Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ನನ್ನ ಮತ್ತು ಮಾಜಿ ಸಚಿವ ಅಭಯಚಂದ್ರರ ನಡುವೆ ಯಾವುದೇ ಅಸಮಾಧಾನವಿಲ್ಲ. ಕೆಲವರು ನಮ್ಮ ಬಗ್ಗೆ ಅಪಪ್ರಚಾರ ಮಾಡಿ ಲಾಭಗಳಿಸಲೆತ್ನಿಸಿದ್ದಾರೆ: ಮಿಥುನ್ ರೈ

editor tv by editor tv
April 17, 2023
in ಕರಾವಳಿ, ಸುದ್ದಿ
0
ನನ್ನ ಮತ್ತು ಮಾಜಿ ಸಚಿವ ಅಭಯಚಂದ್ರರ ನಡುವೆ ಯಾವುದೇ ಅಸಮಾಧಾನವಿಲ್ಲ. ಕೆಲವರು ನಮ್ಮ ಬಗ್ಗೆ ಅಪಪ್ರಚಾರ ಮಾಡಿ ಲಾಭಗಳಿಸಲೆತ್ನಿಸಿದ್ದಾರೆ:   ಮಿಥುನ್ ರೈ
1.9k
VIEWS
Share on FacebookShare on TwitterShare on Whatsapp

ನನ್ನ ಮತ್ತು ಮಾಜಿ ಸಚಿವ ಅಭಯಚಂದ್ರರ ನಡುವೆ ಯಾವುದೇ ಅಸಮಾಧಾನವಿಲ್ಲ. ಕೆಲವರು ನಮ್ಮ ಬಗ್ಗೆ ಅಪಪ್ರಚಾರ ಮಾಡಿ ಲಾಭಗಳಿಸಲೆತ್ನಿಸಿದ್ದಾರೆ. ಇಂತಹ ಚುನಾವಣಾ ಗಿಮಿಕ್ ನಡೆಯೋದಿಲ್ಲ. ಅಭಯಚಂದ್ರ ಅವರು ಅವರ ಕುಟುಂಬದವರಿಗೆ ಟಿಕೆಟ್ ಕೇಳದೆ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದ ನನ್ನನ್ನು ಕರೆ ತಂದು ಅವಕಾಶ ಒದಗಿಸಿದ್ದಾರೆ.
ನನ್ನ ಕೊನೆಯುಸಿರಿರುವವರೆಗೂ ಅಭಯಚಂದ್ರ ಅವರನ್ನು ಮರೆಯೋದಿಲ್ಲ. ಅವರ ಮಾರ್ಗದರ್ಶನದಲ್ಲೇ ಮುಂದುವರಿಯುತ್ತೇನೆ.
ಈ ಚುನಾವಣೆಯಲ್ಲಿ ಅಭಯರು ಕೃಷ್ಣನಂತೆ ಸಾರಥ್ಯ ವಹಿಸಿದರೆ ನಾನು ಅರ್ಜುನನಂತೆ ಕೆಲಸ ಮಾಡುತ್ತೇನೆ. ನಮ್ಮಿಬ್ಬರ ನಡುವಿನ ಗುರು ಶಿಷ್ಯರ ಸಂಬಂಧ ಜೀವನದ ಕೊನೆವರೆಗೂ ಇದೇ ರೀತಿ ಇರುತ್ತದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಿಥುನ್‌ ರೈ ಅವರು ಹೇಳಿದರು.

