Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಐಫೋನ್ ಘಟಕ ಸ್ಥಾಪನೆ ಪ್ರಚಾರದ ಗಿಮಿಕ್- ಬೊಮ್ಮಾಯಿ ವಿರುದ್ಧ ಹೆಚ್‌ಡಿಕೆ ಕಿಡಿ

editor tv by editor tv
March 5, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಐಫೋನ್ ಫ್ಯಾಕ್ಟರಿ ಕರ್ನಾಟಕದಲ್ಲಿ ಸ್ಥಾಪನೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H. D. Kumaraswamy) ಇದು ಪ್ರಚಾರದ ಗಿಮ್ಮಿಕ್ ಎಂದು ಬಿಜೆಪಿ (BJP) ಸರ್ಕಾರದ ವಿರುದ್ಧ ಸರಣಿ ಟ್ವೀಟ್ (Tweet) ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ರಾಜ್ಯ ಸರ್ಕಾರದ್ದು ಪ್ರಚಾರ ಜಾಸ್ತಿ, ಫಲಿತಾಂಶ ನಾಸ್ತಿ ಎನ್ನುವ ನೀತಿ. ಇದೇ ಅದರ ಘೋಷವಾಕ್ಯ, ಧ್ಯೇಯವಾಕ್ಯ. ಜಾಹೀರಾತುಗಳಲ್ಲಿಯೇ ಜಳಕ ಮಾಡುತ್ತಿರುವ ಈ ಸರಕಾರಕ್ಕೆ ಜನರ ಕ್ಷೇಮ, ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ, ಉದ್ಯೋಗ ಸೃಷ್ಟಿ ಬಗ್ಗೆ ಎಳ್ಳಷ್ಟೂ ದೂರದೃಷ್ಟಿ ಇಲ್ಲ.

ಐಫೋನ್ ತಯಾರಿಸುವ ತೈವಾನ್ ದೇಶದ ಫಾಕ್ಸ್ಕಾನ್ ಕಂಪನಿ ರಾಜ್ಯದಲ್ಲಿ ಹೂಡಿಕೆ ಮಾಡಲು ಬಂದಿದೆ ಎಂದು ಶುಕ್ರವಾರ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು ಹಾಗೂ ಇಬ್ಬರು ಸಚಿವರು ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡರು. ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಕೈಯ್ಯಲ್ಲಿ ಸಹಿಪತ್ರಗಳನ್ನಿಡಿದು ಮಾಧ್ಯಮಗಳಿಗೆ ಪೋಸು ಕೊಟ್ಟರು.

ಆ ಬೆನ್ನಲ್ಲೇ ತೈವಾನ್‌ʼನ ತೈಪೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಂಪನಿ, “ಕರ್ನಾಟಕದಲ್ಲಿ ಹೂಡಿಕೆ ಮಾಡುವ ಯಾವುದೇ ನಿರ್ಣಾಯಕ ಒಪ್ಪಂದ ಆಗಿಲ್ಲ” ಎಂದು ಸ್ಪಷ್ಟಪಡಿಸಿದೆ. ಹಾಗಾದರೆ, ಶುಕ್ರವಾರ ಮಾನ್ಯ @BSBommai ಸಮಕ್ಷಮದಲ್ಲಿ ಆಗಿದ್ದೇನು? ಅದೇನು ಒಪ್ಪಂದವೋ ಅಥವಾ ಪ್ರಚಾರದ ಗಿಮಿಕ್ಕೋ?? ಜನರಿಗೆ ತಿಳಿಸಬೇಕಿದೆ.3/5 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 5, 2023

ಆ ಬೆನ್ನಲ್ಲೇ ತೈವಾನಿನ ತೈಪೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಂಪನಿ, “ಕರ್ನಾಟಕದಲ್ಲಿ ಹೂಡಿಕೆ ಮಾಡುವ ಯಾವುದೇ ನಿರ್ಣಾಯಕ ಒಪ್ಪಂದ ಆಗಿಲ್ಲ” ಎಂದು ಸ್ಪಷ್ಟಪಡಿಸಿದೆ. ಹಾಗಾದರೆ, ಶುಕ್ರವಾರ ಮಾನ್ಯ ಬೊಮ್ಮಾಯಿ ಅವರ ಸಮಕ್ಷಮದಲ್ಲಿ ಆಗಿದ್ದೇನು? ಅದೇನು ಒಪ್ಪಂದವೋ ಅಥವಾ ಪ್ರಚಾರದ ಗಿಮಿಕ್ಕೋ? ಜನರಿಗೆ ತಿಳಿಸಬೇಕಿದೆ.

ಕೋವಿಡ್ ನಂತರದ ಕಾಲದಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆಗೆ ಬಹಳ ಮಹತ್ವವಿದೆ. ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಎಡವಟ್ಟು ಮಾಡಿಕೊಂಡ ಕಾರಣಕ್ಕೆ ಓಲಾ ಕಂಪನಿ ಕರ್ನಾಟಕದ ಕೈ ಜಾರಿತು. 7,614 ಕೋಟಿ ರೂ. ಹೂಡಿಕೆ ತಮಿಳುನಾಡು ರಾಜ್ಯದ ಪಾಲಾಯಿತು.

ಚುನಾವಣೆ, ಪ್ರಚಾರಕ್ಕಿಂತ ಜನರ ಬದುಕು ಮುಖ್ಯ. ಈ ಸರಕಾರಕ್ಕೆ ಅಧಿಕಾರವೇ ಮುಖ್ಯ. ಉಳಿದಿದ್ದೆಲ್ಲ ಅಮುಖ್ಯ. ಕನ್ನಡಿಗರ ಕಷ್ಟಗಳಿಗೆ ಕೊನೆ ಇಲ್ಲ ಎನ್ನುವಂತಾಗಿದೆ.

Previous Post

ಲೋಕಾ ಬಲೆಗೆ ಮಾಡಾಳ್ ಪುತ್ರ..‘ಕೈ’ಗೆ ಸಿಕ್ತು ಅಸ್ತ್ರ: ರಾಜ್ಯಾದ್ಯಂತ 2 ಗಂಟೆ ಬಂದ್​ಗೆ ಕರೆ ನೀಡಿದ ಕಾಂಗ್ರೆಸ್

Next Post

SDPI ವತಿಯಿಂದ ಇಂದು ಜಿಲ್ಲೆಯ ಆರು ಕಡೆಗಳಲ್ಲಿ ಯಶಸ್ವಿ ರಕ್ತದಾನ ಶಿಬಿರ. 530 ಯುನಿಟ್ ರಕ್ತ ಸಂಗ್ರಹ

Next Post
SDPI ವತಿಯಿಂದ ಇಂದು ಜಿಲ್ಲೆಯ ಆರು ಕಡೆಗಳಲ್ಲಿ ಯಶಸ್ವಿ ರಕ್ತದಾನ ಶಿಬಿರ. 530 ಯುನಿಟ್ ರಕ್ತ ಸಂಗ್ರಹ

SDPI ವತಿಯಿಂದ ಇಂದು ಜಿಲ್ಲೆಯ ಆರು ಕಡೆಗಳಲ್ಲಿ ಯಶಸ್ವಿ ರಕ್ತದಾನ ಶಿಬಿರ. 530 ಯುನಿಟ್ ರಕ್ತ ಸಂಗ್ರಹ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.