Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮೋದಿ ಸ್ವಾಗತ ವೇಳೆ ಫೈಟರ್ ರವಿ- ಪ್ರಧಾನಿ ಹುದ್ದೆಗೆ ಕಳಂಕವೆಂದು ಕುಟುಕಿದ ಕಾಂಗ್ರೆಸ್

ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವಿಲ್ಲ:ಕಾಂಗ್ರೆಸ್

editor tv by editor tv
March 13, 2023
in ರಾಜ್ಯ, ಸುದ್ದಿ
0
ಮೋದಿ ಸ್ವಾಗತ ವೇಳೆ ಫೈಟರ್ ರವಿ- ಪ್ರಧಾನಿ ಹುದ್ದೆಗೆ ಕಳಂಕವೆಂದು ಕುಟುಕಿದ ಕಾಂಗ್ರೆಸ್
1.9k
VIEWS
Share on FacebookShare on TwitterShare on Whatsapp

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಗಾರ್ಲೆಂಡ್ ಮಾಡಿ ಸ್ವಾಗತಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ಫೈಟರ್ ರವಿ (Fighter Ravi) ಸಹ ಮೋದಿ ಅವರಿಗೆ ಸ್ವಾಗತಕೋರಿದ್ದಾರೆ.

ಕಾಂಗ್ರೆಸ್ ಫೈಟರ್ ರವಿ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಇದೀಗ ಕಾಂಗ್ರೆಸ್ (Congress) ಮುಗಿಬಿದ್ದಿದೆ. ಮೋದಿ ಅವರು ಮಂಡ್ಯಗೆ ಬಂದಾಗ ಫೈಟರ್ ರವಿ ಸ್ವಾಗತ ಮಾಡುವ ಫೋಟೋ ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿದೆ.

ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ.

ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ @narendramodi ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ.

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು. pic.twitter.com/BOcpzumtHm

— Karnataka Congress (@INCKarnataka) March 12, 2023

ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವಿಲ್ಲ. ಫೈಟರ್ ರವಿ ಎಂಬ ರೌಡಿಶೀಟರ್ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.

ಮೋದಿ ಸ್ವಾಗತಿಸಿದ ಫೈಟರ್ ರವಿ: ಮೋದಿ ಅವರು ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣದಿಂದ ಮಂಡ್ಯ ಪಿಇಎಸ್ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಮೋದಿ ಅವರಿಗೆ ಗಾರ್ಲೆಂಡ್ ಮಾಡಿ ಸ್ವಾಗತಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ಫೈಟರ್ ರವಿ ಸಹ ಮೋದಿ ಅವರಿಗೆ ಸ್ವಾಗತಕೋರಿದ್ದಾರೆ. ಈ ಹಿಂದೆ ಫೈಟರ್ ರವಿ ಬಿಜೆಪಿಗೆ ಸೇರ್ಪಡೆಯಾದ ವೇಳೆ ದೊಡ್ಡಮಟ್ಟದ ಸುದ್ದಿಯಾಗಿತ್ತು. ಅಲ್ಲದೇ ಕಾಂಗ್ರೆಸ್ ಬಿಜೆಪಿ ರೌಡಿಶೀಟರ್‍ಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ರಾಜ್ಯದಲ್ಲಿ ರೌಡಿ ರಾಜಕೀಯ ಮಾಡಲು ಮುಂದಾಗಿದೆ ಎಂದು ವಾಗ್ದಾಳಿ ಮಾಡಿತ್ತು.

Previous Post

ಮಂಗಳೂರು :ಭಾಷಣ ಮಧ್ಯೆ ಆಝಾನ್‍- ಅವಹೇಳನ ಮಾಡಿದ ಈಶ್ವರಪ್ಪ  

Next Post

ಅಝಾನ್ ವಿರುದ್ಧ ಈಶ್ವರಪ್ಪನ ಹೇಳಿಕೆ,ಆಡಳಿತ ಬಿಜೆಪಿ ಪಕ್ಷದ ಕೊಳಕು ಮನಸ್ಥಿತಿಯನ್ನು ಪ್ರತಿಂಬಿಬಿಸುತ್ತದೆ:SDPI

Next Post
SDPI ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾನ ಮಾಸಾಚರಣೆ

ಅಝಾನ್ ವಿರುದ್ಧ ಈಶ್ವರಪ್ಪನ ಹೇಳಿಕೆ,ಆಡಳಿತ ಬಿಜೆಪಿ ಪಕ್ಷದ ಕೊಳಕು ಮನಸ್ಥಿತಿಯನ್ನು ಪ್ರತಿಂಬಿಬಿಸುತ್ತದೆ:SDPI

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.