Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು ಕೋಮು ಸೂಕ್ಷ್ಮವೆನ್ನುವುದು ಪೂರ್ವಗ್ರಹ ಪೀಡಿತ ಅಭಿಪ್ರಾಯ

editor tv by editor tv
February 26, 2023
in ಕರಾವಳಿ, ಸುದ್ದಿ
0
ಮಂಗಳೂರು ಕೋಮು ಸೂಕ್ಷ್ಮವೆನ್ನುವುದು ಪೂರ್ವಗ್ರಹ ಪೀಡಿತ ಅಭಿಪ್ರಾಯ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಮಂಗಳೂರು ಕೋಮುಸೂಕ್ಷ್ಮ (ಕಮ್ಯುನಲ್ ಸೆನ್ಸಿಟಿವ್) ಎಂಬುದು ಪೂರ್ವಗ್ರಹಪೀಡಿತ ಅಭಿಪ್ರಾಯ. ಈ ಅಭಿಪ್ರಾಯ ನಾನು ಇಲ್ಲಿಗೆ ಆಯುಕ್ತನಾಗಿ ಬರುವ ಮೊದಲು ನನ್ನಲ್ಲಿಯೂ ಇತ್ತು. ಆದರೆ ಇಲ್ಲಿ 22 ತಿಂಗಳುಗಳ ಕಾಲ ಸೇವೆ ಸಲ್ಲಿಸಿದಾಗ ಅದು ಪೂರ್ವಗ್ರಹ ಎಂಬುದು ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರಾಗಿದ್ದು ಇತ್ತೀಚೆಗೆ ರೈಲ್ವೆಯ ಐಜಿಪಿಯಾಗಿ ವರ್ಗಾವಣೆಗೊಂಡಿರುವ ಎನ್. ಶಶಿಕುಮಾರ್ ಹೇಳಿದ್ದಾರೆ.

ರವಿವಾರ ಮಂಗಳೂರು ಪುರಭವನದಲ್ಲಿ ನಗರ ಪೊಲೀಸರ ವತಿಯಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಧಾರ್ಮಿಕ, ಸಾಂಸ್ಕೃತಿಕ ಪ್ರಜ್ಞೆ ಹೆಚ್ಚಾಗಿರುವ ಪ್ರದೇಶ ಶಾಂತಿಯುತವಾಗಿರುತ್ತದೆ ಎಂಬುದಕ್ಕೆ ಮಂಗಳೂರು ಸಾಕ್ಷಿಯಂತಿದೆ ಎಂದರು.

ಇಲ್ಲಿನ ಜನ ಶಾಂತಿ ಬಯಸುತ್ತಾರೆ. ಏನಾದರೂ ಅಹಿತಕರ ಘಟನೆಯಾದರೆ ಅದಕ್ಕೆ ತಕ್ಕದಾದ ಕ್ರಮವಾಗಬೇಕು. ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಜನತೆಯ ಅಪೇಕ್ಷೆ ಎಂದು ಹೇಳಿದರು.

ಇದು ದೈವ ಭೂಮಿ. ನಾನು ಹಲವಾರು ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದೇನೆ. ಆದರೆ ಇಲ್ಲಿ ಪೊಲೀಸರ ಕರ್ತವ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಕೂಡ ಶೂನ್ಯ. ಜನತೆ ಕಾನೂನು ಪಾಲನೆಗೂ ಆದ್ಯತೆ ನೀಡುತ್ತಾರೆ. ಕೊರೊನಾ ಸಂದರ್ಭ ಹಾಗೂ ಕೆಲವೊಂದು ಅಹಿತಕರ ಘಟನೆ ಸಂದರ್ಭದಲ್ಲಿ ಪೊಲೀಸ ಆದೇಶ, ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಿ ಸಹಕರಿಸಿದ್ದಾರೆ. ಎಲ್ಲ ವರ್ಗದವರೊಂದಿಗಿನ ಉತ್ತಮ ಸಂಪರ್ಕವಿದ್ದು, ಸಾರ್ವಜನಿಕರ ವಿಶ್ವಾಸ ಗಳಿಸಿದರೆ ಮಾತ್ರ ಪೊಲೀಸರಿಂದ ಉತ್ತಮ ಸೇವೆ ಸಾಧ್ಯ ಎಂದರು.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ನೂತನ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್, ಎಸ್‌ಸಿಸಿಡಿಸಿ ಬ್ಯಾಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್. ಮೊದಲಾದವರು ಉಪಸ್ಥಿತರಿದ್ದರು.

Previous Post

ಭುಗಿಲೆದ್ದ ಟಿಪ್ಪು ಸರ್ಕಲ್ ವಿವಾದ: ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಸಹಾಯಕ ಆಯುಕ್ತರಿಂದ ಆದೇಶ

Next Post

ಬಾಲಕನಿಗೆ ಥಳಿಸುವ ಹಳೆಯ ವೀಡಿಯೋ ವೈರಲ್: ದ.ಕ ಪೊಲೀಸರಿಂದ‌ ಕ್ರಮದ ಎಚ್ಚರಿಕೆ

Next Post
ಬಾಲಕನಿಗೆ ಥಳಿಸುವ ಹಳೆಯ ವೀಡಿಯೋ ವೈರಲ್: ದ.ಕ ಪೊಲೀಸರಿಂದ‌ ಕ್ರಮದ ಎಚ್ಚರಿಕೆ

ಬಾಲಕನಿಗೆ ಥಳಿಸುವ ಹಳೆಯ ವೀಡಿಯೋ ವೈರಲ್: ದ.ಕ ಪೊಲೀಸರಿಂದ‌ ಕ್ರಮದ ಎಚ್ಚರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.