Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಿಡ್ನಿ ಮಾರಾಟಕ್ಕಿದೆ -ಇಂದಿರಾನಗರದಲ್ಲಿ ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು, ವಿಚಿತ್ರ ಪೋಸ್ಟರ್​ ವೈರಲ್

editor tv by editor tv
February 27, 2023
in ರಾಜ್ಯ, ಸುದ್ದಿ
0
ಕಿಡ್ನಿ ಮಾರಾಟಕ್ಕಿದೆ -ಇಂದಿರಾನಗರದಲ್ಲಿ ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು, ವಿಚಿತ್ರ ಪೋಸ್ಟರ್​ ವೈರಲ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಸಿಲಿಕಾನ್ ಸಿಟಿ, ಟೆಕ್ ಸಿಟಿ, ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ಒಂದು ಮನೆ ಹುಡುಕುವುದು ತಮಾಷೆಯ ವಿಷಯವಲ್ಲ. ಅದರಲ್ಲೂ ಕೋಟ್ಯಾನು ಕೋಟಿ ಜನರ ಕನಸಿನ ನಗರಿಯಲ್ಲಿ ಸಿಂಗಲ್ ಬೆಡ್​ ರೂಂಗೂ ಬಾಯಿ ತೆರೆಯುವಷ್ಟು ಕಾಸ್ಟ್ಲಿ. ಇಲ್ಲಿ ನಮಗೆ ಇಷ್ಟು ಆಗುವ ಮನೆ ಬೇಕು ಅಂದ್ರೆ ದುಪ್ಪಟ್ಟು ಹಣ ನೀಡಬೇಕು. ಅದರಲ್ಲೂ ಓನರ್​ಗಳ ಒಂದಷ್ಟು ರೂಲ್ಸ್​ಗೆ ಓಕೆ ಅನ್ನಬೇಕು. ಸದ್ಯ ಬೆಂಗಳೂರಿನ ಇಂದಿರಾನಗರದಲ್ಲಿ ಬಾಡಿಗೆ ಮನೆ ಪಡೆಯಲು ಮನೆಗೆ ಠೇವಣಿ ನೀಡುವ ಬಗ್ಗೆ ವ್ಯಕ್ತಿಯೊಬ್ಬರ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದಕ್ಕೆ ಅನೇಕರು ಕಮೆಂಟ್ ಮಾಡುತ್ತಿದ್ದಾರೆ.

ಕಿಡ್ನಿ ಮಾರಾಟಕ್ಕಿದೆ

ಇಂದಿರಾನಗರದಲ್ಲಿ ಬಾಡಿಗೆ ಮನೆಗೆ ಸೆಕ್ಯೂರಿಟಿ ಡೆಪಾಸಿಟ್ ಇಡಲು ಹಣ ಬೇಕಿದೆ. ಹೀಗಾಗಿ ನನ್ನ ಎಡ ಕಿಡ್ನಿ ಮಾರಾಟಕ್ಕಿದೆ… ಇದು ತಮಾಷೆಗಾಗಿ, ಆದ್ರೆ ನನಗೆ ಇಂದಿರಾನಗರದಲ್ಲಿ ಮನೆ ಬೇಕಿದೆ. ನನ್ನ ಪ್ರೊಫೈಲ್​ಗಾಗಿ ಇಲ್ಲಿ ಸ್ಕ್ಯಾನ್ ಮಾಡಿ ಎಂದು ಕ್ಯೂಆರ್ ಕೋಡ್ ಹಾಕಿರುವ ಪೋಸ್ಟರನ್ನು ಮರಕ್ಕೆ ಅಂಟಿಸಲಾಗಿದೆ. ಸದ್ಯ ಈ ಪೋಸ್ಟರ್​ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಅನೇಕರು ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ಹಾಗೂ ನಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇದು ತಮಾಷೆಯ ಪೋಸ್ಟ್ ಆಗಿದ್ದರೂ ಜನಸಾಮಾನ್ಯರ ಗೋಳಾಗಿದೆ. ಇದಕ್ಕೆ ರಮ್ಯಖ್ ಎಂಬ ಹೆಸರಿನ ಟ್ವಿಟರ್ ಬಳಕೆದಾರ ಪೋಸ್ಟರ್ ಅನ್ನು ಶೇರ್ ಮಾಡಿದ್ದಾರೆ.

Does this qualify for @peakbengaluru? pic.twitter.com/GGuMZXy2iH

— Ramyakh (@ramyakh) February 25, 2023

ಟೆಕ್ ಕ್ಯಾಪಿಟಲ್‌ ಬೆಂಗಳೂರಿನಲ್ಲಿ ಮನೆಗಳ ಹೆಚ್ಚಿನ ಬಾಡಿಗೆ ಮತ್ತು ಠೇವಣಿಗಳ ಬಗ್ಗೆ ಜನರು ಪ್ರತಿಕ್ರಿಯಿಸುವುದರೊಂದಿಗೆ ತಮ್ಮ ಅನುಭವವನ್ನೂ ಹಂಚಿಕೊಳ್ಳುತ್ತಿದ್ದಾರೆ. ಈ ಪೋಸ್ಟರ್ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಾಡಿಗೆ ಮತ್ತು ಠೇವಣಿಗಳ ಕುರಿತು ಚರ್ಚೆಗೆ ವೇದಿಕೆಯಾಗಿದೆ.

ಅನಿತಾ ರಾಣೆ ಎಂಬ ಬಳಕೆದಾರರು, ಬೆಂಗಳೂರು ದೇಶ ಮತ್ತು ಪ್ರಪಂಚದ ಹಲವು ಭಾಗಗಳ ಜನರಿಗೆ ನೆಲೆಯಾಗಿದೆ. ಮಾರ್ಕೆಟಿಂಗ್ ತಂತ್ರಗಳನ್ನು ಆಶ್ರಯಿಸಬೇಕಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

ಅಭಿತೋಷ್ ಎಂಬ ಬಳಕೆದಾರರು, ತಾವು ಮನೆ ಹುಡುಕುವಾಗ ಮಾಲೀಕರಿಗೆ ನಿನ್ನನ್ನು ಶ್ರೀಮಂತನನ್ನಾಗಿ ಮಾಡುವ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದೆ ಎಂದು ಕಮೆಂಟ್ ಮಾಡಿದ್ದಾರೆ.

Previous Post

ಹಿಂದೂಯಿಸಂ ಒಂದು ಧರ್ಮವಲ್ಲ, ಅದು ಜೀವನ ಕ್ರಮ: ಸುಪ್ರೀಂಕೋರ್ಟ್

Next Post

UP ಉಮೇಶ್ ಪಾಲ್ ಕೊಲೆ ಕೇಸ್ – ಎನ್‍ಕೌಂಟರ್‌ಗೆ ಆರೋಪಿ ಬಲಿ

Next Post
UP ಉಮೇಶ್ ಪಾಲ್ ಕೊಲೆ ಕೇಸ್ – ಎನ್‍ಕೌಂಟರ್‌ಗೆ ಆರೋಪಿ ಬಲಿ

UP ಉಮೇಶ್ ಪಾಲ್ ಕೊಲೆ ಕೇಸ್ – ಎನ್‍ಕೌಂಟರ್‌ಗೆ ಆರೋಪಿ ಬಲಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.