Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

Woman with Beard: ಹೆಂಡತಿ ಮುಖದಲ್ಲಿ ಬೆಳೆಯಿತು ಗಡ್ಡ ಮೀಸೆ, ಪತ್ನಿಯಿಂದ ದೂರವಾದ ಪತಿ

editor tv by editor tv
March 19, 2023
in ಸುದ್ದಿ
0
Woman with Beard: ಹೆಂಡತಿ ಮುಖದಲ್ಲಿ ಬೆಳೆಯಿತು ಗಡ್ಡ ಮೀಸೆ, ಪತ್ನಿಯಿಂದ ದೂರವಾದ ಪತಿ
1.9k
VIEWS
Share on FacebookShare on TwitterShare on Whatsapp

ಪಂಜಾಬ್​​ ಮೂಲದ ಮಹಿಳೆ ತನ್ನ ಮುಖದ ಮೇಲೆ ಗಡ್ಡ ಮೀಸೆ ಬೆಳೆಯುತ್ತಿರುವುದನ್ನು ಕಂಡು ದೃತಿಗೆಡದೆ, ಪತಿಯಿಂದ ದೂರವಾಗಿ ಇದೀಗಾ ವಾಸ್ತವವನ್ನು ಅರಿತು ಹೊಸ ಜೀವನವನ್ನು ನಡೆಸುತ್ತಿದ್ದಾರೆ. 2012 ರಲ್ಲಿ ಮಂದೀಪ್ ಕೌರ್ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಆದರೆ ಕೆಲ ವರ್ಷಗಳ ನಂತರ ದೇಹದಲ್ಲಿನ ಹಾರ್ಮೋನ್​ ಬದಲಾವಣೆಯಿಂದಾಗಿ ಆಕೆಯ ಮುಖದಲ್ಲಿ ಕೆನ್ನೆ ಮತ್ತು ಗಲ್ಲದ ಮೇಲೆ ಕೂದಲು ಬೆಳೆಯಲು ಪ್ರಾರಂಭವಾಗಿದೆ. ಪ್ರಾರಂಭದಲ್ಲಿ ಖಿನ್ನತೆಗೆ ಒಳಗಾದ ಈಕೆ, ಇದಾದ ನಂತರ ನಂತರ ವಾಸ್ತವವನ್ನು ಅರಿತು ಮುಖದಲ್ಲಿರುವ ಗಡ್ಡ ಮೀಸೆಯನ್ನು ಬೆಳೆಯಲು ಬಿಟ್ಟಿದ್ದಾಳೆ. ಗಡ್ಡ ಮೀಸೆ ಬೆಳೆದಿರುವ ಮಹಿಳೆಯೊಂದಿಗೆ ಜೀವನ ನಡೆಸುವುದು ನಾಚಿಕೆಗೀಡಿನ ಸಂಗತಿ ಎಂದು ಆಕೆಯ ಗಂಡ ವಿಚ್ಛೇದನ ನೀಡಿದ್ದಾನೆ. ಇಷ್ಟೆಲ್ಲಾ ನೋವುಗಳಿದ್ದರೂ ದೃತಿಗೆಡದೇ ತನ್ನ ಹೊಸ ಜೀವನವನ್ನು ನಡೆಸುತ್ತಿದ್ದಾಳೆ.

ಈಗ 31 ವಯಸ್ಸಿಗೆ ಕಾಯಿಟ್ಟ ಈಕೆಯ ಜೀವನ ಶೈಲಿಯೇ ಬದಲಾಗಿದೆ. ರೈತ ಕುಟುಂಬದಲ್ಲಿ ಜನಿಸಿದ ಈಕೆ ಕೃಷಿ ಜೀವನ ನಡೆಸಿಕೊಂಡು ಸುಂದರ ಜೀವನ ಕಟ್ಟಿಕೊಂಡಿದ್ದಾಳೆ. ಅದರಂತೆಯೇ ತನ್ನ ಮುಖದ ಮೇಲೆ ಬೆಳೆದ ಕೂದಲನ್ನು ತೆಗೆಯದೆ ದಪ್ಪ ಗಡ್ಡ, ಪೇಟವನ್ನು ಧರಿಸಿ, ಜೊತೆಗೊಂದು ದ್ವಿಚಕ್ರ ವಾಹನ. ಈ ರೀತಿಯಾಗಿ ತನ್ನ ವಾಸ್ತವದೊಂದಿಗೆ ಜೀವನ ನಡೆಸುತ್ತಿದ್ದಾರೆ.

