Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಂಗಳೂರಲ್ಲಿ ಡ್ರೈ ಫ್ರೂಟ್ಸ್​​ ಕೆಲಸ ಮಾಡಿಕೊಂಡಿದ್ದ ಯುವಕ, ರಂಜಾನ್​ಗೆ ಊರಿಗೆ ಹೋದ ಎರಡನೇ ದಿನವೇ ಬರ್ಬರವಾಗಿ ಹತ್ಯೆಗೀಡಾದ

editor tv by editor tv
April 15, 2023
in ರಾಜ್ಯ, ಸುದ್ದಿ
0
ಬೆಂಗಳೂರಲ್ಲಿ ಡ್ರೈ ಫ್ರೂಟ್ಸ್​​ ಕೆಲಸ ಮಾಡಿಕೊಂಡಿದ್ದ ಯುವಕ, ರಂಜಾನ್​ಗೆ ಊರಿಗೆ ಹೋದ ಎರಡನೇ ದಿನವೇ ಬರ್ಬರವಾಗಿ ಹತ್ಯೆಗೀಡಾದ
1.9k
VIEWS
Share on FacebookShare on TwitterShare on Whatsapp

ಆ ಯುವಕ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್​​ (Dry Fruits) ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಕಳೆದ ಎರಡು ದಿನಗಳ ಹಿಂದೆ ರಂಜಾನ್ (Ramadan, Ramzan) ಹತ್ರ ಬಂದಿದ್ದಕ್ಕೆ ವಾಪಸ್ ಊರಿಗೆ ಬಂದಿದ್ದ. ಬೆಂಗಳೂರಿನಿಂದ ಬಂದ ಎರಡನೇ ದಿನವೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಬಾವನಿಂದ್ಲೇ (Husband) ಚಾಕುವಿನಿಂದ ಇರಿತಕ್ಕೆ ಒಳಗಾಗಿ ಉಸಿರು ನಿಲ್ಲಿಸಿದ್ದಾರೆ. ಅಷ್ಟಕ್ಕೂ ಯುವಕನ ಕೊಲೆಗೆ ಕಾರಣವಾದರೂ ಏನು ಅಂತೀರಾ ಈ ಸ್ಟೋರಿ ನೋಡಿ.. ಬಾವನಿಂದ್ಲೇ ಚಾಕುವಿನಿಂದ ಇರಿದು ಬಾಮೈದುನ (Brother) ಕೊಲೆ… ನಡು ರಸ್ತೆಯಲ್ಲಿಯೇ ನಡೆದ ಜಗಳ ಕೊಲೆಯಲ್ಲಿ ಅಂತ್ಯ… ತಂಗಿಯನ್ನ ಯಾಕೆ ಹೊಡೆದಿರಾ ಅಂತ ಪ್ರಶ್ನೆ ಮಾಡಿದ್ದಕ್ಕೆ ನಡೆದ ಕೊಲೆ.. ಯಸ್ ಈ ದೃಶ್ಯಗಳು ಕಂಡು ಬಂದಿದ್ದು ಯಾದಗಿರಿ ನಗರದಲ್ಲಿ.. ಹೌದು ಯಾದಗಿರಿ (Yadgir) ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಭೀಕರವಾದ ಕೊಲೆ ನಡೆದಿದೆ.

24 ವರ್ಷದ ಯುವಕ ಮಹ್ಮದ್ ಸಲೀಂ ಎಂಬಾತನಿಗೆ ಚಾಕುವಿನಿಂದ ಎದೆಗೆ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆ ಮಾಡಿದ್ದು ಮತ್ಯಾರು ಅಲ್ಲ ಬದಲಿಗೆ ಕೊಲೆಯಾದ ಯುವಕನ ಬಾವ, ಅಂದ್ರೆ ತಂಗಿಯ ಗಂಡ ಮಹೆಬೂಬ್. ಈ ಮಹೆಬೂಬ್ ಹಾಗೂ ಮಹೆಬೂಬ್ ಸಹೋದರ ಕರೀಮ್ ಸೇರಿ ಸಲೀಮ್ ನನ್ನ ಕೊಲೆ ಮಾಡಿದ್ದಾರೆ. ಮೊದ್ಲೇ ರಂಜಾನ್ ತಿಂಗಳು ಆರಂಭವಾಗಿದ್ದರಿಂದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಜನ ಸಂದಣಿ ಹೆಚ್ಚಿರುತ್ತೆ. ಸಂಜೆಯಾಗುತ್ತಿದ್ದ ಹಾಗೆ ಎಲ್ಲರೂ ಇಫ್ತಿಯಾರ್ ಮುಗಿಸಿಕೊಂಡು ನಮಾಜ್ ಮಾಡಲು ಹೋಗುತ್ತಿದ್ರು.

