬಂದಿದ್ದು, ದರ್ಗಾದಲ್ಲಿ ಹಿಂದೂಗಳ ಪೂಜೆಗೆ ವಕ್ಫ್ ಟ್ರಿಬುನಲ್ ಕೋರ್ಟ್ ಅವಕಾಶ ನೀಡಲಾಗಿದೆ. ಹೀಗಾಗಿ, ಅಲರ್ಟ್ ಆಗಿರುವ ಪೊಲೀಸ್ ಪಡೆ, ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಿದೆ.ಪಟ್ಟಣ ದಾದ್ಯಂತ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಆದ್ರೆ ಇದೀಗ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಪ್ರಶ್ನಿಸಿ ದರ್ಗಾ ಕಮೀಟಿ ಹೈಕೋರ್ಟ್ ಮೆಟ್ಟಿಲೇರಿದೆ.

ಹೈ ಕೋರ್ಟ್​ ಮೆಟ್ಟಿಲೇರಿದ ದರ್ಗಾ ಕಮೀಟಿ

ಇದೇ ಶನಿವಾರ ಶಿವರಾತ್ರಿ ಹಬ್ಬವಿದ್ದು ಅದೇ ದಿನ ಉರುಸ್ ಕೂಡ ಆಚರಣೆ ಮಾಡಲಾಗ್ತಿದೆ. ಹಾಗಾಗಿ
ಫೆಬ್ರವರಿ 18ರಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಉರುಸ್ ಆಚರಿಸಲು ಅವಕಾಶವಿದ್ರೆ, ಮಧ್ಯಾಹದಿಂದ ಸಂಜೆವರೆಗೂ ಶಿವಲಿಂಗಕ್ಕೆ ಪೂಜೆ ಸಲ್ಲಿಸಬಹುದು. ಹದಿನೈದು ಜನರಿಗೆ ಪೂಜೆಗೆ ಅವಕಾಶ ನೀಡಿ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಹೊರಡಿಸಿದೆ. ಆದ್ರೆ ಈ ಆದೇಶದ ವಿರುದ್ಧ ದರ್ಗಾ ಕಮೀಟಿ ತಿರುಗಿ ಬಿದ್ದಿದೆ. ಇದೀಗ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಪ್ರಶ್ನಿಸಿ ದರ್ಗಾ ಕಮೀಟಿ ಹೈಕೋರ್ಟ್ ಮೆಟ್ಟಿಲೇರಿದೆ. ಶಿವಲಿಂಗ ಪೂಜೆಗೆ ಅವಕಾಶ ನೀಡಬಾರದು ಅಂತ ಲಾಡ್ಲೇ ಮಶಾಕ್ ದರ್ಗಾ ಕಮಿಟಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದೆ. ಇಂದು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ಬಿಗಿ ಬಂದೋಬಸ್ಥ ಕೈಗೊಂಡಿದ್ದಾರೆ. ಹೈಕೋರ್ಟ್ ಏನು ಆದೇಶ ಹೊರಡಿಸುತ್ತದೆ ಎನ್ನುವ ಕುತೂಹಲ ಮೂಡಿದೆ.

ಕಳೆದ ವರ್ಷ ಶಿವರಾತ್ರಿಯಂದು ರಣರಂಗವಾಗಿದ್ದ ಲಾಡ್ಲೆ ಮಶಾಕ್ ದರ್ಗಾ

ಕಳೆದ ವರ್ಷ ಶಿವರಾತ್ರಿ ಹಬ್ಬದಂದು ಜಿಲ್ಲಾಡಳಿತದ ಆದೇಶದ ಮೇಲೆ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ್, ಬಸವರಾಜ್ ಮತ್ತಮೂಡ್, ಕಡಗಂಚಿ ಮಠದ ಸ್ವಾಮೀಜಿ ಸೇರಿದಂತೆ 10 ಜನರು, ದರ್ಗಾದಲ್ಲಿರುವ ಲಿಂಗಕ್ಕೆ ಪೂಜೆಗೆ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಗುಂಪು ಹಾಗೂ ಹಿಂದೂ ಸಂಘಟನೆ ದಿಡೀರನೆ ಕಲ್ಲು ತೂರಾಟ ನಡೆಸಿದರು. ಸಿಕ್ಕಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ಕಲಬುರಗಿ ಜಿಲ್ಲಾಧಿಕಾರಿ ಕಾರು, ಶಾಸಕ ಸುಭಾಷ್ ಗುತ್ತೇದಾರ್ ಅವರ ಕಾರು ಸೇರಿದಂತೆ ಅನೇಕ ಕಾರಿನ ಗಾಜುಗಳು ಪುಡಿಪುಡಿಯಾಗಿದ್ದವು. ಕೆಲ ಪೊಲೀಸ್ ಸಿಬ್ಬಂದಿ, ಹಾಗೇ ಮಾಧ್ಯಮದವರಿಗೆ ಕೂಡ ಘಟನೆಯಲ್ಲಿ ಗಾಯಗಳಾಗಿದ್ದವು.

Previous Post

ಉಡುಪಿ :ಗೆಳೆಯನ ಶವವನ್ನು ರಸ್ತೆ ಬದಿಯಲ್ಲೇ ಬಿಟ್ಟು ಹೋದ ಕಲ್ಲಂಗಡಿ ವ್ಯಾಪಾರಿಗಳು

Next Post

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

Next Post
YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.