Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಾಬಾಬುಡನ್‌ ಗಿರಿ ಉರುಸ್‍ನಲ್ಲಿ ನಾವು ಪಾಲ್ಗೊಳ್ಳಲ್ಲ – ವ್ಯವಸ್ಥಾಪನಾ ಸಮಿತಿ ವಿರುದ್ಧ ಬಾಬಾಬುಡನ್‌ ಗಿರಿ (Bababudangiri) ಅಧ್ಯಕ್ಷ ಆಕ್ರೋಶ

editor tv by editor tv
February 24, 2023
in ರಾಜ್ಯ, ಸುದ್ದಿ
0
ಬಾಬಾಬುಡನ್‌ ಗಿರಿ ಉರುಸ್‍ನಲ್ಲಿ ನಾವು ಪಾಲ್ಗೊಳ್ಳಲ್ಲ – ವ್ಯವಸ್ಥಾಪನಾ ಸಮಿತಿ ವಿರುದ್ಧ  ಬಾಬಾಬುಡನ್‌ ಗಿರಿ (Bababudangiri) ಅಧ್ಯಕ್ಷ ಆಕ್ರೋಶ
1.9k
VIEWS
Share on FacebookShare on TwitterShare on Whatsapp

ಚಿಕ್ಕಮಗಳೂರು: ದತ್ತಪೀಠದ (Dattapeeta) ಆಡಳಿತಕ್ಕಾಗಿ ರಚಿಸಿದ ವ್ಯವಸ್ಥಾಪನಾ ಸಮಿತಿ ಅವೈಜ್ಞಾನಿಕವಾಗಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿರುವ ಮುಸ್ಲಿಮರು (Muslims) ಇದೇ ಮಾರ್ಚ್ 8,9 ಮತ್ತು 10 ರಂದು ನಡೆಯಲಿರುವ ಉರೂಸ್‍ನಲ್ಲಿ (Urus) ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತ ಉರುಸ್‌ ಮಾಡುವಂತಿಲ್ಲ. ನಮ್ಮ ಸಮುದಾಯದ ಪ್ರಕಾರ ಉರುಸ್ ನಡೆಯಬೇಕು. ಇಡೀ ಮುಸ್ಲಿಂ ಸಮುದಾಯ ಒಪ್ಪುವಂತೆ ಉರುಸ್‌ ಮಾಡ್ತೀರಾ ಎಂದು ಜಿಲ್ಲಾಡಳಿತಕ್ಕೆ ಬಾಬಾಬುಡನ್‌ ಗಿರಿ (Bababudangiri) ಅಧ್ಯಕ್ಷ ಸಿರಾಜ್‌ ಪ್ರಶ್ನಿಸಿದ್ದಾರೆ.

ನಮ್ಮ ಧಾರ್ಮಿಕ ಗುರುಗಳ ನೇತೃತ್ವದಲ್ಲಿ ಉರುಸ್‌ ನಡೆಯಬೇಕು. ದತ್ತಜಯಂತಿಗೆ ನಾವು ಯಾವುದೇ ವಿರೋಧ ಮಾಡಿಲ್ಲ. ಹೀಗಾಗಿ ನಮ್ಮ ಕಾರ್ಯಕ್ರಮಕ್ಕೂ ಅವಕಾಶ ನೀಡಬೇಕು. ದರ್ಗಾ ಪಕ್ಕ ಮಸೀದಿ ಇದ್ದು ನಮ್ಮ ಕಾರ್ಯಕ್ರಮಕ್ಕೆ ಅದನ್ನು ತೆರೆಯಿರಿ. ನಮಾಜ್ ಮಾಡಿ ನಾವು ಪೂಜೆಗೆ ಹೋಗುತ್ತೇವೆ. ಫಾತಿಹಾ ಮಾಡಬೇಕು, ಗೋರಿಗಳ ಮೇಲೆ ಬಟ್ಟೆ ಹಾಕುವುದಕ್ಕೆ ಬಿಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ದತ್ತಪೀಠದ ಆಡಳಿತಕ್ಕೆ ಸರ್ಕಾರ ರಚಿಸಿದ ಸಮನ್ವಯ ಸಮಿತಿಯಲ್ಲಿರುವ ಎಂಟು ಜನರಲ್ಲಿ ಏಳು ಜನ ಹಿಂದೂಗಳು. ಮುಸ್ಲಿಂ ಸದಸ್ಯನಾಗಿರುವ ಬಾಷಾ ಮುಸ್ಲಿಮನೇ ಅಲ್ಲ. 2004ರಲ್ಲಿ ಆತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ. ಅವನನ್ನು ನಮ್ಮ ಸಮುದಾಯ ಮುಸ್ಲಿಂ ಎಂದು ಒಪ್ಪಿಲ್ಲ. ಸರ್ಕಾರ ಭಾವೈಕ್ಯತೆಗೆ ನ್ಯಾಯ ಒದಗಿಸಬೇಕು ಅಂದರೆ ಆ ಸಮಿತಿಯಲ್ಲಿ ನಾಲ್ಕು ಹಿಂದೂ, ನಾಲ್ಕು ಮುಸ್ಲಿಮರು ಇರಬೇಕು ಎಂದು ಆಗ್ರಹಿಸಿದ್ದಾರೆ.

ಬಾಷಾ ಬಿಜೆಪಿಯ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾನೆ. ದತ್ತಪೀಠದಲ್ಲಿ ಮುಸ್ಲಿಮರ ಒಂದೊಂದು ಆಚರಣೆಗಳನ್ನು ಮೊಟಕುಗೊಳಿಸುವ ಕೆಲಸ ನಡೆಯುತ್ತಿದೆ. ಬುಡನ್ ಬುಡನ್ ದರ್ಗಾದಲ್ಲಿ ಮೌಲಾನಾಗೆ ನಮಾಜ್ ಮಾಡಲು, ಅಜಾನ್ ಮಾಡಲು ಅವಕಾಶ ನೀಡುತಿಲ್ಲ. ಸರ್ಕಾರ ದತ್ತಜಯಂತಿಯಂತೆ ನಮಗೂ ನಮ್ಮ ಧಾರ್ಮಿಕ ಪದ್ಧತಿಯಂತೆ ಉರುಸ್ ನಡೆಸಲು ಅವಕಾಶ ನೀಡಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

Previous Post

ಮಂಗಳೂರು ನೂತನ ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಆರ್ ಜೈನ್ ಅಧಿಕಾರ ಸ್ವೀಕಾರ

Next Post

ಕಡಬ :ಕಾಡಾನೆ ಪತ್ತೆ ಕಾರ್ಯಾಚರಣೆ ವೇಳೆ ವಾಹನಗಳ ಮೇಲೆ ಕಲ್ಲು ತೂರಾಟ, 7 ಮಂದಿ ಅರೆಸ್ಟ್

Next Post
ಕಡಬ :ಕಾಡಾನೆ ಪತ್ತೆ ಕಾರ್ಯಾಚರಣೆ ವೇಳೆ ವಾಹನಗಳ ಮೇಲೆ ಕಲ್ಲು ತೂರಾಟ, 7 ಮಂದಿ ಅರೆಸ್ಟ್

ಕಡಬ :ಕಾಡಾನೆ ಪತ್ತೆ ಕಾರ್ಯಾಚರಣೆ ವೇಳೆ ವಾಹನಗಳ ಮೇಲೆ ಕಲ್ಲು ತೂರಾಟ, 7 ಮಂದಿ ಅರೆಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.