Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ರಮಾನಾಥ ರೈ ಸಜ್ಜನ, ಜನಸೇವೆ ಮಾಡಲು ಯೋಗ್ಯ ನಾಯಕ : ಎಲ್. ಹನುಮಂತಯ್ಯ

editor tv by editor tv
April 9, 2023
in ಕರಾವಳಿ, ಸುದ್ದಿ
0
ರಮಾನಾಥ ರೈ ಸಜ್ಜನ, ಜನಸೇವೆ ಮಾಡಲು ಯೋಗ್ಯ ನಾಯಕ : ಎಲ್. ಹನುಮಂತಯ್ಯ
1.9k
VIEWS
Share on FacebookShare on TwitterShare on Whatsapp


ಬಂಟ್ವಾಳ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಸಜ್ಜನರು, ಜನಸೇವೆ ಮಾಡಲು ಯೋಗ್ಯವಾದ ಜನನಾಯಕರು ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಘಟಕಗಳ ವತಿಯಿಂದ ಬಿ.ಸಿ.ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಐಕ್ಯತಾ ಸಮಾವೇಶದ ದಿಕ್ಸೂಚಿ ಭಾಷಣ ಮಾಡುತ್ತಾ ಅವರು ಮಾತನಾಡಿದರು.


ಯಾವ ಸಂವಿಧಾನ ನಮ್ಮನ್ನು ರಕ್ಷಿಸುತ್ತಿದೆಯೋ ಅಂತಹ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಬಿಜೆಪಿಗರು ಚಿಂತಿಸುತ್ತಿದ್ದಾರೆ. ದೇಶಾದ್ಯಂತ ದಲಿತರು ರಕ್ತ ಚೆಲ್ಲಿಯಾದರೂ ಅದನ್ನು ತಡೆಯುವ ಸಾಮಥ್ರ್ಯ ಹೊಂದಿದ್ದಾರೆ. ಹೀಗಾಗಿ ಅದನ್ನು ಒಂದೇ ಬಾರಿ ಬದಲಾಯಿಸಲು ಸಾಧ್ಯವಿಲ್ಲವೆಂದು, ಹಂತ ಹಂತವಾಗಿ ದುರ್ಬಲಗೊಳಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಅವಧಿಯಲ್ಲಿ ಆರಂಭವಾದ ಸಾಕಷ್ಟು ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ಪರಿಶಿಷ್ಟ ಸಮುದಾಯಗಳು, ಹಿಂದುಳಿದ ವರ್ಗಗಳ ಮೀಸಲಾತಿ ನಾಶವಾಗುತ್ತಿದೆ. ಇದರಿಂದ ದೊಡ್ಡ ಅನ್ಯಾಯವಾಗುತ್ತಿದೆ, ಇದನ್ನು ತಡೆಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಅವರು ತಿಳಿಸಿದರು.


ಸಮಾನತೆ, ಸ್ವಾತಂತ್ರ್ಯ, ಸಹೋದರತೆಯ ಮೌಲ್ಯಗಳ ಮೂಲಕ ಸಂವಿಧಾನ ನಮಗೆ ಘನತೆಯನ್ನು ನೀಡಿದೆ. ಅಂತಹ ಸಂವಿಧಾನದಡಿ ಸಾಕಷ್ಟು ಕಾನೂನುಗಳನ್ನು ಮಾಡಿ ದೇಶದ ಪ್ರಗತಿಯಲ್ಲಿ ಕಾಂಗ್ರೆಸ್ ದೊಡ್ಡ ಕೊಡುಗೆಗಳನ್ನು ನೀಡಿದೆ. ಕಾಂಗ್ರೆಸ್ ಅನ್ನು ಗೆಲ್ಲಿಸಿದರೆ ಮಾತ್ರ ಸಂವಿಧಾನದ ಗೌರವವನ್ನು ಕಾಪಾಡಲು ಸಾಧ್ಯ ಮತ್ತು ಸಂವಿಧಾನದÀ ಮೌಲ್ಯಗಳನ್ನು ಎತ್ತಿಹಿಡಿಯಲು ಸಾಧ್ಯ ಎಂದು ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟರು.
ನನ್ನ ನಡವಳಿಕೆಗಳನ್ನು ಕಂಡಿದ್ದೀರಿ. ಎಲ್ಲಾ ವರ್ಗಗಳ ಜನರನ್ನು ಜೊತೆಯಾಗಿ ಕೊಂಡೊಯ್ದು ಸೇವೆ ಸಲ್ಲಿಸಿದ್ದೇನೆ. ಅಧಿಕಾರ ಇದ್ದಾಗಲೂ, ಇಲ್ಲದಿದ್ದಾಗಲೂ ದುರ್ಬಲರ ಜೊತೆ ಕೆಲಸ ಮಾಡಿದ್ದೇನೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿ. ರಮಾನಾಥ ರೈ ಸ್ಮರಿಸಿದರು.


ದಕ್ಷಿಣ ಕನ್ನಡ ಜಿಲ್ಲೆಯ ದಲಿತರ ಬಹುಬೇಡಿಕೆಯಾದ ಡಿ.ಸಿ. ಮನ್ನಾ ಭೂಮಿ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಬದ್ಧವಾಗಿದೆ. ಈ ಬಗ್ಗೆ ಪಕ್ಷದ ಪ್ರಣಾಳಿಕೆಯಲ್ಲಿಯೂ ಸೇರ್ಪಡೆಗೊಳಿಸಲಾಗಿದೆ. ಮುಂದಿನ ಬಾರಿ ನಮ್ಮ ಸರಕಾರ ಬಂದಾಗ ಈ ಬಗ್ಗೆ ಸೂಕ್ತ ಕಾನೂನು ರಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಅವರು ಭರವಸೆ ನೀಡಿದರು.


