Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಅಮ್ಮುಂಜೆ ಜನಾರ್ದನ ಬಾರಿಂಜೆ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಮೊಬೈಲ್ ಗಾಗಿ ಗುಂಪೊಂದು ಥಳಿಸಿ ಕೊಂದ ವಿಚಾರ ಬೆಳಕಿಗೆ

editor tv by editor tv
April 19, 2023
in ಕರಾವಳಿ, ಸುದ್ದಿ
0
ಅಮ್ಮುಂಜೆ ಜನಾರ್ದನ ಬಾರಿಂಜೆ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಮೊಬೈಲ್ ಗಾಗಿ ಗುಂಪೊಂದು ಥಳಿಸಿ ಕೊಂದ ವಿಚಾರ ಬೆಳಕಿಗೆ
1.9k
VIEWS
Share on FacebookShare on TwitterShare on Whatsapp

ಮಂಗಳೂರಲ್ಲಿ ಕಾರು ಚಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು ಮೊಬೈಲ್ ಗಾಗಿ ಗುಂಪೊಂದು ಥಳಿಸಿ ಕೊಂದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ನಿವಾಸಿ, ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಜನಾರ್ದನ ಪೂಜಾರಿ ಎಂಬುವವರ ಕೊಲೆಗೆ ಸಂಬಂಧಿಸಿದ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತಿರುವನಂತಪುರದ ಪ್ರಶಾಂತ್ (40), ವಿಟ್ಲದ ಶರತ್ ವಿ. (36), ಕುಶಾಲನಗರದ ಜಿಕೆ ರವಿಕುಮಾರ್ ಯಾನೆ ನಂದೀಶ್ (38), ಕೊಣಾಜೆಯ ವಿಜಯ ಕುಟಿನ್ಹಾ (28) ಎಂದು ಗುರುತಿಸಲಾಗಿದೆ.
ಬಿಜೆಪಿಯ ಸಕ್ರಿಯ ಕಾರ್ಯಕರ್ತ ಹಾಗೂ ಕಾರು ಚಾಲಕನಾಗಿದ್ದ ಜನಾರ್ದನ ಪೂಜಾರಿ ಮಂಗಳವಾರ ಸಂಜೆ 5ರ ವೇಳೆಗೆ ನೆಹರು ಮೈದಾನದ ಬಳಿ ನಿದ್ದೆ ಮಾಡುತ್ತಿದ್ದಾಗ ಆರೋಪಿಗಳು ಮೊಬೈಲ್ ಸುಲಿಗೆ ಮಾಡಲು ಯತ್ನಿಸಿದ್ದರು. ಇದಕ್ಕೆ ಜನಾರ್ದನ ಪೂಜಾರಿ ಪ್ರತಿರೋಧ ತೋರಿದಾಗ ಆರೋಪಿಗಳ ಪೈಕಿ ಒಬ್ಬಾತ ಜನಾರ್ದನ ಪೂಜಾರಿಯ ಎದೆಗೆ ಕಾಲಿನಿಂದ ಒದ್ದ ಎನ್ನಲಾಗಿದೆ.ಇದರಿಂದ ಜನಾರ್ದನ ಪೂಜಾರಿ 6 ಅಡಿ ಆಳಕ್ಕೆ ಬಿದ್ದಿದ್ದು, ಅಲ್ಲಿಗೂ ಧುಮುಕಿದ ಆರೋಪಿಗಳು ಕೈಯಿಂದ ಹಲ್ಲೆ ನಡೆಸಿ, ಕಾಲಿನಿಂದ ಒದ್ದು ಮೊಬೈಲ್ ಕಿತ್ತು ಪರಾರಿಯಾಗಿದ್ದರು. ಈ ಸಂದರ್ಭ ಜನಾರ್ದನ ಪೂಜಾರಿ ಆಘಾತದಿಂದ ಮೃತಪಟ್ಟಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

Previous Post

Congress Star Campaigners: 40 ಸ್ಟಾರ್ ಪ್ರಚಾರಕರ ಹೆಸರು ಘೋಷಿಸಿದ ಕಾಂಗ್ರೆಸ್; ಪಟ್ಟಿಯಲ್ಲಿ ಯಾರೆಲ್ಲ? ಇಲ್ಲಿದೆ ನೋಡಿ

Next Post

ಬೀದಿ ಬದಿ ವ್ಯಾಪಾರಿಗಳ ಮೇಲೆ ಕೊಳಕು ನೀರನ್ನು ಚೆಲ್ಲಿದ ಅಧಿಕಾರಿಗಳ ಕ್ರಮ ಖಂಡನೀಯ : ಜೆ ಆರ್ ಲೋಬೋ

Next Post
ಬೀದಿ ಬದಿ ವ್ಯಾಪಾರಿಗಳ ಮೇಲೆ ಕೊಳಕು ನೀರನ್ನು ಚೆಲ್ಲಿದ ಅಧಿಕಾರಿಗಳ ಕ್ರಮ ಖಂಡನೀಯ : ಜೆ ಆರ್ ಲೋಬೋ

ಬೀದಿ ಬದಿ ವ್ಯಾಪಾರಿಗಳ ಮೇಲೆ ಕೊಳಕು ನೀರನ್ನು ಚೆಲ್ಲಿದ ಅಧಿಕಾರಿಗಳ ಕ್ರಮ ಖಂಡನೀಯ : ಜೆ ಆರ್ ಲೋಬೋ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.