Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಲಿಂಗತ್ವ ಕಾರ್ಯಕರ್ತೆಯನ್ನು ಸೆಕ್ಸ್ ಗೆ ಆಹ್ವಾನಿಸಿದ ಹಿರಿಯ ಪೋಲಿಸ್ ಅಧಿಕಾರಿಯ ವಿರುದ್ಧ ಮಹಿಳಾ ಆಯೋಗಕ್ಕೆ SDPI ದೂರು

editor tv by editor tv
February 23, 2023
in ಕರಾವಳಿ, ಸುದ್ದಿ
0
SDPI ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾನ ಮಾಸಾಚರಣೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು:ಫೆ,23 ಕಳೆದ ಮಂಗಳವಾರವಾದಂದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ,ಅರಿವು ಕಾರ್ಯಾಗಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತೆಯೊಬ್ಬರು ಹಿರಿಯ ಸಿವಿಲ್ ನ್ಯಾಯದೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದ.ಕ ಜಿಲ್ಲೆಯ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜೆ ರವರ ಸಮಕ್ಷದಲ್ಲಿ “ಮಂಗಳೂರು ನಗರದ ಪೋಲಿಸ್ ಹಿರಿಯ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್‌ಗೆ ಆಹ್ವಾನಿಸಿದ್ದರು ಎಂಬ ವಿಚಾರದ ಬಗ್ಗೆ ಮಹಿಳಾ ಆಯೋಗ ಸೇರಿದಂತೆ ಸರ್ಕಾರದ ಹಲವು ಉನ್ನತ ಇಲಾಖೆಗಳಿಗೆ SDPI ವತಿಯಿಂದ ಲಿಖಿತವಾಗಿ ದೂರು ನೀಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆಸಿರುವ ಎಸ್‌ಡಿಪಿಐ ದ.ಕ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು ರವರು ಲಿಂಗತ್ವ ಅಲ್ಪಸಂಖ್ಯಾತೆಯರು ಮಾಡಿದ ಆರೋಪ ಅತೀ ಗಂಭೀರ ಸ್ವರೂಪದ್ದಾಗಿರುತ್ತದೆ.ಕಾನೂನು ರಕ್ಷಣೆ ಮಾಡಬೇಕಾದವರೆ ಲಿಂಗತ್ವ ಅಲ್ಪಸಂಖ್ಯಾತೆಯರನ್ನು ಕಾಮ ದೃಷ್ಟಿಯಲ್ಲಿ ನೋಡಿದರೆ ಇನ್ನು ಇಂತಹ ಅಧಿಕಾರಿಯ ಬಳಿ ನ್ಯಾಯಕ್ಕಾಗಿ ತೆರಳುವ ಸಾಮಾನ್ಯ ನಿರ್ಗತಿಕ ಮಹಿಳೆಯರ ಪರಿಸ್ಥಿತಿ ಮತ್ತು ಅಧಿಕಾರಿಯ ದೃಷ್ಟಿ ಹೇಗಿರಬಹುದು ಎಂದು ಊಹಿಸಬಹುದಾಗಿದೆ.ಇಂತಹ ಅಧಿಕಾರಿಗಳು ಪೋಲಿಸ್ ಇಲಾಖೆಗೆ ಕಪ್ಪು ಚುಕ್ಕೆಯಾಗಿದ್ದಾರೆ,ಅಲ್ಲದೆ ಇಂತಹ ಅಧಿಕಾರಿಗಳು ಅಧಿಕಾರದಲ್ಲಿ ಮುಂದುವರಿಯಲು ಅನರ್ಹರಾಗಿದ್ದಾರೆ.ಅಲ್ಲದೆ ಈ ವರ್ತನೆಯು ಅಧಿಕಾರದ ದುರ್ಬಳಕೆಯೂ ಆಗಿದೆ.ನ್ಯಾಯ ಪಾಲನೆ ಮಾಡಬೇಕಾದವರೆ ಈ ರೀತಿ ವರ್ತಿಸಿದರೆ ಇಂತಹವರಿಂದ ಯಾವ ರೀತಿಯ ನ್ಯಾಯವನ್ನು ನಿರೀಕ್ಷೆ ಮಾಡಬಹುದು ಅಥವಾ ಇವರಿಗೆ ಇವರು ಕೇಳುವ ಬೇಡಿಕೆಯನ್ನು ಪೂರೈಸಿದರೆ ಮಾತ್ರ ಮಹಿಳೆಯರಿಗೆ ಮತ್ತು ನಾಗರಿಕರಿಗೆ ನ್ಯಾಯವನ್ನು ಪಡೆಯುವಂತಹ ಪರಿಸ್ಥಿತಿ ಬಂದೊದಗಬಹುದು.
ಹಾಗಾಗಿ ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುಮೊಟೊ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಲಿಂಗತ್ವ ಅಲ್ಪಸಂಖ್ಯಾತೆ ಆರೋಪಿಸಿರುವ ತಪ್ಪಿತಸ್ಥ ಹಿರಿಯ ಪೋಲಿಸ್ ಅಧಿಕಾರಿಯನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕ ಹಿತದೃಷ್ಟಿಯಿಂದ ನಾವು ಮಹಿಳಾ ಆಯೋಗ ಸೇರಿದಂತೆ ಸಂಬಂಧಪಟ್ಟ ಹಲವು ಇಲಾಖೆಗಳಿಗೆ ಲಿಖಿತವಾಗಿ ದೂರು ನೀಡಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಎಲ್ಲರೂ ಬೀಫ್ ತಿನ್ನುತ್ತಾರೆ…ಯಾರಿಂದಲೂ ತಡೆಯಲು ಸಾಧ್ಯವಿಲ್ಲ; ಮೇಘಾಲಯ ಬಿಜೆಪಿ ಮುಖ್ಯಸ್ಥ

Next Post

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು, ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

Next Post
ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು, ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು, ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.