Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು ವಿ. ವಿ. ಯಿಂದ ಕಣಚೂರು ಹಾಜಿ. ಯು. ಕೆ. ಮೋನು ಸಹಿತ ಮೂವರಿಗೆ ಗೌರವ ಡಾಕ್ಟರೇಟ್

ಮಾರ್ಚ್ 15ರ ಘಟಿಕೋತ್ಸವದಲ್ಲಿ ಪದವಿ ಪ್ರಧಾನ

editor tv by editor tv
March 15, 2023
in ಕರಾವಳಿ, ಸುದ್ದಿ
0
ಮಂಗಳೂರು ವಿ. ವಿ. ಯಿಂದ  ಕಣಚೂರು ಹಾಜಿ. ಯು. ಕೆ. ಮೋನು ಸಹಿತ ಮೂವರಿಗೆ ಗೌರವ ಡಾಕ್ಟರೇಟ್
1.9k
VIEWS
Share on FacebookShare on TwitterShare on Whatsapp

ಮಂಗಳೂರು :ಮಂಗಳೂರು ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಕಣಚೂರು ಯು. ಕೆ.ಮೋನು,ಕುಂದಾಪುರ ಗಂಗೊಳ್ಳಿಯ ಸಮಾಜ ಸೇವಕ ಜಿ. ರಾಮಕೃಷ್ಣ ಆಚಾರ್, ಮಂಗಳೂರು ಶಾರದಾ ಶಿಕ್ಷಣ ಸಂಸ್ಥೆ ಯ ಅಧ್ಯಕ್ಷ ಎಮ್. ಬಿ. ಪುರಾಣಿಕ್ ಈ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲು ಕುಲಾಧಿಪತಿ ಅನುಮೋದನೆ ನೀಡಿದ್ದಾರೆ ಎಂದು ವಿ ವಿ ಯ ಕುಲಪತಿ ಪ್ರೊ. ಪಿ.ಎಸ್ .ಎಡಪಾಡಿತ್ತಾಯ ತಿಳಿಸಿದ್ದಾರೆ.

ಕಣಚೂರು ಹಾಜಿ ಯು. ಕೆ. ಮೋನು ಹಾಗೂ ಎಂ. ಬಿ. ಪುರಾಣಿಕ್ ರವರಿಗೆ ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅದೇ ರೀತಿ ಜಿ. ರಾಮಕೃಷ್ಣ ಆಚಾರ್ ರವರಿಗೆ ಕೃಷಿ ಮತ್ತು ಸಮಾಜ ಸೇವೆಗಾಗಿ ಗೌರವ ಡಕ್ಟಾರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.ಮಾರ್ಚ್ 15 ರಂದು ನಡೆಯುವ ವಿ ವಿ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದೆಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಅದಿ ನಿಯಮ 2000 ದ ನಿಯಮ 69ರ ಅಡಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯ ವ್ಯಕ್ತಿ ಗಳಿಗೆ ಗೌರವ ಡಕ್ಟಾರೇಟ್ ಪದವಿ ನೀಡಲು ಅವಕಾಶ ವಿರುವ ಹಿನ್ನಲೆಯಲ್ಲಿ ಕಳೆದ ಡಿಸೆಂಬರ್ 2 ರಂದು ನಡೆದ ಸಿಂಡಿಕೇಟ್ ಸಭೆ ಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 41 ನೇ ವಾರ್ಷಿಕ ಘಾಟಿಕೋತ್ಸವದಲ್ಲಿ ಅಪೂರ್ವ ಸಾಧಕರಿಗೆ ನೀಡಲಾಗುವ ಗೌರವ ಡಾಕ್ಟಾರೇಟ್ ಪದವಿಗೆ ಅರ್ಹರಾದ ವ್ಯಕ್ತಿ ಗಳ ಹೆಸರನ್ನು ಅಂತಿಮ ಗೊಳಿಸಿ ಕುಲಧಿಪತಿಗಳ ಒಪ್ಪಿಗೆಗೆ ಶಿಫಾರಸು ಮಾಡಲಾಗಿತ್ತು. ಅದರಂತೆ ಜನವರಿ 11 ರಂದು ಕುಲಾಧಿಪತಿಯವರು ಅನುಮೋದನೆ ನೀಡಿರುತ್ತಾರೆ

