Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಂಗಳೂರು: ಹಿಂದೂ ಕುಟುಂಬದಿಂದ ಅಮ್ಮಾಸ್ ಇಫ್ತಾರ್ ಪಾರ್ಟಿ, ಇದರ ಹಿಂದಿದೆ ಸಮುದಾಯ ಒಟ್ಟುಗೂಡಿಸುವ ಉದ್ದೇಶ

editor tv by editor tv
April 11, 2023
in ರಾಜ್ಯ, ಸುದ್ದಿ
0
ಬೆಂಗಳೂರು: ಹಿಂದೂ ಕುಟುಂಬದಿಂದ ಅಮ್ಮಾಸ್ ಇಫ್ತಾರ್ ಪಾರ್ಟಿ, ಇದರ ಹಿಂದಿದೆ ಸಮುದಾಯ ಒಟ್ಟುಗೂಡಿಸುವ ಉದ್ದೇಶ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಶನಿವಾರ ಸಂಜೆ ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಆಶೀರ್ವಾದ್ ಸೆಂಟರ್‌ನಲ್ಲಿ, ರಂಜಾನ್ ಹಿನ್ನೆಲೆ ಒಂದು ಕುಟುಂಬವು ಇಫ್ತಾರ್ ಔತಣಕೂಟವನ್ನು ಆಯೋಜಿಸಿತ್ತು. ಆದರೆ ಇದರಲ್ಲಿ ವಿಶೇಷವೆಂದರೆ ಇಫ್ತಾರ್ ಔತಣಕೂಟವನ್ನು ಆಯೋಜಿಸಿದ್ದು ಹಿಂದೂ ಫ್ಯಾಮಿಲಿ. ಹಿಂದೂ ಮುಸ್ಲಿಮರ ನಡುವೆ ರಾಜ್ಯದಲ್ಲಿ ಶುರುವಾದ ಗಲಭೆಗಳಿಂದ ನೆಮ್ಮದಿ ಕಳೆದುಕೊಂಡಿದ್ದ ಹಿಂದೂ ಕುಟುಂಬ ಸತತ ಎರಡನೇ ವರ್ಷ ಸಮುದಾಯಗಳನ್ನು ಒಟ್ಟುಗೂಡಿಸುವ ಪ್ರಯತ್ನದಲ್ಲಿ ಇದನ್ನು ಆಯೋಜಿಸಿದ್ದಾರೆ.

ಈ ಔತಣಕೂಟವನ್ನು ಆಯೋಜಿಸಿದ್ದವರಲ್ಲಿ ಒಬ್ಬರಾದ ವೆಂಕಟ್, 2022 ರಲ್ಲಿ ರಾಮ ನವಮಿಯ ಸಮಯದಲ್ಲಿ ತಮಿಳುನಾಡಿನ ಯೆರ್ಕಾಡ್‌ಗೆ ಕುಟುಂಬ ಸಮೇತ ಪ್ರವಾಸಕ್ಕೆ ಹೋಗಿದ್ದ ಸಮಯದಲ್ಲಿ ಗಲಭೆ ಸ್ಫೋಟಗೊಂಡು ತಮ್ಮ ಪ್ರವಾಸವನ್ನು ಸರಿಯಾಗಿ ಮಾಡಲಾಗಲಿಲ್ಲ. ಇದು ರಾಮನ ಭಕ್ತೆಯಾದ ನನ್ನ ತಾಯಿ ಮೀನಾಕ್ಷಿ ಶ್ರೀನಿವಾಸನ್ ಅವರನ್ನು ಬಾಧಿಸುವಂತೆ ಮಾಡಿತ್ತು.

ಗಲಭೆ ಅಮ್ಮ ತುಂಬಾ ಡಿಸ್ಟರ್ಬ್​ ಆಗುವಂತೆ ಮಾಡಿತ್ತು. ಈ ಹಿಂಸೆಯು ಅವಳು ಪೂಜಿಸಿದ ರಾಮನ ಭಾಗವಾಗಿರಲಿಲ್ಲ, ಏಕೆಂದರೆ ಅವಳು ರಾಮನನ್ನು ಎಲ್ಲಾ ಜನರಲ್ಲೂ ಇರುವುದನ್ನು ನೋಡುತ್ತಾಳೆ. ಹಾಗಾಗಿ ಈ ಇಫ್ತಾರ್ ಹೇಳಿಕೆಯಲ್ಲ ಆತ್ಮಾವಲೋಕನ” ಎಂದು ವೆಂಕಟ್ ತಿಳಿಸಿದರು.