ಮಸೀದಿ ಮುಂದೆ ಸಲೀಮ್ ಹಾಗೂ ಮಹೆಬೂಬ್ ಸಹೋದರರ ಮದ್ಯ ಜಗಳ ಶುರುವಾಗಿದೆ. ಇದೆ ವೇಳೆ ಕೈಯಲ್ಲಿದ್ದ ಚಾಕುವಿನಿಂದ ಮಹೆಬೂಬ್ ಹಾಗೂ ಕರೀಮ್ ಸಲೀಮ್ ನ ಕೊಲೆ ಮಾಡಿದ್ದಾರೆ. ಇನ್ನು ಈ ಘಟನೆ ನಡೆದ ಜಸ್ಟ್ ಕೂಗಳತೆಯಲ್ಲೇ ಯಾದಗಿರಿ ಪೊಲೀಸ್ ಇನ್ಸಪೆಕ್ಟರ್ ಕಚೇರಿ ಕೂಡ ಇದೆ. ಜೊತೆಗೆ ನೂರಾರು ಮಂದಿ ರಸ್ತೆಯಲ್ಲಿ ಓಡಾಡುತ್ತಿದ್ದರೂ ಸಂಜೆ ವೇಳೆ ಎಲ್ಲರ ಮುಂದೆಯೇ ಕೊಲೆ ನಡೆದು ಹೋಗಿದೆ. ಇನ್ನು ಕೊಲೆಗೆ ಕಾರಣ ಸಲೀಮ್ ತನ್ನ ತಂಗಿ ಮೂಬಿನಾಳಿಗೆ ಗಂಡ ಮಹೆಬೂಬ್ ಹಾಗೂ ಕುಟುಂಬಸ್ಥರು ಸೇರಿ ಹೊಡೆದಿದ್ದಾರಂತೆ. ಇದೆ ವಿಚಾರವನ್ನ ಕೇಳಲು ಸಲೀಮ್ ಹೋಗಿದ್ದ. ಅಷ್ಟಕ್ಕೆ ಜಗಳವಾಗಿ ಕೊಲೆಯಾಗಿದೆ. ಇನ್ನು ನನ್ನ ಅಣ್ಣನಿಗೆ ನನ್ನ ಗಂಡನೇ ಕೊಲೆ ಮಾಡಿದ್ದಾನೆ ಅಂತಾಳೆ ಸಲೀಮ್ ಸಹೋದರಿ ಮೂಬಿನಾ.

ಆರು ತಿಂಗಳ ಹಿಂದೆಯಷ್ಟೇ ಯಾದಗಿರಿ ನಿವಾಸಿಯೇ ಆಗಿರುವ ಮಹೆಬೂಬ್, ಈ ಸಲೀಮ್ ಸಹೋದರಿ ಮೂಬಿನಾಳನ್ನು ಕೊಟ್ಟು ಮದುವೆ ಮಾಡಿದ್ದರು. ತಳ್ಳೋ ಗಾಡಿಯಲ್ಲಿ ಹಣ್ಣುಗಳನ್ನ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ ಮಹೆಬೂಬ್, ತಂಗಿಗೆ ಇದ್ದುದರಲ್ಲೇ ಚೆನ್ನಾಗಿ ನೋಡಿಕೊಳ್ಳುತ್ತಾನೆ ಅಂತ ಕೊಟ್ಟು ಮದುವೆ ಮಾಡಿದ್ರು. ಆದ್ರೆ ಮಹೆಬೂಬ್ ನಿತ್ಯ ಮದ್ಯ ಸೇವನೆ ಮಾಡ್ತಾಯಿದ್ನಂತೆ. ಕುಡಿದು ಮನೆಗೆ ಬರೋದು ಪತ್ನಿ ಜೊತೆ ಜಗಳ ಮಾಡಿಕೊಳ್ಳುತ್ತಿದ್ನಂತೆ.

