Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

12 ಮಂದಿ ಹಾಲಿ ಶಾಸಕರಿಗೆ ಟಿಕೆಟಿಲ್ಲ? ಟಿಕೆಟ್‌ ಹಂಚಿಕೆ ಬಗ್ಗೆ ಶಾ ನಿವಾಸದಲ್ಲಿ ಸಮಾಲೋಚನೆ

editor tv by editor tv
March 15, 2023
in ರಾಜ್ಯ, ಸುದ್ದಿ
0
12 ಮಂದಿ ಹಾಲಿ ಶಾಸಕರಿಗೆ ಟಿಕೆಟಿಲ್ಲ? ಟಿಕೆಟ್‌ ಹಂಚಿಕೆ ಬಗ್ಗೆ ಶಾ ನಿವಾಸದಲ್ಲಿ ಸಮಾಲೋಚನೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ಒಂದು ಡಜನ್‌ ಮಂದಿ ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆಗಳ ಬಗ್ಗೆ ವರಿಷ್ಠರ ಪಡಸಾಲೆಯಲ್ಲಿ ಗಂಭೀರ ಚರ್ಚೆ ನಡೆದಿದೆ.ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ರಾಜ್ಯದಲ್ಲಿ ಟಿಕೆಟ್‌ ಹಂಚಿಕೆ ಕುರಿತು ಈಚೆಗೆ ಮೊದಲ ಹಂತದ ಸಭೆಯೊಂದು ನಡೆದಿದ್ದು, ಇಲ್ಲಿ ಶಾಸಕರ ಕಾರ್ಯನಿರ್ವಹಣೆ ಕುರಿತು ಗಂಭೀರ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ ವಿರುದ್ಧ ಇರುವ ಆಡಳಿತ ವಿರೋಧಿ ಅಲೆ ಹಾಗೂ ಕ್ಷೇತ್ರವಾರು ಶಾಸಕರ ಬಗ್ಗೆ ಇರುವ ಪ್ರತಿಕೂಲ ಅಭಿಪ್ರಾಯಗಳ ಸಭೆಯಲ್ಲಿ ಸ್ಥೂಲವಾಗಿ ಚರ್ಚೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಡಜನ್‌ ಮಂದಿಗೆ ಟಿಕೆಟ್‌ ಕೈತಪ್ಪಿದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ. ಹಿಂದುತ್ವದ ಭದ್ರಕೋಟೆಯಾದ ಕರಾವಳಿ ಜಿಲ್ಲೆಗಳಲ್ಲೂ ಕೆಲವರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಎದುರಾಗಿದೆ. ಈ ಅಂಶ ರಾಜ್ಯ ಬಿಜೆಪಿ ಘಟಕದಲ್ಲಿ ಸಂಚಲನ ಮೂಡಿಸಿದೆ. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸೇರಿದಂತೆ ಆಯ್ದ ಕೆಲವೇ ವ್ಯಕ್ತಿಗಳು ಮಾತ್ರ ಭಾಗಿಯಾಗಿದ್ದರು.ಈ ಸಭೆಯಲ್ಲಿ ಪಕ್ಷದ ಇತ್ತೀಚಿನ ವಿದ್ಯಮಾನಗಳು ಹಾಗೂ ಸಮೀಕ್ಷಾ ವರದಿಗಳನ್ನು ಆಧರಿಸಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಇದು ಟಿಕೆಟ್‌ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವರಿಷ್ಠರ ಹಂತದಲ್ಲಿ ನಡೆದ ಮೊದಲ ಸಭೆಯಾಗಿತ್ತು. ಹೀಗಾಗಿ ಈ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಪಕ್ಷದ ವಲಯದಲ್ಲಿ ಭಾರಿ ಕುತೂಹಲ ಸೃಷ್ಟಿಯಾಗಿದೆ.

ರಾಜ್ಯದಲ್ಲೂ ಗುಜರಾತ್‌ ಮಾದರಿಯಲ್ಲಿ ಒಂದಿಷ್ಟು ಜನರಿಗೆ ಟಿಕೆಟ್‌ ನಿರಾಕರಿಸಲಾಗುತ್ತದೆ ಎಂಬ ವಿಚಾರ ಐದಾರು ತಿಂಗಳಿಂದ ಚರ್ಚೆಯಾಗುತ್ತಿದೆ. ಹಾಲಿ ಶಾಸಕರೆಲ್ಲರಿಗೂ ಟಿಕೆಟ್‌ ನೀಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಕೆಲವು ದಿನಗಳ ಹಿಂದೆ ಹೇಳಿದ್ದುಂಟು.

Previous Post

Human Milk Bank: ಹಾಸನದಲ್ಲಿ ತಾಯಿ ಹಾಲು ಸಂರಕ್ಷಣೆಗೆ ಮದರ್ ಮಿಲ್ಕ್ ಬ್ಯಾಂಕ್ ಉದ್ಘಾಟನೆ

Next Post

DK Shivakumar: ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿರುವ ನಾಲಾಯಕ್ ಡಿಜಿಪಿ ಪ್ರವೀಣ್ ಸೂದ್; ಡಿಕೆಶಿ ಕೆಂಡಾಮಂಡಲ

Next Post
DK Shivakumar: ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿರುವ ನಾಲಾಯಕ್ ಡಿಜಿಪಿ ಪ್ರವೀಣ್ ಸೂದ್; ಡಿಕೆಶಿ ಕೆಂಡಾಮಂಡಲ

DK Shivakumar: ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿರುವ ನಾಲಾಯಕ್ ಡಿಜಿಪಿ ಪ್ರವೀಣ್ ಸೂದ್; ಡಿಕೆಶಿ ಕೆಂಡಾಮಂಡಲ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.