Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ವಾಟರ್ ಹೀಟರ್‌ನಿಂದ ವಿದ್ಯುತ್ ಶಾಕ್ – ತಾಯಿ ಮಗು ಬಲಿ

editor tv by editor tv
February 27, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ವಾಟರ್ ಹೀಟರ್‌ನಿಂದಾಗಿ (Water Heater) ವಿದ್ಯುತ್ ಶಾಕ್ (Current Shock) ತಗುಲಿ ತಾಯಿ (Mother) ಹಾಗೂ ಮಗು (Child) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ತಾಯಿ ಜ್ಯೋತಿ ಹಾಗೂ ಆಕೆಯ 4 ವರ್ಷದ ಮಗು ಜಯಾನಂದ್ ವಿದ್ಯುತ್ ಶಾಕ್‌ನಿಂದ ಮೃತಪಟ್ಟವರು. ರಾಯಚೂರು ಮೂಲದ ಜ್ಯೋತಿ ತನ್ನ ಗಂಡ ಹಾಗೂ ಮಗನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನೆಲೆಸಿದ್ದರು. ಆಕೆ ಹೊಟ್ಟೆಪಾಡಿಗಾಗಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು.

ಭಾನುವಾರ ಮಧ್ಯಾಹ್ನ ಸ್ನಾನಗೃಹದಲ್ಲಿ ನೀರು ಬಿಸಿ ಮಾಡಲು ಇಟ್ಟಿದ್ದ ವಾಟರ್ ಹೀಟರ್‌ನಿಂದ ಬಾಲಕ ಜಯಾನಂದ್‌ಗೆ ಕರೆಂಟ್ ಶಾಕ್ ತಗುಲಿತ್ತು. ಮಗುವಿಗೆ ಶಾಕ್ ತಗುಲಿ ಒದ್ದಾಡುತ್ತಿರುವುದನ್ನು ಕಂಡ ಜ್ಯೋತಿ ಆತನನ್ನು ಕಾಪಾಡಲು ಮುಂದಾದಾಗ ಆಕೆಗೂ ಕರೆಂಟ್ ಶಾಕ್ ತಗುಲಿದೆ. ಇದರಿಂದ ತಾಯಿ ಹಾಗೂ ಮಗು ಇಬ್ಬರೂ ದಾರುಣವಾಗಿ ಅಂತ್ಯ ಕಂಡಿದ್ದಾರೆ.

ಭಾನುವಾರ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜ್ಯೋತಿ ಕುಟುಂಬ ಕೆಲ ದಿನಗಳ ಹಿಂದಷ್ಟೇ ರಾಯಚೂರಿನಿಂದ ಬೆಂಗಳೂರಿಗೆ ಬಂದಿತ್ತು. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದಿವರಿಸಿದ್ದಾರೆ. 

Previous Post

Exit Polls: ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಗೆಲುವು, ಮೇಘಾಲಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ; ಎಕ್ಸಿಟ್ ಪೋಲ್‌ ಭವಿಷ್ಯ ನುಡಿ

Next Post

Italy Boat tragedy ಭೀಕರ ದುರಂತದಲ್ಲಿ 12 ಮಕ್ಕಳು ಸೇರಿ 60 ಮಂದಿ ಜಲಸಮಾಧಿ!

Next Post
Italy Boat tragedy ಭೀಕರ ದುರಂತದಲ್ಲಿ 12 ಮಕ್ಕಳು ಸೇರಿ 60 ಮಂದಿ ಜಲಸಮಾಧಿ!

Italy Boat tragedy ಭೀಕರ ದುರಂತದಲ್ಲಿ 12 ಮಕ್ಕಳು ಸೇರಿ 60 ಮಂದಿ ಜಲಸಮಾಧಿ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.