Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

Ramanath Rai | ನಾನು ಶಾಸಕನಾದರೆ ಬಂಟ್ವಾಳ ಕ್ಷೇತ್ರಕ್ಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು,ಬೆಂಜನಪದವಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡ್ತೇನೆ : ನನ್ನ ಅವಧಿಯ ಬಂಟ್ವಾಳ ಒಳಚರಂಡಿ ಯೋಜನೆ ಇನ್ನೂ ಪೂರ್ತಿಯಾಗಿಲ್ಲ : ರಮಾನಾಥ ರೈ

editor tv by editor tv
March 21, 2023
in ಕರಾವಳಿ, ಸುದ್ದಿ
0
Ramanath Rai | ನಾನು ಶಾಸಕನಾದರೆ ಬಂಟ್ವಾಳ ಕ್ಷೇತ್ರಕ್ಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು,ಬೆಂಜನಪದವಿನಲ್ಲಿ   ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡ್ತೇನೆ : ನನ್ನ ಅವಧಿಯ ಬಂಟ್ವಾಳ ಒಳಚರಂಡಿ ಯೋಜನೆ ಇನ್ನೂ ಪೂರ್ತಿಯಾಗಿಲ್ಲ : ರಮಾನಾಥ ರೈ
1.9k
VIEWS
Share on FacebookShare on TwitterShare on Whatsapp

ವಿಟ್ಲ: ಬಿಜೆಪಿಯ ಭರವಸೆಗಳ ಹಿಂದೆ ಹೋದ ಜನರಿಗೆ ಸರಿಯಾದ ವಿಚಾರ ತಿಳಿಯುತ್ತಿದೆ. ಸಿದ್ಧರಾಮಯ್ಯ ಸರ್ಕಾರ ಇದ್ದ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಕೆಲಸಗಳಾಗಿದೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆ ಶೇ.97ರಷ್ಟನ್ನು ಅಧಿಕಾರಕ್ಕೆ ಬಂದಾಗ ಪೂರೈಸುವ ಕಾರ್ಯವನ್ನು ಮಾಡಿದೆ. ಯಾವುದೇ ತಪ್ಪು ಕೆಲಸವನ್ನು ಮಾಡದ ನನಗೆ ಜನರು ಇನ್ನೊಂದು ಅವಕಾಶವನ್ನು ನೀಡಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ (Ramanath Rai) ಹೇಳಿದರು.

ಅವರು ಶನಿವಾರ ರಾತ್ರಿ ಕನ್ಯಾನದ ಪೇಟೆಯಲ್ಲಿ ಸಾಲೆತ್ತೂರು, ಕರೋಪಾಡಿ, ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಲಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ಸಮಾರಂಭದಲ್ಲಿ ಮಾತನಾಡಿದರು.