ಇಂತಹ ಸಮಸ್ಯೆ ಕೇವಲ ಈಕೆಯಲ್ಲಿ ಮಾತ್ರವಲ್ಲ, ಇಂಗ್ಲೆಂಡಿನ ಮೂಲದ ಇನ್ನೊಬ್ಬ ಮಹಿಳೆ ಇದೇ ರೀತಿ ಜೀವನ ನಡೆಸುತ್ತಿದ್ದಾರೆ. ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಅಥವಾ ಪಿಸಿಓಎಸ್, ಮಹಿಳೆಯರ ಹಾರ್ಮೋನ್ ಮಟ್ಟವನ್ನು ಪರಿಣಾಮ ಬೀರುವ ಸ್ಥಿತಿಯ ಕಾರಣದಿಂದಾಗಿ ಈ ರೀತಿಯಾಗಿ ಕೂದಲು ಬೆಳೆಯಿತು ಎಂದು ತನ್ನ ಜೀವನದ ಸಂಪೂರ್ಣ ಘಟನೆಯನ್ನು ಇತ್ತೀಚೆಗಷ್ಟೇ TED Talksನಲ್ಲಿ ಹಂಚಿಕೊಂಡಿದ್ದು, ಇದು ಭಾರೀ ಸುದ್ದಿಯಾಗಿದೆ.

Previous Post

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಬಾಬು ತಂದಿರಿಸಿದ್ದ ಫುಡ್ ಕಿಟ್ ಸೀಜ್ ಮಾಡಿದ ಪೊಲೀಸ್​

Next Post

ನಿಮ್ಮ ಗ್ಯಾರಂಟಿ ಗಳನ್ನು ಪಕ್ಕಕ್ಕಿಡಿ!
ಹಿಜಾಬ್,ಸಮಾನನ್ಯಾಯ, ಸಮಾನತೆ, ಉದ್ಯೋಗದ ಭರವಸೆ ಕೊಡಿ. ನಿಮ್ಮಿಂದ ಸಾಧ್ಯವೇ?: ರಿಯಾಝ್ ಫರಂಗಿಪೇಟೆ ಪ್ರಶ್ನೆ.

Next Post
ನಿಮ್ಮ ಗ್ಯಾರಂಟಿ ಗಳನ್ನು ಪಕ್ಕಕ್ಕಿಡಿ!ಹಿಜಾಬ್,ಸಮಾನನ್ಯಾಯ, ಸಮಾನತೆ, ಉದ್ಯೋಗದ ಭರವಸೆ ಕೊಡಿ. ನಿಮ್ಮಿಂದ ಸಾಧ್ಯವೇ?: ರಿಯಾಝ್ ಫರಂಗಿಪೇಟೆ ಪ್ರಶ್ನೆ.

ನಿಮ್ಮ ಗ್ಯಾರಂಟಿ ಗಳನ್ನು ಪಕ್ಕಕ್ಕಿಡಿ!
ಹಿಜಾಬ್,ಸಮಾನನ್ಯಾಯ, ಸಮಾನತೆ, ಉದ್ಯೋಗದ ಭರವಸೆ ಕೊಡಿ. ನಿಮ್ಮಿಂದ ಸಾಧ್ಯವೇ?: ರಿಯಾಝ್ ಫರಂಗಿಪೇಟೆ ಪ್ರಶ್ನೆ.

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.