Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು :ನಟಿಯ ತಾಯಿ ಬಳಿ ಹೋಂಗಾರ್ಡ್ ಹಣ ವಸೂಲಿ ಮಾಡಿದ ಪ್ರಕರಣ, ಹೊರಬಿತ್ತು ತಾಯಿಯ ಮಸಾಜ್ ಪಾರ್ಲರ್​​ನ ಚಿನ್ನದ ಕಥೆ!

editor tv by editor tv
March 14, 2023
in ಕರಾವಳಿ, ಸುದ್ದಿ
0
ಮಂಗಳೂರು: ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನ ಮೇಲೆ ತಲವಾರು ಬೀಸಿದ ಪುಂಡರು
1.9k
VIEWS
Share on FacebookShare on TwitterShare on Whatsapp

ಮಂಗಳೂರಿನ (Mangaluru) ನಟಿ ಓರ್ವಳ ತಾಯಿ ಬಳಿ ನಕಲಿ ಪೊಲೀಸ್ ವೇಷಧಾರಿಯೊಬ್ಬ ಹಣ ವಸೂಲಿ ಮಾಡಿದ ಪ್ರಕರಣಕ್ಕೆ (Blackmail) ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಅಂದರ್ ಆಗಿದ್ದು ಆತ ಪೊಲೀಸ್ ಅಲ್ಲ ಅನ್ನೊದು ಗೊತ್ತಾಗಿದೆ. ಆದ್ರೆ ಆತ ಮಾಜಿ ಹೋಮ್ ಗಾರ್ಡ್ (Home Guard) ಆಗಿದ್ದಾನೆ. ಪೊಲೀಸ್ ತನಿಖೆ ವೇಳೆ ಆತ ಮಸಾಜ್ ಪಾರ್ಲರ್ ನ ಚಿನ್ನದ ಕಥೆ ಹೇಳುತ್ತಿದ್ದಾನೆ. ಈ ಪಾರ್ಲರ್ ನ ಚಿನ್ನದ ಕಥೆ ಏನು. ಈ ಸ್ಟೋರಿ ನೋಡಿ. ವೇಶ್ಯಾವಾಟಿಕೆ ಹೆಸರಿನಲ್ಲಿ ಪೊಲೀಸರು ಹಣ ಪೀಕಿದ್ದಾರೆ ಅನ್ನೊ ಆರೋಪ ಕೇಳಿಬಂದಿತ್ತು. ಪ್ರಕರಣದ ಆರೋಪಿ ಬಂಧನವಾಗಿದ್ದಾನೆ. ಹಣ ವಸೂಲಿ ಮಾಡಿದ್ದು ಪೊಲೀಸ್ ಅಲ್ಲ ಅನ್ನೊದು ಈಗ ಬೆಳಕಿಗೆ ಬಂದಿದೆ. ಆದ್ರೆ ಆತ ಮಾಜಿ ಹೋಮ್ ಗಾರ್ಡ್ ಆಗಿದ್ದವನು. ಈ ಮಾಜಿ ಹೋಮ್ ಗಾರ್ಡ್ ಈಗ ಬಂಧಿತ ಆರೋಪಿಯಾಗಿದ್ದಾನೆ (Arrest).

ಆ ಮಹಿಳೆ ಮಂಗಳೂರು ನಿವಾಸಿ. ಮೂರ್ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸ್ವತಃ ಎರಡು ಕಡೆ ಮಸಾಜ್ ಪಾರ್ಲರ್ ನಡೆಸುತ್ತಿದ್ರು. ಈಗ ಮಕ್ಕಳೊಂದಿಗೆ ಮನೆಯಲ್ಲೇ ಇದ್ದಾರೆ. ಈಕೆಯ ಮಗಳು ಸಿನಿಮಾ ನಟಿ. ಈಕೆ ತನ್ನ ಮನೆಯಲ್ಲಿದ್ದಾಗ ಪೊಲೀಸ್ ವೇಷ ಹಾಕಿ ಬಂದ ಈ ಮಾಜಿ ಹೋಮ್ ಗಾರ್ಡ್ ಶಿವರಾಜ್ ದೇವಾಡಿಗೆ ತಾನು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅಂತಾ ಪರಿಚಯಿಸಿಕೊಂಡಿದ್ದಾನೆ.

