Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಂಘಪರಿವಾರದ ದಾಂಧಲೆ, ಪೊಲೀಸ್ ಇಲಾಖೆಯ ಕೋಮುವಾದಿ ನಿಲುವು ಖಂಡನಾರ್ಹ: ರಿಯಾಝ್ ಫರಂಗಿಪೇಟೆ

editor tv by editor tv
February 19, 2023
in ಕರಾವಳಿ, ಸುದ್ದಿ
0
ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಂಘಪರಿವಾರದ ದಾಂಧಲೆ, ಪೊಲೀಸ್ ಇಲಾಖೆಯ  ಕೋಮುವಾದಿ ನಿಲುವು ಖಂಡನಾರ್ಹ: ರಿಯಾಝ್ ಫರಂಗಿಪೇಟೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಸ್ರುತುಲ್ ಇಸ್ಲಾಮಿಕ್ ಯಂಗ್’ಮೆನ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರದಲ್ಲಿ ದಾಂಧಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ತಿಳಿಸಿದ್ದಾರೆ.

ಮಾತ್ರವಲ್ಲ ಶಿಕ್ಷಣದಲ್ಲಿ ಗುಣಮಟ್ಟದ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮ ಆಯೋಜಿಸಿದ ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿದ ಪೋಲೀಸ್ ಇಲಾಖೆಯ ನಡೆ ತುಂಬಾ ಖೇದಕರ ಎಂದು ಅವರು ತಿಳಿಸಿದರು.

ಕೆಲವೊಂದು ಪೊಲೀಸ್ ಅಧಿಕಾರಿಗಳಲ್ಲಿರುವ ಕೋಮುವಾದಿ ಮನಸ್ಥಿತಿಯು ಈ ನಡೆಯ ಮೂಲಕ ಅನಾವರಣವಾಗಿದೆಯೆಂದು ತಿಳಿಸಿದರು.

ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ನಿಷ್ಪಕ್ಷಾತವಾಗಿ ತನಿಖೆ ನಡೆಸಿ ಖಾನುನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ನುಸ್ರುತುಲ್ ಇಸ್ಲಾಮಿಕ್ ಯಂಗ್’ಮೆನ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೈಸ್ಕೂಲ್’ನ ಹಿಂದೂ ವಿದ್ಯಾರ್ಥಿಗಳಿಗೆ ಇಸ್ಲಾಮ್ ಮತಪ್ರಭಾಷಣ ಕೇಳಲು ಬಲವಂತಪಡಿಸಲಾಗುತ್ತಿದೆ ಎಂದು ಸುಳ್ಳಾರೋಪ ಹೊರಿಸಿ ದಾಳಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಘಟನೆಯ ಕುರಿತು ಪ್ರತಿಕ್ರಿಯಿಸಿದ ರಿಯಾಝ್ ಫರಂಗಿಪೇಟೆ, ಚುನಾವಣೆ ಸಮೀಪಿಸುತ್ತಿದ್ದಂತೆ ಸಮಾಜಘಾತುಕ ಶಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಪ್ರಸಂಗ ಸರ್ವೇಸಾಮಾನ್ಯವಾಗಿದೆ. ಅಭಿವೃದ್ಧಿ ಕಾರ್ಯದಲ್ಲಿ ಯಾವುದೇ ಕೊಡುಗೆಯನ್ನು ನೀಡದ ಬಿಜೆಪಿ ಮತ್ತು ಸಂಘಪರಿವಾರ ಭಾವನಾತ್ಮಕ ವಿಚಾರದಲ್ಲಿ ಜನರನ್ನು ಪ್ರಚೋದಿಸಿ, ಕೋಮು ಆಧಾರದಲ್ಲಿ ಮತ ಧ್ರುವೀಕರಣ ಮಾಡುವ ಮೂಲಕ ವೋಟ್ ಗಳಿಸುವ ಯೋಜನೆ ರೂಪಿಸುತ್ತಿದೆ ಎಂದು ತಿಳಿಸಿದರು.

ರಫೀಕ್ ಮಾಸ್ಟರ್ ಎಂಬ ಖ್ಯಾತ ಸಾಮಾಜಿಕ ಮುಂದಾಳು ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇದನ್ನು ಸಹಿಸದ ವಿಭಜನಕಾರಿ ಶಕ್ತಿಗಳು ಇಂತಹ ಸಮಾಜಘಾತುಕ ಕೃತ್ಯಕ್ಕೆ ಮುಂದಾಗಿದೆ. ಹಿಂದುತ್ವ ಸಂಘಟನೆಗಳು ತನ್ನ ಸಮುದಾಯಕ್ಕೆ ಶೈಕ್ಷಣಿಕವಾಗಿ ಅಥವಾ ಆರ್ಥಿಕ ಸಬಲೀಕರಣಕ್ಕೆ ಸ್ಪಂದಿಸದೆ ಇತರ ಸಮುದಾಯದ ಸಂಘಟನೆಗಳು ಹಾಗೂ ನಾಯಕರು ಸಮಾಜದ ಏಳಿಗೆಗಾಗಿ ದುಡಿಯುವುದನ್ನು ಸಹಿಸದೆ ಸಮಾಜದದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದೆ. ಸಮಾಜಮುಖಿ ಮತ್ತು ಆರೋಗ್ಯ ಕಾರ್ಯಕ್ರಮಕ್ಕೆ ಸೇವೆಗೆ ಮುಂದಾಗದ ಸಂಘಪರಿವಾರ ಚುನಾವಣೆಯ ಗಿಮಿಕ್’ನ ಉದ್ದೇಶದಿಂದ ಸಂಘಪರಿವಾರ ಇಂತಹ ಸಮಾಜವಿರೋಧಿ ಕೃತ್ಯಕ್ಕೆ ಮುನ್ನುಡಿ ಬರೆದಿದೆ. ಇದರ ವಾಸ್ತವನ್ನು ಹಿಂದೂ ಸಮಾಜ ಅರ್ಥೈಸಿಕೊಂಡು ಸಮಾಜವಿರೋಧಿಗಳ ಸೆಟೆದು ನಿಲ್ಲುವಂತೆ ರಿಯಾಝ್ ಫರಂಗಿಪೇಟೆ ಮನವಿ ಮಾಡಿದರು.

ಇದರ ಮುಂದುವರಿದ ಭಾಗವೇ ಅಡ್ಯನಡ್ಕ ಘಟನೆಯಾಗಿದ್ದು, ಇದನ್ನು ಎಸ್.ಡಿ.ಪಿ.ಐ ಕಟುಶಬ್ದಗಳಿಂದ ಖಂಡಿಸುತ್ತದೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

Previous Post

IAS vs IPS Fight: ಖಾಸಗಿ ಫೋಟೋ ಹಂಚಿಕೆ ಬಗ್ಗೆ ಪ್ರತಿಕ್ರಿಯೆ: ರೂಪಾಗೆ ಮಾನಸಿಕ ಸ್ಥಿಮಿತವಿಲ್ಲ ಎಂದ ರೋಹಿಣಿ ಸಿಂಧೂರಿ

Next Post

ಕಾಂಗ್ರೆಸ್ ಟೀಕಿಸೋ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದ ಕಟೀಲ್

Next Post
ಕಾಂಗ್ರೆಸ್ ಟೀಕಿಸೋ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದ ಕಟೀಲ್

ಕಾಂಗ್ರೆಸ್ ಟೀಕಿಸೋ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದ ಕಟೀಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.