Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ SKSSF ಈ ಸೇವೆ

editor tv by editor tv
April 5, 2023
in ಕರಾವಳಿ, ಸುದ್ದಿ
0
ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ SKSSF ಈ ಸೇವೆ
1.9k
VIEWS
Share on FacebookShare on TwitterShare on Whatsapp

ಬಂಟ್ವಾಳ : ಯಾತ್ರಾರ್ಥಿ ಉಪವಾಸಿಗರಿಗೆ ಅನುಕೂಲ ಆಗುವಂತೆ ಬಿ. ಸಿ ರೋಡ್ ನಾರಾಯಣ ಗುರು ವೃತ್ತ ದಲ್ಲಿ SKSSF ವಿಖಾಯ ಬಂಟ್ವಾಳ ವಲಯ ತಂಡವು ಉಚಿತ ಇಫ್ತಾರ್ ವ್ಯವಸ್ಥೆ ಯನ್ನು ಮಾಡುತ್ತಿರುವುದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಹಲವು ಸಮಾಜಮುಖಿ ಕೆಲಸವನ್ನು ಮಾಡುತ್ತಾ ಬಂದಿರುವ SKSSF ಬಂಟ್ವಾಳ ವಲಯ ವಿಖಾಯ ತಂಡ ಈ ವರ್ಷ ಉಚಿತ ಇಫ್ತಾರ್ ವ್ಯವಸ್ಥೆ ಮಾಡಿರುವಂತಹದ್ದು ನಿಜಕ್ಕೂ ಶ್ಲಾಘನೀಯ . ಉಪವಾಸ ತೊರೆಯುವ ಸಮಯದಲ್ಲಿ ಯಾತ್ರೆ ಯಲ್ಲಿ ಇರುವ ಉಪವಾಸಿಗರಿಗೆ ಮಿತ್ತಬೈಲ್ ಮಸೀದಿ ಯ ನಂತರ ಬಿ.ಸಿ ರೋಡಿನಿಂದ ಯಾವುದೇ ವ್ಯವಸ್ಥೆ ಇರುವುದಿಲ್ಲ, ಇದನ್ನು ಅರಿತ ಎಸ್ ಕೆ ಎಸ್ ಎಫ್ ವಿಖಾಯ ತಂಡವು ಹೆದ್ದಾರಿಯ ಮುಖ್ಯ ವೃತ್ತ ದಲ್ಲಿ ಈ ಒಂದು ಕಾರ್ಯಕ್ರಮ ಹಮ್ಮಿಕೊಂಡಿರುವುದು ಹಲವಾರು ಪ್ರವಾಸಿಗರು ಹಾಗೂ ಇತರ ವಾಹನ ಚಾಲಕರಿಗೆ ತುಂಬಾ ಉಪಯೋಗವಾಗಿದೆ ಎಂಬುದರಲ್ಲಿ ಒಂದು ಮಾತಿಲ್ಲ .

ಇವರು ವಾಹನ ದಲ್ಲಿ ಪ್ರಯಾಣಿಸುವ ಕೇವಲ ಉಪವಾಸಿಗರಿಗಲ್ಲದೆ ಜಾತಿ ಧರ್ಮ ನೋಡದೆ ಸುಮಾರು 300ಕ್ಕೂ ಅಧಿಕ ಇಫ್ತಾರ್ ಕೀಟ್ಟ್ ನೀಡುತ್ತಿರುವುದು ಇನ್ನೊಂದು ವಿಶೇಷ. ಪ್ರತಿದಿನ SKSSF ಬಂಟ್ವಾಳ ವಲಯದ ಶಾಖೆಗಳ ವತಿಯಿಂದ ಆಯೋಜಿಸುತ್ತಿದ್ದಾರೆ. ಇದರ ನೇತೃತ್ವವನ್ನು ಬಹು ಇರ್ಷಾದ್ ದಾರಿಮಿ ಉಸ್ತಾದ್ ಮಿತ್ತಬೈಲ್ ಇವರೊಂದಿಗೆ ವಲಯ ನಾಯಕರು ಹಾಗೂ SKSSF, ವಿಖಾಯ,ಕಾರ್ಯಕರ್ತರು ಕೈಜೋಡಿಸುತ್ತಿರುವುದು ನಾವಿಲ್ಲಿ ಕಾಣಬಹುದಾಗಿದೆ. ಒಟ್ಟಿನಲ್ಲಿ ಈ ಒಂದು ಕಾರ್ಯ ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿದ್ದು,ಮುಂದೆ ಇಂತಹ ಹಲವಾರು ಸಮಾಜಮುಖಿ ಕಾರ್ಯ ನಡೆಯಲಿ ಎಂದು ಜನರ ಅನಿಸಿಕೆ ಯಾಗಿದೆ..

Previous Post

Chennai Temple: ದೇವಸ್ಥಾನದ ನೀರಿನ ಟ್ಯಾಂಕಿನಲ್ಲಿ ಮುಳುಗಿ ಐವರು ಮಕ್ಕಳು ಸಾವು

Next Post

ಭಾರತದಲ್ಲಿ ಮುಸ್ಲಿಮರನ್ನ ಟಾರ್ಗೆಟ್‌ ಮಾಡಿ ಹಿಂಸಾಚಾರ – ಇಸ್ಲಾಮಿಕ್‌ ರಾಷ್ಟ್ರಗಳ ಆರೋಪಕ್ಕೆ ಭಾರತ ಕಿಡಿ

Next Post
ಭಾರತದಲ್ಲಿ ಮುಸ್ಲಿಮರನ್ನ ಟಾರ್ಗೆಟ್‌ ಮಾಡಿ ಹಿಂಸಾಚಾರ – ಇಸ್ಲಾಮಿಕ್‌ ರಾಷ್ಟ್ರಗಳ ಆರೋಪಕ್ಕೆ ಭಾರತ ಕಿಡಿ

ಭಾರತದಲ್ಲಿ ಮುಸ್ಲಿಮರನ್ನ ಟಾರ್ಗೆಟ್‌ ಮಾಡಿ ಹಿಂಸಾಚಾರ – ಇಸ್ಲಾಮಿಕ್‌ ರಾಷ್ಟ್ರಗಳ ಆರೋಪಕ್ಕೆ ಭಾರತ ಕಿಡಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.