Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ವಿಜಯಪುರ ನಗರ ಕ್ಷೇತ್ರ: ಯತ್ನಾಳ್ ವಿರುದ್ಧ ಕಾಂಗ್ರೆಸ್ ನಿಂದ ಅಬ್ದುಲ್ ಹಮೀದ್ ಮುಶ್ರೀಫ್

editor tv by editor tv
April 6, 2023
in ರಾಜ್ಯ, ಸುದ್ದಿ
0
ವಿಜಯಪುರ ನಗರ ಕ್ಷೇತ್ರ: ಯತ್ನಾಳ್ ವಿರುದ್ಧ ಕಾಂಗ್ರೆಸ್ ನಿಂದ ಅಬ್ದುಲ್ ಹಮೀದ್ ಮುಶ್ರೀಫ್
1.9k
VIEWS
Share on FacebookShare on TwitterShare on Whatsapp

ವಿಜಯಪುರ. ಎ.6: ಕುತೂಹಲ ಕೆರಳಿಸಿದ್ದ ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಬ್ದುಲ್ ಹಮೀದ್ ಮುಶ್ರೀಫ್ ಅವರನ್ನೇ ಕಣಕ್ಕಿಳಿಸಿದೆ.

ಕಳೆದ ಬಾರಿ ಅಬ್ದುಲ್ ಹಮೀದ್ ಮುಶ್ರೀಫ್ ಸುಮಾರು 6000 ಮತಗಳಿಂದ ಬಸನಗೌಡ ಪಾಟೀಲ್ ಯತ್ನಾಳ್ ಎದುರು  ಸೋತಿದ್ದರು . ಕ್ಷೇತ್ರದಲ್ಲಿ ಈಗಲೂ ಸಕ್ರಿಯವಾಗಿರುವ ಮುಶ್ರೀಫ್ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುತ್ತಿದ್ದಾರೆ. ತಮ್ಮ ಸಾಮಾಜಿಕ ಚಟುವಟಿಕೆಗಳಿಂದಲೇ ಮನೆಮಾತಾಗಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿಯ ಸಾಂಪ್ರದಾಯಿಕ ಎದುರಾಳಿ ಕಾಂಗ್ರೆಸ್. 2013ರ ಚುನಾವಣೆಯಲ್ಲಿ   ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆಯ ಮೂಲಕ ಕೃಷ್ಣಾ ನದಿ ತೀರದ ಮತದಾರರನ್ನು ತನ್ನತ್ತ ಸೆಳೆದುಕೊಂಡಿತ್ತು. ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದ ಡಾ ಮಕ್ಬೂಲ್ ಬಾಗವಾನ, ಜೆಡಿಎಸ್ ನಿಂದ ಕಣಕ್ಕಿಳಿದಿದ್ದ ಯತ್ನಾಳರಿಗೆ ಸೋಲುಣಿಸಿದ್ದರು. ಈ ಸಲವೂ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು.

ಕಾಂಗ್ರೆಸ್ ಈ ಬಾರಿ ಮುಸ್ಲಿಮ್ ಮತಗಳ ಜೊತೆಗೆ ಉಳಿದ ಸಮುದಾಯಗಳ ಮತಗಳನ್ನು ಸೆಳೆಯಬಲ್ಲಂತಹ ಅಭ್ಯರ್ಥಿಯನ್ನು ಹುಡುಕುತ್ತಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ಕೈ ತಪ್ಪಬಹುದು ಎಂದು ಹೇಳಲಾಗುತ್ತಿತ್ತು.

ಆದರೆ ಕೊನೆಗೂ ಬಿಜೆಪಿಯ ಯತ್ನಾಳ್ ಎದುರು ಮತ್ತೆ ಸ್ಪರ್ಧಿಸಲು ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೇ ಟಿಕೆಟ್ ಸಿಕ್ಕಿದೆ.

Previous Post

ಅಭ್ಯರ್ಥಿಗಳ 2ನೇ ಪಟ್ಟಿ: ವೈ.ಎಸ್.ವಿ ದತ್ತಾಗೆ ಕೈ ಕೊಟ್ಟ ಕಾಂಗ್ರೆಸ್

Next Post

ಬಿಜೆಪಿ ಶಾಸಕರೊಬ್ಬರ ಜೊತೆಗಿನ ಅಶ್ಲೀಲ ಫೋಟೋ ವೈರಲ್: ತಮ್ಮ ಫೋಟೋ ಬಗ್ಗೆ ಸ್ಪಷ್ಟನೆ ಕೊಟ್ಟ ಮಹಿಳೆ

Next Post
ಬಿಜೆಪಿ ಶಾಸಕರೊಬ್ಬರ ಜೊತೆಗಿನ ಅಶ್ಲೀಲ ಫೋಟೋ ವೈರಲ್: ತಮ್ಮ ಫೋಟೋ ಬಗ್ಗೆ ಸ್ಪಷ್ಟನೆ ಕೊಟ್ಟ ಮಹಿಳೆ

ಬಿಜೆಪಿ ಶಾಸಕರೊಬ್ಬರ ಜೊತೆಗಿನ ಅಶ್ಲೀಲ ಫೋಟೋ ವೈರಲ್: ತಮ್ಮ ಫೋಟೋ ಬಗ್ಗೆ ಸ್ಪಷ್ಟನೆ ಕೊಟ್ಟ ಮಹಿಳೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.