ರಾಜ್ಯ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಧರ್ಮಸೇನ ಮಾತನಾಡಿದರು. ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜನಾರ್ಧನ ಚೆಂಡ್ತಿಮಾರ್ ಪ್ರಸ್ತಾವನೆ ಮಾಡಿದರು. ಸುರೇಶ್ ಪಿ. ಬಿ. ಸ್ವಾಗತಿಸಿದರು. ಚಂದ್ರಪ್ಪ ಮಾಸ್ತರ್ ನಿರೂಪಿಸಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚಂದ್ರಹಾಸ ನಾಯ್ಕ್ ಧನ್ಯವಾದ ನೀಡಿದರು.


ಕಾರ್ಯಕ್ರಮದಲ್ಲಿ ನಿತಿನ್ ಕುಲಾಲ್ ಅಲ್ಲಿಪಾದೆ, ಸೀತಾರಾಮ ಪೂಜಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಶೇಖರ್ ಕುಕ್ಕೇಡಿ, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ್, ಕೆ.ಪಿ.ಸಿ.ಸಿ ಸದಸ್ಯ ಡಾ. ರಘು, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಸಂಚಾಲಕಿ ಸರೋಜಿನಿ, ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಅಪ್ಪಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯ ಕುಮಾರ್, ಬಂಟ್ವಾಳ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ, ಐಕ್ಯತಾ ಸಮಾವೇಶದ ಸಂಚಾಲಕರುಗಳಾದ ಪಿಯುಸ್ ಎಲ್. ರಾಡ್ರಿಗಸ್, ಎಂ.ಎಸ್. ಮುಹಮ್ಮದ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಅಣ್ಣು ಖಂಡಿಗ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚನ್ನಪ್ಪ ನಾಯ್ಕ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಪ್ರೀತಮ್ ರಾಜ್ ದ್ರಾವಿಡ, ಬಂಟ್ವಾಳ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚಂದ್ರಹಾಸ ನಾಯ್ಕ್, ಪಕ್ಷದ ಪ್ರಮುಖರುಗಳಾದ ಕೆ.ಪಿ.ಸಿ.ಸಿ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ ಜೈನ್, ಪುತ್ತೂರು ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಕೆಪಿಸಿಸಿ ಸದಸ್ಯ ನಾಗರಾಜ್ ಲಾಯಿಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬೀರ್ ಸಿದ್ಧಕಟ್ಟೆ, ಪ್ರಮುಖರಾದ ಪರಮೇಶ್ವರ್ ಸಾಲ್ಯಾನ್ ಕೃಷ್ಣಾಪುರ, ಅಮ್ಮು ಅರ್ಬಿಗುಡ್ಡೆ, ಜನಾರ್ಧನ ಕಳ್ಳಿಗೆ, ಶಶಿಧರ ಕಾಡುಮಠ, ಜನಾರ್ಧನ್ ಬೋಳಂತೂರು, ಶಿವಪ್ರಸಾದ್ ಬೋಳಂತೂರು, ಮಹಾಲಿಂಗ ನಾಯ್ಕ್, ಕೇಶವ ನಾಯ್ಕ್, ವೆಂಕಪ್ಪ ಪರವ, ರಾಘವೇಂದ್ರ ನಲಿಕೆ, ಗ್ರಾ. ಪಂ. ಸದಸ್ಯೆ ಸೌಮ್ಯಾ, ಸತೀಶ್ ಅರಳ, ಬೂಬ ಪರವ ಪಿಲಿಮೊಗರು, ವೆಂಕಪ್ಪ ಕೆದ್ದಲಿಕೆ, ಮೊಂಟ ಕಜೆಕಾರು, ಸುನಂದ ಮಣಿನಾಲ್ಕೂರು, ಜಯಂತಿ ಮಣಿನಾಲ್ಕೂರು, ಗಿರಿಜಾ ಕನ್ಯಾನ, ಶ್ರೀಧರ್ ಮೊಗೇರಗುಡ್ಡೆ, ಸಂಗಬೆಟ್ಟು, ಚಂದು ಮಂಚಿ, ಆನಂದ ಮಾಣಿ, ಮೊನ್ನಪ್ಪ ನಿನ್ನಿಪಡ್ಪು, ಕಮಲ ತುಂಬೆ ಮತ್ತಿತರರು ಉಪಸ್ಥಿತರಿದ್ದರು.

Previous Post

ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೇತ್ವತ್ವದಲ್ಲಿ ನಡೆದ ಬೃಹತ್ ರ‍್ಯಾಲಿ

Next Post

ಶಿವಮೊಗ್ಗ ವಿಮಾನ ನಿಲ್ದಾಣದ ಕಮಲ ಚಿಹ್ನೆ ಮುಚ್ಚುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ

Next Post
ಶಿವಮೊಗ್ಗ ವಿಮಾನ ನಿಲ್ದಾಣದ ಕಮಲ ಚಿಹ್ನೆ ಮುಚ್ಚುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ

ಶಿವಮೊಗ್ಗ ವಿಮಾನ ನಿಲ್ದಾಣದ ಕಮಲ ಚಿಹ್ನೆ ಮುಚ್ಚುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.