2017ರಲ್ಲಿ ಬಂಟ್ವಾಳದಲ್ಲಿ ಒಳಚರಂಡಿ ವ್ಯವಸ್ಥೆಗಾಗಿ 56 ಕೋಟಿ ರೂ. ಅನುದಾನ ತಂದಿದ್ದು, ಆ ಕಾಮಗಾರಿಯನ್ನು ಬಿಜೆಪಿ ಸರ್ಕಾರ ಇದುವರೆಗೆ ಮಾಡಿಸಿಲ್ಲ. ಬೆಂಜನಪದವು ಕ್ರೀಡಾಂಗಣ, ಪಂಜೆ ಮಂಗೇಶರಾಯ ಭವನ, ಪಡೀಲು ಜಿಲ್ಲಾಧಿಕಾರಿ ಕಚೇರಿ ಕಾಮಗಾರಿಗಳನ್ನು ಬಿಜೆಪಿ ಪೂರ್ತಿ ಮಾಡಿಲ್ಲ. ಶವ ಸಂಸ್ಕಾರಕ್ಕೆ ಬರುತ್ತಿದ್ದ 5 ಸಾವಿರ ಸಹಾಯ ಧನವನ್ನು ನಿಲ್ಲಿಸಿದ ಧರಿದ್ರ ಸರ್ಕಾರ ಈಗ ಆಡಳಿತ ಮಾಡುತ್ತಿದೆ. ಶಾಸಕನಾಗಿ ಬಂದರೆ ಕನ್ಯಾನ ಪದವಿ ಕಾಲೇಜಿಗೆ ನೂತನ ಕಟ್ಟಡ, ಬೆಂಬನಪದವಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಂಗಣವನ್ನು 100 ಕೋಟಿಯಲ್ಲಿ ನಿರ್ಮಾಣ, ಬಂಟ್ವಾಳ ಕ್ಷೇತ್ರಕ್ಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಅಂಡರ್ ಆರ್ಮ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವ ನಿಶ್ಚಿತ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ ಪರ ಧರ್ಮವನ್ನು ಗೌರವಿಸುವ ಜತಗೆ ನಮ್ಮ ಧರ್ಮವನ್ನು ಆಚರಿಸುವ ಕೆಲಸವನ್ನು ಮಾಡಬೇಕಾಗಿದೆ. ರಮಾನಾಥ ರೈ ಅವರ ವಿಜಯ ಜಿಲ್ಲೆಯ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನ ವಿಜಯವಾಗಿದೆ. ರಸ್ತೆ ಚರಂಡಿ ಬಗ್ಗೆ ಯೋಚನೆ ಮಾಡಬೇಡಿ ಎನ್ನುವ ಸಂಸದನನ್ನು ಮೂರು ಬಾರಿ ಆಯ್ಕೆ ಮಾಡಿದ ನೀವು ಶತ ಮೂರ್ಖರು ಎಂದು ಹೊರ ರಾಜ್ಯದ ಜನ ಹೇಳುತ್ತಿದ್ದಾರೆ. ರಮಾನಾಥ ರೈ ಸಾಧನೆಯ ಮುಂದೆ ಬಿಜೆಪಿಯವರ ಸಾಧನೆ ಶೂನ್ಯ ಎಂದರು.

ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ರಮಾನಾಥ ರೈ ಅವಧಿಯಲ್ಲಿ ಕ್ಷೇತ್ರಕ್ಕೆ ತಂದ ೫೦೦೦ ಕೋಟಿ ರೂ.ಗಳ ಅನುದಾನಗಳ ವಿವರ ನೀಡಿದರು. ಬೆಳಗ್ಗೆ ಸಾಲೆತ್ತೂರು ಶಾಲೆಯ ಬಳಿ ಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ತಲೆಕ್ಕಿ, ಬೊಳ್ಮಾರು, ಆನೆಕಲ್ಲು, ಮಿತ್ತನಡ್ಕ ಮತ್ತು ಕನ್ಯಾನದಲ್ಲಿ ಪಾದಯಾತ್ರೆ ಸಾಗಿತು.

Previous Post

Amritpal Singh: ನಿಮ್ಮಲ್ಲಿ 80,000 ಪೋಲಿಸರಿದ್ರು, ಅಮೃತಪಾಲ್ ಸಿಂಗ್ ಹೇಗೆ ಓಡಿಹೋದ? ಪಂಜಾಬ್ ಹೈಕೋರ್ಟ್

Next Post

ಈಶ್ವರಪ್ಪ ಮಗ ಚಿಕ್ಕವನಿದ್ದಾನೆ: ಶಿವಮೊಗ್ಗ ಟಿಕೆಟ್‌ ನನಗೆ ಫಿಕ್ಸ್ ಎಂದ ಆಯನೂರು ಮಂಜುನಾಥ್

Next Post
ಈಶ್ವರಪ್ಪ ಮಗ ಚಿಕ್ಕವನಿದ್ದಾನೆ: ಶಿವಮೊಗ್ಗ ಟಿಕೆಟ್‌ ನನಗೆ ಫಿಕ್ಸ್ ಎಂದ ಆಯನೂರು ಮಂಜುನಾಥ್

ಈಶ್ವರಪ್ಪ ಮಗ ಚಿಕ್ಕವನಿದ್ದಾನೆ: ಶಿವಮೊಗ್ಗ ಟಿಕೆಟ್‌ ನನಗೆ ಫಿಕ್ಸ್ ಎಂದ ಆಯನೂರು ಮಂಜುನಾಥ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.