ಕಣಚೂರು ಮೋನು : ಕಣಚೂರು ಗ್ರೂಪ್‌ ಆಫ್ ಇಂಡಸ್ಟ್ರೀಸ್‌ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಯು.ಕೆ.ಮೋನು 2002ರಲ್ಲಿ ಕಣಚೂರು ಅಕಾಡೆಮಿ ಆಫ್‌ ಜನರಲ್‌ ಎಜುಕೇಷನ್‌ ಸಂಸ್ಥೆ ಸ್ಥಾಪಿಸಿ ಸ್ಥಳೀಯ ಮಹಿಳೆಯರು ಹಾಗೂ ಬಡವಿಗೆ ಗುಣಮಟ್ಟದ ಶಿಕ್ಷಣಕ್ಕೆ ನೆರವಾಗಿದ್ದಾರೆ. ಈ ಅಕಾಡೆಮಿಯು ಕಣಚೂರು ಪಬ್ಲಿಕ್‌ ಸ್ಕೂಲ್‌, ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜು, ಕಣಚೂರು ಉದ್ಯಮಾಡಳಿತ ಮತ್ತು ವಿಜ್ಞಾನ ಸಂಸ್ಥೆ, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕಣಚೂರು ಫಿಸಿಯೋಥೆರಪಿ ಕಾಲೇಜು, ಕಣಚೂರು ನರ್ಸಿಂಗ್‌ ವಿಜ್ಞಾನ ಕಾಲೇಜು, ಕಣಚೂರು ಆರೋಗ್ಯ ವಿಜ್ಞಾನಗಳ ಸಂಸ್ಥೆ, ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಗಳನ್ನು ಒಳಗೊಂಡಿದೆ. ಸಯ್ಯದ್‌ ಮದನಿ ಚಾರಿಟಬಲ್‌ ಟ್ರಸ್ಟ್‌ ಮತ್ತು ಉಳ್ಳಾಲ ದರ್ಗಾ ಅಸೋಸಿಯೇಷನ್‌ ಅಧ್ಯಕ್ಷರೂ ಆಗಿದ್ದ ಯು.ಕೆ.ಮೊನು ಅವರು ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದಾರೆ. ಯು.ಕೆ.ಮೋನು ಬಿಜಿನೆಸ್‌ ವೆಂಚರ್‌ ಮೂಲಕ ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅನೇಕರಿಗೆ ನೆರವಾಗಿದ್ದಾರೆ. ಉಚಿತ ವಿವಾಹ, ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕವೂ ಬಡವರಿಗೆ ನೆರವಾಗಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Previous Post

Haveri News: ರಟ್ಟಿಹಳ್ಳಿಯಲ್ಲಿ ಮಸೀದಿ ಮೇಲೆ ಹಿಂದೂ ಕಾರ್ಯಕರ್ತರಿಂದ ಕಲ್ಲುತೂರಾಟ; ಉದ್ವಿಗ್ನ ಪರಿಸ್ಥಿತಿ

Next Post

ಪುತ್ತೂರು :ಪಾಟ್ರಕೋಡಿಯನ್ನು ಮಿನಿ ಪಾಕಿಸ್ತಾನ ಎಂದು ದೇಶದ್ರೋಹಿ ಹೇಳಿಕೆ: ಹಿಂದೂ ಮುಖಂಡ ಮಾಣಿ ನರಸಿಂಹ ವಿರುದ್ಧ ಪಾಟ್ರಕೋಡಿ ನಾಗರಿಕರಿಂದ ಕೇಸು ದಾಖಲು

Next Post
ಪುತ್ತೂರು :ಪಾಟ್ರಕೋಡಿಯನ್ನು ಮಿನಿ ಪಾಕಿಸ್ತಾನ ಎಂದು ದೇಶದ್ರೋಹಿ ಹೇಳಿಕೆ: ಹಿಂದೂ ಮುಖಂಡ ಮಾಣಿ ನರಸಿಂಹ ವಿರುದ್ಧ ಪಾಟ್ರಕೋಡಿ ನಾಗರಿಕರಿಂದ ಕೇಸು ದಾಖಲು

ಪುತ್ತೂರು :ಪಾಟ್ರಕೋಡಿಯನ್ನು ಮಿನಿ ಪಾಕಿಸ್ತಾನ ಎಂದು ದೇಶದ್ರೋಹಿ ಹೇಳಿಕೆ: ಹಿಂದೂ ಮುಖಂಡ ಮಾಣಿ ನರಸಿಂಹ ವಿರುದ್ಧ ಪಾಟ್ರಕೋಡಿ ನಾಗರಿಕರಿಂದ ಕೇಸು ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.