Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಭೀತಿ: ಇಂದು ರಾಜ್ಯ ಆರೋಗ್ಯ ಇಲಾಖೆ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸಭೆ

editor tv by editor tv
March 27, 2023
in ರಾಜ್ಯ, ಸುದ್ದಿ
0
ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಭೀತಿ: ಇಂದು ರಾಜ್ಯ ಆರೋಗ್ಯ ಇಲಾಖೆ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸಭೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ದೇಶದಲ್ಲಿ ಮತ್ತೆ ಕೊರೊನಾ(Coronavirus) ಭೀತಿ‌ ಎದುರಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಿದೆ. ಶನಿವಾರ 1,890 ಹೊಸ ಪ್ರಕರಣಗಳು ವರದಿಯಾಗಿವೆ. ಹಿಂದಿನ ಏಳು ದಿನಗಳಿಗೆ ಹೋಲಿಸಿದರೆ ಕಳೆದ ಏಳು ದಿನಗಳಲ್ಲಿ ಪ್ರಕರಣಗಳು 78% ರಷ್ಟು ಏರಿಕೆಯಾಗಿದೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲೂ ಕೊರೊನಾ ಹೆಚ್ಚಾಗುತ್ತಿದ್ದು ನಿನ್ನೆ(ಮಾರ್ಚ್ 26) ಒಂದೇ ದಿನ ರಾಜ್ಯದಲ್ಲಿ ಇನ್ನೂರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಇಂದು ರಾಜ್ಯ ಆರೋಗ್ಯ ಇಲಾಖೆಗಳ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮತ್ತು ICMR ಮಹತ್ವದ ಸಭೆ ನಡೆಸಲಿದೆ.

ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರೋ ಬೆನ್ನಲ್ಲೆ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಕೊವೀಡ್‌ನ ಮುಂಜಾಗೃತ ಕ್ರಮವಾಗಿ ಮಾಕ್ ಡ್ರಿಲ್‌ಗೆ ಮುಂದಾಗಿದೆ. ದೇಶವ್ಯಾಪಿ ಆಸ್ಪತ್ರೆಗಳ ಸನ್ನದ್ದತೆ ಪರೀಕ್ಷೆಗಾಗಿ ಮಾಕ್ ಡ್ರೀಲ್‌ಗೆ ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಏಪ್ರಿಲ್ 10, 11 ರಂದು ದೇಶವ್ಯಾಪಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಅಣುಕು ಪ್ರದರ್ಶನ ನಡೆಯಲಿದೆ. ಈ ಸಂಬಂಧ ಇಂದು ರಾಜ್ಯಗಳ ಆರೋಗ್ಯಾಧಿಕಾರಿಗಳ ಸಭೆ ನಡೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಆರೋಗ್ಯ ಇಲಾಖೆ ಮುಖ್ಯಸ್ಥರು ವರ್ಚುವಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಣಕು ಡ್ರಿಲ್‌ನಲ್ಲಿ ಆರೋಗ್ಯ ಸೌಲಭ್ಯಗಳ ಲಭ್ಯತೆ, ಹಾಸಿಗೆಗಳ ಸಾಮರ್ಥ್ಯದ ಕುರಿತು ಚರ್ಚೆ ನಡೆಯಲಿದೆ.

ಭಾರತದಲ್ಲಿ ಸೋಮವಾರ1,805 ಹೊಸ ಪ್ರಕರಣಗಳು ದಾಖಲಾಗಿವೆ. ಜೊತೆಗೆ, 134 ದಿನಗಳ ನಂತರ ಕೊರೊನಾ ಸಂಕ್ರಿಯ ಸಂಖ್ಯೆ 10,000 ಗಡಿ ದಾಟಿದೆ. ಇದರಿಂದ ಈಗ ಆತಂಕ ಹೆಚ್ಚಾಗಿದೆ. ದೈನಂದಿನದ ಸಕ್ರಿಯ ದರವು 3.19 ಪ್ರತಿಶತ ಮತ್ತು ವಾರದ ಪಾಸಿಟಿವಿಟಿ ದರವು 1.39 ಪ್ರತಿಶತದಷ್ಟು ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,300 ಕ್ಕೆ ಏರಿದೆ ಎಂದು ಬೆಳಿಗ್ಗೆ 8 ಗಂಟೆಗೆ ಆರೋಗ್ಯ ಇಲಾಖೆ ಡೇಟಾವನ್ನು ಬಿಡಿಗಡೆ ಮಾಡಿದೆ. ಭಾನುವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 9,433 ಇತ್ತು.

Previous Post

ಮಲಯಾಳಂ ಖ್ಯಾತ ನಟ,ಮಾಜಿ ಸಂಸದ ಇನೋಸೆಂಟ್ ನಿಧನ: ದುಃಖದಲ್ಲಿ ಚಿತ್ರರಂಗ

Next Post

Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ: ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

Next Post
Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ: ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ: ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.