ರಂಜಾನ್ ತಿಂಗಳು ಆರಂಭವಾಗಿ ಆಗಿದೆ. ಈ ತಿಂಗಳಲ್ಲಿ ಕುಡಿಯಬಾರದು, ತಪ್ಪು ಅಂತ ಪತ್ನಿ ಮಹೆಬೂಬ್ ಗೆ ಬುದ್ದಿ ಮಾತು ಹೇಳಿದ್ದಾಳೆ. ಇದೆ ವಿಚಾರಕ್ಕೆ ಮಹೆಬೂಬ್ ಹಾಗೂ ಕುಟುಂಬಸ್ಥರು ಸೇರಿ ಮೂಬಿನಾಗೆ ಖಾರದ ಪುಡಿ ಹಾಕಿ ಹೊಡೆದಿದ್ದಾರಂತೆ. ಕೆಲ ದಿನಗಳ ಹಿಂದೆ ಸಮುದಾಯದ ಹಿರಿಯರು ಕುಳಿತುಕೊಂಡು ಜಗಳವನ್ನ ಬಗೆಹರಿಸಿ ಮಹೆಬೂಬ್ ನಿಗೆ ಬುದ್ದಿ ಮಾತು ಹೇಳಿದ್ದಾರೆ

.ಆದ್ರೆ ಮತ್ತೆ ಇವತ್ತು ಕುಡಿದು ಬಂದಿರುವ ವಿಚಾರಕ್ಕೆ ಜಗಳವಾಗಿದ್ದರಿಂದ ಮಹೆಬೂಬ್ ತನ್ನ ಪತ್ನಿಗೆ ಹೊಡಿದ್ದಾನೆ. ಇದೆ ವಿಚಾರವನ್ನ ಸಲೀಮ್ ಕೇಳಲು ಹೋದಾಗ ಜಗಳವಾಗಿ ಕೊಲೆಯಾಗಿದೆ. ಇನ್ನು ಅಳಿಯ ಏನಾದ್ರು ಸಣ್ಣಪುಟ್ಟ ಸ್ವಂತ ವ್ಯಾಪಾರ ಮಾಡಿಕೊಂಡು ಮಗಳಿಗೆ ಚೆನ್ನಾಗಿ ನೋಡಿಕೊಳ್ಳಲಿ ಅಂತ ಮೂಬಿನಾ ತಾಯಿ ಒಂದು ಲಕ್ಷ ಹಣವನ್ನ ಕೊಟ್ಟಿದ್ದರಂತೆ.

ಒಟ್ನಲ್ಲಿ ಸಂಬಂಧಗಳು ಅಂದ ಮೇಲೆ ಸಣ್ಣಪುಟ್ಟ ವಿಚಾರಗಳಿಗೆ ಜಗಳ ಆಗೋದು ಕಾಮನ್. ಹಿರಿಯರ ಸಮ್ಮುಖದಲ್ಲಿ ನ್ಯಾಯ ಪಂಚಾಯ್ತಿ ಮಾಡಿ ಬಗೆ ಹರಿಸಿಕೊಂಡು ಜೀವನ ನಡೆಸಬೇಕಾಗಿತ್ತು. ಆದ್ರೆ ಇಲ್ಲಿ ಆಗಿದ್ದೆ ಬೇರೆಯಾಗಿದ್ದು, ಸಣ್ಣ ವಿಚಾರಕ್ಕೆ ಕೊಲೆಯಾಗಿದ್ದು ಮಾತ್ರ ದುರಂತ.

Previous Post

Covid cases: ದೇಶದಲ್ಲಿ ಒಂದೇ ದಿನ 11000 ಕೋವಿಡ್‌ ಕೇಸ್‌, 29 ಮಂದಿ ಸಾವು

Next Post

ಇಂದು ಬಿಜೆಪಿ 3ನೇ ಪಟ್ಟಿ ಬಿಡುಗಡೆ: ಜಗದೀಶ್ ಶೆಟ್ಟರ್‌ಗೆ ಸಿಹಿಯೋ? ಕಹಿಯೋ?

Next Post
ಬಿಜೆಪಿಗೆ ಬಂಡಾಯದ ಬಿಸಿ, 40 ಕ್ಷೇತ್ರಗಳಲ್ಲಿ ಅತೃಪ್ತಿ: 9 ಮಂದಿ ರಾಜೀನಾಮೆ

ಇಂದು ಬಿಜೆಪಿ 3ನೇ ಪಟ್ಟಿ ಬಿಡುಗಡೆ: ಜಗದೀಶ್ ಶೆಟ್ಟರ್‌ಗೆ ಸಿಹಿಯೋ? ಕಹಿಯೋ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.