ಮೂಡಬಿದ್ರೆಯಲ್ಲಿ ನಾಮಪತ್ರ ಸಲ್ಲಿಕೆ ಮುಂಚೆ ಸ್ವರಾಜ್ಯ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು , ನನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅಪಪ್ರಚಾರ ಮಾಡಿ ಸೋತಿದ್ದವರು ಕೊನೆ ಅಸ್ತ್ರವೆಂಬಂತೆ ಈ ರೀತಿಯಾಗಿ ನಮ್ಮಿಬ್ಬರ ನಡುವೆ ಈ ರೀತಿಯಾಗಿ ಅಪಪ್ರಚಾರ ಮಾಡಿದ್ದಾರೆ, ನಮ್ಮ ಸಂಬಂಧ ಹೇಗಿದೆ ಎನ್ನುವುದನ್ನು ಕ್ಷೇತ್ರದ ಜನತೆ ಅರಿತಿದ್ದಾರೆ, ಇದ್ಯಾವುದೂ ನಡೆಯೋದಿಲ್ಲವೆಂದು ಹೇಳಿದ ಅವರು ಯುವಕರಿಗೆ ಉದ್ಯೋಗ, ಮುನ್ನೂರು ಹಾಸಿಗೆಯುಳ್ಳ ಸುಸಜ್ಜಿತವಾದ ಸರಕಾರಿ ಆಸ್ಪತ್ರೆ ಹಾಗೂ ಇನ್ನಿತರ ಯೋಜನೆಗಳ ಸಂಕಲ್ಪ ಹೊಂದಿದ್ದೇನೆ ಎಂದರು. ವೇದಿಕೆಗೆ ಬಂದು ಮೊದಲು ಗುರು ಅಭಯಚಂದ್ರ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮಿಥುನ್‌ ರೈ ತನ್ನನ್ನು ಬೆಂಬಲಿಸಿ ವಿಜಯಗೊಳಿಸಬೇಕೆಂದು ಭಿನ್ನವಿಸಿಕೊಂಡರು. ಬಳಿಕ ತನ್ನ ದೊಡ್ಡ ಮಟ್ಟಿನ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಬೃಹತ್ ಜನಸ್ತೋಮ ಕಂಡುಬಂದಿದ್ದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ. ಮಿಥುನ್‌ ರೈ ಅವರ ತಂದೆ ತಾಯಿ, ಸಹೋದರರು ಈ ಸಭೆಯಲ್ಲಿ ಭಾಗವಹಿಸಿದ್ದು ಅವರ ಕಾಲು ಹಿಡಿದು ಆಶೀರ್ವಾದ ಪಡೆದ ಬಳಿಕ ನಾಮಪತ್ರ ಸಲ್ಲಿಸಲು ತೆರಳಿದರು.

Previous Post

ಕಾರ್ಯಕರ್ತರ ಪ್ರೀತಿ, ವಿಶ್ವಾಸದಿಂದ ಅಭೂತಪೂರ್ವ ಜಯಕ್ಕೆ ನಾಮಪತ್ರ ಸಲ್ಲಿಕೆಯಂದು ಸೇರಿರುವ ಜನಸಾಗರವೇ ಸಾಕ್ಷಿ – ಕಾಮತ್

Next Post

ನಿಖಿಲ್‌ ಕುಮಾರಸ್ವಾಮಿ ಆಸ್ತಿ ಮೌಲ್ಯ 77 ಕೋಟಿ, ಲ್ಯಾಂಬೊರ್ಗಿನಿ ಸಹಿತ ಐದು ಕಾರುಗಳ ಒಡೆಯ; ಇನ್ನೂ ಏನೆಲ್ಲ ಇವೆ? ಇಲ್ಲಿದೆ ವಿವರ

Next Post
ನಿಖಿಲ್‌ ಕುಮಾರಸ್ವಾಮಿ ಆಸ್ತಿ ಮೌಲ್ಯ 77 ಕೋಟಿ, ಲ್ಯಾಂಬೊರ್ಗಿನಿ ಸಹಿತ ಐದು ಕಾರುಗಳ ಒಡೆಯ; ಇನ್ನೂ ಏನೆಲ್ಲ ಇವೆ? ಇಲ್ಲಿದೆ ವಿವರ

ನಿಖಿಲ್‌ ಕುಮಾರಸ್ವಾಮಿ ಆಸ್ತಿ ಮೌಲ್ಯ 77 ಕೋಟಿ, ಲ್ಯಾಂಬೊರ್ಗಿನಿ ಸಹಿತ ಐದು ಕಾರುಗಳ ಒಡೆಯ; ಇನ್ನೂ ಏನೆಲ್ಲ ಇವೆ? ಇಲ್ಲಿದೆ ವಿವರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.