ವೆಂಕಟ್ ಅವರು ಮತ್ತು ಅವರ ಸಹೋದರಿ ಬೆಳೆದ ರೀತಿಯು ವಿಶಾಲವಾದ ದೃಷ್ಟಿಕೋನವನ್ನು ನೀಡಿತು ಎಂದು ವೆಂಕಟ್ ಸ್ಮರಿಸಿಕೊಂಡಿದ್ದಾರೆ. ಕಲ್ಕತ್ತಾದಲ್ಲಿ ತಮಿಳು ಕುಟುಂಬ ಬೆಳೆಯುತ್ತಿರುವಾಗ, ನಾವು ನಮ್ಮ ನೆರೆಹೊರೆಯವರಿಗೆ ಸಹಾಯ ಮಾಡುತ್ತೇವೆ ಮತ್ತು ನಮ್ಮ ನೆರೆಹೊರೆಯವರು ನಮಗೆ ಸಹಾಯ ಮಾಡುತ್ತಾರೆ. ಒಂದು ರೀತಿಯಲ್ಲಿ, ತಮಿಳಿಗರು ಬಂಗಾಳಿ ಮನೋಭಾವದಿಂದ ಬೆಳೆದಂತೆ ನಾವು ಗುರುತಿನ ನಡುವೆ ಮನಬಂದಂತೆ ಚಲಿಸುತ್ತೇವೆ ಎಂದರು.

2022 ರಲ್ಲಿ “ಅಮ್ಮಾಸ್ ಇಫ್ತಾರ್ ಪಾರ್ಟಿ” ನ ಮೊದಲ ಬಾರಿಗೆ ಆಯೋಜಿಸಿದ್ದಾಗ ಸುಮಾರು 65 ಜನರು ಭಾಗವಹಿಸಿದ್ದರು ಮತ್ತು ಈ ವರ್ಷ ಸುಮಾರು 110 ಜನರು ಭಾಗವಹಿಸುವ ನಿರೀಕ್ಷೆಯಿದೆ. ಈವೆಂಟ್‌ಗೆ ಊಟೋಪಚಾರವನ್ನು ಕರೀಮ್ಸ್ ರೆಸ್ಟೋರೆಂಟ್‌ನವರು ನೋಡಿಕೊಳ್ಳುತ್ತಾರೆ, ಇದು ಕಡಿಮೆ ದರದಲ್ಲಿ ಆಹಾರವನ್ನು ಒದಗಿಸಿತು ಮತ್ತು ಸಂಜೆಯ ಪ್ರಾರ್ಥನೆಯ ನಂತರ ಬರುವ ಅತಿಥಿಗಳು ತಮ್ಮ ಉಪವಾಸವನ್ನು ಮುರಿಯಲು ಬೇಕಾಗುವ ಹಣ್ಣು-ಹಂಪಲುಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ವೆಂಕಟ್ ವಿವರಿಸಿದರು. ಹಿಂದೂ ಮುಸ್ಲಿಮರ ನಡುವಿನ ಗಲಭೆ ದಿನದಿಂದ ದಿನಕ್ಕೆ ದಿಕ್ಕನ್ನು ಬದಲಾಯಿಸುತ್ತಿದೆ. ದ್ವೇಷ ಹುಟ್ಟುವಂತೆ ಮಾಡುತ್ತಿದೆ. ಆದ್ರೆ ಇಲ್ಲೊಂದು ಹಿಂದೂ ಕುಟುಂಬ ಸಮುದಾಯಗಳ ನಡುವೆ ಸ್ನೇಹ-ಸಂಬಂಧ ಗಟ್ಟಿ ಮಾಡಲು ಇಫ್ತಿಯಾರ್ ಕೂಟ ಆಯೋಜಿಸಿದೆ.

Previous Post

ಜೆಡಿಎಸ್ ಪ್ರಣಾಳಿಕೆ ರಚನೆ ಸಮಿತಿಗೆ ಬಿ.ಎಂ ಫಾರೂಕ್ ನೇತೃತ್ವ

Next Post

ಖರ್ಗೆ ಮುಖ್ಯಮಂತ್ರಿ ಆಗಲೆಂಬ ಕೂಗು ಇದೆ: ಡಿ.ಕೆ.ಶಿವಕುಮಾರ್‌

Next Post
ಖರ್ಗೆ ಮುಖ್ಯಮಂತ್ರಿ ಆಗಲೆಂಬ ಕೂಗು ಇದೆ: ಡಿ.ಕೆ.ಶಿವಕುಮಾರ್‌

ಖರ್ಗೆ ಮುಖ್ಯಮಂತ್ರಿ ಆಗಲೆಂಬ ಕೂಗು ಇದೆ: ಡಿ.ಕೆ.ಶಿವಕುಮಾರ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.