Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರಾಹುಲ್‌ ಗಾಂಧಿ ಅನರ್ಹತೆಯಿಂದ ಮೋದಿ ಹೇಡಿತನ ಸಾಬೀತು: ಸಿದ್ದರಾಮಯ್ಯ

editor tv by editor tv
March 25, 2023
in ರಾಜ್ಯ, ಸುದ್ದಿ
0
ರಾಹುಲ್‌ ಗಾಂಧಿ ಅನರ್ಹತೆಯಿಂದ ಮೋದಿ ಹೇಡಿತನ ಸಾಬೀತು: ಸಿದ್ದರಾಮಯ್ಯ
1.9k
VIEWS
Share on FacebookShare on TwitterShare on Whatsapp


ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳುವ ಸತ್ಯ ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ.
ಬೆಂಗಳೂರು (ಮಾ.25): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳುವ ಸತ್ಯ ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಹಾಗೂ ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್‌ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಕರೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತದಲ್ಲಿ ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರಮೋದಿ, ಬಿಜೆಪಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ದ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದು ಕೇವಲ ಕಾಂಗ್ರೆಸ್‌ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ದ ಧ್ವನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ದ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.

ಶಿಸ್ತು, ಸಂಯಮದಿಂದ ವರ್ತಿಸಿ: ರಾಹುಲ್ ಗಾಂಧಿಯವರ ವಿರುದ್ದ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್‌ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜ. ಆದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸಲಹೆ ನೀಡಿದ್ದಾರೆ.

Previous Post

ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ರಿಲೀಸ್‌ – 124 ಕ್ಷೇತ್ರಗಳಿಗೆ ಅಭ್ಯರ್ಥಿ

Next Post

Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

Next Post
Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.