ನಿಮ್ಮ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅಂತಾ ದೂರು ಬಂದಿದೆ. ಸಾಹೇಬ್ರು ರೈಡ್ ಮಾಡುತ್ತಾರೆ. ಅವರು ರೈಡ್ ಮಾಡಬಾರದು ಅಂದ್ರೆ 20 ಸಾವಿರ ಹಣ ನೀಡಿ ಅಂತಾ ಎರಡು ಬಾರಿ ಬ್ಲಾಕ್ ಮೇಲ್ ಮಾಡಿ ಒಟ್ಟು 38 ಸಾವಿರ ಹಣ ವಸೂಲಿ ಮಾಡಿದ್ದ. ಈ ಬಗ್ಗೆ ಮಾದ್ಯಮದಲ್ಲಿ ವರದಿ ಪ್ರಸಾರವಾಗಿತ್ತಿದ್ದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸರು ಆರೋಪಿ ಶಿವರಾಜ್ ದೇವಾಡಿಗನನ್ನು ಬಂಧಿಸಿದ್ದಾರೆ. ಬಂಧಿತ ಶಿವರಾಜ್ ದೇವಾಡಿಗೆ ಬೇರೆಯೆ ಕತೆಯನ್ನು ಹೇಳುತ್ತಿದ್ದಾನೆ. ಈ ಮಹಿಳೆ ನಡೆಸುತ್ತಿದ್ದ ಪಾರ್ಲರ್ ಗೆ ಗಿರಾಕಿಯಾಗಿ ಹೋಗಿದ್ದಾಗ ಆಕೆ ನನ್ನನ್ನು ಬ್ಲಾಕ್ ಮೇಲ್ ಮಾಡಿದ್ರು. ಕಿರುಚಿಕೊಂಡು ಹೊರಗಡೆ ಹೋಗಿ ನನಗೆ ಕಿರುಕುಳ ನೀಡಿದ ಅಂತಾ ಹೇಳುತ್ತೇನೆ ಅಂತಾ ಹೇಳಿ, ನನ್ನ ಬಳಿಯಿದ್ದ ಚಿನ್ನದ ಚೈನ್ ಕಿತ್ತುಕೊಂಡಿದ್ರು. ಆದ್ರಿಂದ ನಾನು ಈಕೆಗೆ ಹೀಗೆ ಬ್ಲಾಕ್ ಮೇಲ್ ಮಾಡಿ ಹಣವನ್ನು ವಸೂಲಿ ಮಾಡಿದೆ ಅಂತಾ ಹೇಳಿದ್ದಾನೆ ಬಂಧಿತ ಆರೋಪಿ ಶಿವರಾಜ್ ದೇವಾಡಿಗ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಮಹಿಳೆ, ಈತ ನನ್ನ ಕಸ್ಟಮರ್ ಆಗರಲಿಲ್ಲ. ಆ ವ್ಯಕ್ತಿಯನ್ನು ನಾನು ಅವತ್ತು ಮೊದಲನೇ ಸಲ ನೋಡಿದ್ದು. ನಾನು ಆತನ ಬಳಿ ಯಾವುದೇ ಚಿನ್ನದ ಚೈನ್ ಕಿತ್ತುಕೊಂಡಿಲ್ಲ. ಆತನೇ ಸುಳ್ಳು ಹೇಳುತ್ತಿದ್ದಾನೆ ಅಂತಾ ಮಹಿಳೆ ಹೇಳಿದ್ದಾರೆ.

ಸದ್ಯ ಕಾವೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಹೋಮ್ ಗಾರ್ಡ್ ಆಗಿದ್ದ ಶಿವರಾಜ್ ಗೆ ಪೊಲೀಸರ ಹಾವಭಾವ ಗೊತ್ತಾಗಿದ್ದಿದ್ದರಿಂದ ಅವರ ರೀತಿ ಆಕ್ಟಿಂಗ್ ಮಾಡಿ ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿದ್ದಾನೆ. ಇನ್ನು ಆರೋಪಿ ಪ್ರಕಾರ ಚಿನ್ನದ ಚೈನ್ ವಸೂಲಿ ರಿವೇಂಜ್ ಆಗಿದೆ. ಆದ್ರೆ ಪೊಲೀಸ್ ತನಿಖೆಯಲ್ಲಿ ಇದರ ಸತ್ಯಾಸತ್ಯತೆ ಕೂಡ ಬಯಲಾಗಬೇಕಿದೆ.

Previous Post

Bengaluru-Mysuru Expressway:ಇಂದಿನಿಂದಲೇ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಟೋಲ್​ ಶುರು, ಎಷ್ಟು ಹಣ ಪಾವತಿಸಬೇಕು?

Next Post

ವೈದ್ಯರಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​: ಕರ್ನಾಟಕದಲ್ಲಿ ತಲೆ ಎತ್ತಲಿವೆ ಹೊಸ 11 ವೈದ್ಯಕೀಯ ಕಾಲೇಜುಗಳು

Next Post
ವೈದ್ಯರಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​: ಕರ್ನಾಟಕದಲ್ಲಿ ತಲೆ ಎತ್ತಲಿವೆ ಹೊಸ 11 ವೈದ್ಯಕೀಯ ಕಾಲೇಜುಗಳು

ವೈದ್ಯರಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​: ಕರ್ನಾಟಕದಲ್ಲಿ ತಲೆ ಎತ್ತಲಿವೆ ಹೊಸ 11 ವೈದ್ಯಕೀಯ ಕಾಲೇಜುಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.