Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಹಾಸನ: ಭೀಕರ ಅಪಘಾತ, ತಡರಾತ್ರಿ ಒಂದೇ ಬೈಕ್​ನಲ್ಲಿ ಹೊರಟಿದ್ದ ಕುಟುಂಬದ ನಾಲ್ವರ ದುರ್ಮರಣ

editor tv by editor tv
February 26, 2023
in ರಾಜ್ಯ, ಸುದ್ದಿ
0
ಹಾಸನ: ಭೀಕರ ಅಪಘಾತ, ತಡರಾತ್ರಿ ಒಂದೇ ಬೈಕ್​ನಲ್ಲಿ ಹೊರಟಿದ್ದ ಕುಟುಂಬದ ನಾಲ್ವರ ದುರ್ಮರಣ
1.9k
VIEWS
Share on FacebookShare on TwitterShare on Whatsapp

ಹಾಸನ: ಜಿಲ್ಲೆಯಲ್ಲಿ ನಿನ್ನೆ(ಫೆ.25) ತಡರಾತ್ರಿ ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಭೀಕರ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಾರೆಹಳ್ಳಿ‌ ಬಳಿ ನಡೆದಿದೆ(Hassan Road Accident). ಬೈಕ್​ನಲ್ಲಿದ್ದ ಲೋಕೇಶ್‌ ಆಚಾರಿ, ಲಕ್ಷ್ಮೀ ಹಾಗೂ ಇಬ್ಬರು ಮಕ್ಕಳು ‌ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಲೋಕೇಶ್‌ ಆಚಾರಿ ತಮ್ಮ ಪತ್ನಿ ಹಾಗೂ ಮಕ್ಕಳನ್ನು ಬೈಕ್​ನಲ್ಲಿ ತಡ ರಾತ್ರಿ ಕರೆದುಕೊಂಡು ಹೋಗುವಾಗ ನುಗ್ಗೇಹಳ್ಳಿ-ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ರಭಸಕ್ಕೆ ಬೈಕ್ ಸಂಪೂರ್ಣ ‌ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಡೆದಿದ್ದೇನು..?: ಲೋಕೇಶ್ ಅವರು ಹೊಸೂರಿನಿಂದ ಪತ್ನಿಯನ್ನು ಕರೆದುಕೊಂಡು ನವಿಲೆ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಲೋಕೇಶ್ ಬೈಕ್ ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ.

Previous Post

2024ರಲ್ಲೂ ಮೋದಿ ವಿರುದ್ಧ ಕಾಂಗ್ರೆಸ್‌ ಮೈತ್ರಿ ರಚನೆ: ಖರ್ಗೆ; ಸೋನಿಯಾ ರಾಜಕೀಯ ವಿದಾಯ..?

Next Post

Kashmiri Pandits: ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ, ಓರ್ವ ಕಾಶ್ಮೀರಿ ಪಂಡಿತನ ಹತ್ಯೆ

Next Post
Kashmiri Pandits: ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ, ಓರ್ವ ಕಾಶ್ಮೀರಿ ಪಂಡಿತನ ಹತ್ಯೆ

Kashmiri Pandits: ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ, ಓರ್ವ ಕಾಶ್ಮೀರಿ ಪಂಡಿತನ ಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.