Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

MCCTNS: ಅಪರಾಧ ತಡೆಗೆ ಎಂಸಿಸಿಟಿಎನ್​ಎಸ್ ಮೊರೆ ಹೋದ ಮಂಗಳೂರು ಪೊಲೀಸರು; ಏನಿದು ತಂತ್ರಜ್ಞಾನ? ಇಲ್ಲಿದೆ ಮಾಹಿತಿ

editor tv by editor tv
February 21, 2023
in ಕರಾವಳಿ, ಸುದ್ದಿ
0
MCCTNS: ಅಪರಾಧ ತಡೆಗೆ ಎಂಸಿಸಿಟಿಎನ್​ಎಸ್ ಮೊರೆ ಹೋದ ಮಂಗಳೂರು ಪೊಲೀಸರು; ಏನಿದು ತಂತ್ರಜ್ಞಾನ? ಇಲ್ಲಿದೆ ಮಾಹಿತಿ
1.9k
VIEWS
Share on FacebookShare on TwitterShare on Whatsapp

ರಾತ್ರಿ ಗಸ್ತು ಕಾರ್ಯಾಚರಣೆ ವೇಳೆ, ಅನುಮಾನಾಸ್ಪದವಾಗಿ ತಿರುಗಾಡುತ್ತಿರುವವರು ಕಂಡುಬಂದಲ್ಲಿ ಅವರ ತಪಾಸಣೆಗೆ ಎಂಸಿಸಿಟಿಎನ್​ಎಸ್ ಬಳಸಲಾಗುತ್ತದೆ. ಜತೆಗೆ ಅವರ ವಿವರ ಸಂಗ್ರಹಿಸಲಾಗುತ್ತದೆ. ಇದರಿಂದ ಅಪರಾಧ ಹಿನ್ನೆಲೆಯುಳ್ಳವರಾದರೆ ಕ್ರಮ ಕೈಗೊಳ್ಳಲು ಮತ್ತು ಸಂಭಾವ್ಯ ಅಪರಾಧ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಮಂಗಳೂರು: ರಾತ್ರಿ ವೇಳೆ ಅಪರಾಧ ಕೃತ್ಯಗಳನ್ನು ತಡೆಗಟ್ಟುವುದಕ್ಕಾಗಿ ಜಿಲ್ಲೆಯ ಮಂಗಳೂರು ಪೊಲೀಸರು (Mangalore Police) ‘ಮೊಬೈಲ್ ಕ್ರೈಂ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಂ (MCCTNS) ಪೋರ್ಟಬಲ್ ಸ್ಕ್ಯಾನರ್’ ಮೊರೆ ಹೋಗಿದ್ದಾರೆ. ಈ ತಂತ್ರಜ್ಞಾನದ ಬಳಕೆಯಿಂದ ರಾತ್ರಿ ವೇಳೆಯಲ್ಲಿ ಸಂಭಾವ್ಯ ಅಪರಾಧ ಕೃತ್ಯಗಳನ್ನು ತಡೆಗಟ್ಟುವುದು ಸಾಧ್ಯವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ ಗಸ್ತು ಕಾರ್ಯಾಚರಣೆ ವೇಳೆ, ಅನುಮಾನಾಸ್ಪದವಾಗಿ ತಿರುಗಾಡುತ್ತಿರುವವರು ಕಂಡುಬಂದಲ್ಲಿ ಅವರ ತಪಾಸಣೆಗೆ ಎಂಸಿಸಿಟಿಎನ್​ಎಸ್ ಬಳಸಲಾಗುತ್ತದೆ. ಜತೆಗೆ ಅವರ ವಿವರ ಸಂಗ್ರಹಿಸಲಾಗುತ್ತದೆ. ಇದರಿಂದ ಅಪರಾಧ ಹಿನ್ನೆಲೆಯುಳ್ಳವರಾದರೆ ಕ್ರಮ ಕೈಗೊಳ್ಳಲು ಮತ್ತು ಸಂಭಾವ್ಯ ಅಪರಾಧ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಎಂಸಿಸಿಟಿಎನ್​ಎಸ್ ಎಂದರೇನು?

ಎಂಸಿಸಿಟಿಎನ್​ಎಸ್ ಅಥವಾ ಮೊಬೈಲ್ ಕ್ರೈಂ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ ಸಿಸ್ಟಂ ಎಂಬುದು ಒಂದು ಪೋರ್ಟಬಲ್ ಸ್ಕ್ಯಾನರ್ ಆಗಿದೆ. ಇದರ ಮೂಲಕ ಪೊಲೀಸರು ಶಂಕಿತರ ಅಪರಾಧ ಹಿನ್ನೆಲೆಗೆ ಸಂಬಂಧಿಸಿದ ದತ್ತಾಂಶಗಳು, ವಿವರಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ರಾತ್ರಿ ಗಸ್ತು ಕಾರ್ಯಾಚರಣೆ ವೇಳೆ ಇದನ್ನು ಕೊಂಡೊಯ್ಯುವುದೂ ಪೊಲೀಸರಿಗೆ ಸುಲಭವಾಗಿದೆ.

ಹೇಗೆ ಕೆಲಸ ಮಾಡುತ್ತದೆ ಎಂಸಿಸಿಟಿಎನ್​ಎಸ್?

ಗಸ್ತು ಕಾರ್ಯಾಚರಣೆಗೆ ತೆರಳುವ ಪೊಲೀಸರು ಎಂಸಿಸಿಟಿಎನ್​ಎಸ್ ಪೋರ್ಟಬಲ್ ಸ್ಕ್ಯಾನರ್ ಅನ್ನು ಜತೆಗೆ ಕೊಂಡೊಯ್ಯುತ್ತಾರೆ. ಯಾರಾದರೂ ಅನುಮಾನಾಸ್ಪದವಾಗಿ ಕಂಡುಬಂದಲ್ಲಿ ಅವರ ಬೆರಳಚ್ಚನ್ನು ಪರಿಶೀಲಿಸುತ್ತಾರೆ. ಬೆರಳಚ್ಚು ಸ್ಕ್ಯಾನ್ ಮಾಡಿದ ಕೂಡಲೇ ಅವರ ಅಪರಾಧ ಹಿನ್ನೆಲೆಗೆ (ಅಪರಾಧ ಹಿನ್ನೆಲೆ ಹೊಂದಿದ್ದರೆ) ಸಂಬಂಧಿಸಿದ ದತ್ತಾಂಶಗಳು ಪೊಲೀಸರಿಗೆ ದೊರೆಯುತ್ತವೆ. ಎಫ್​ಐಆರ್ ಮಾಹಿತಿ, ಬಾಕಿ ಇರುವ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಮಾಹಿತಿ ದೊರೆಯುತ್ತದೆ.

ಈ ವ್ಯವಸ್ಥೆಯಿಂದ ಪೊಲೀಸ್ ಆಡಳಿತದಲ್ಲಿ ಹೆಚ್ಚು ದಕ್ಷತೆ ಸಾಧಿಸಲು ಮತ್ತು ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಹೆಚ್ಚಿನ ನೆರವು ದೊರೆಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous Post

SDPI ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾನ ಮಾಸಾಚರಣೆ

Next Post

ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

Next Post
ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.