Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯುವಂತೆ ಮಾಡಿದ್ದಾರೆ” -ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ

editor tv by editor tv
April 24, 2023
in ಕರಾವಳಿ, ಸುದ್ದಿ
0
ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯುವಂತೆ ಮಾಡಿದ್ದಾರೆ” -ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ
1.9k
VIEWS
Share on FacebookShare on TwitterShare on Whatsapp

ಮಂಗಳೂರು: “ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ” ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. “ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ” ಎಂದರು.

ಬಳಿಕ ಮಾತಾಡಿದ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ ಅವರು, “ಈ ಬಾರಿ ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ನಮ್ಮ ಜೆಡಿಎಸ್ ಪಕ್ಷ ಅಸ್ತಿತ್ವಕ್ಕೆ ಬರಲಿದೆ. ನಾವು ಜನಪರವಾದ ಪಂಚರತ್ನ ಯೋಜನೆಯ ಮೂಲಕ ಜನರ ಮನಸಿಗೆ ಹತ್ತಿರವಾಗಿದ್ದೇವೆ. ಜೆಡಿಎಸ್ ಹೇಳಿರುವ ಜನಪರ ಕಾರ್ಯಕ್ರಮವನ್ನು ಆಡಳಿತಕ್ಕೆ ಬರುವ ಮರುಕ್ಷಣವೇ ಜಾರಿಗೆ ತರಲು ನಾವು ಸಿದ್ಧರಿದ್ದೇವೆ. ಜನರ ಮಧ್ಯೆ ಗೊಂದಲ, ವೈಷಮ್ಯ ಮೂಡಿಸುವ ರಾಜಕೀಯ ನಾವು ಎಂದಿಗೂ ಮಾಡಿಲ್ಲ. ಕುಮಾರಸ್ವಾಮಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಿಶ್ಚಿತ. ಜಿಲ್ಲೆಯಲ್ಲಿ 8 ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಮೊಯಿದೀನ್ ಬಾವಾ ಅವರನ್ನು ಕಣಕ್ಕಿಳಿಸಿದ್ದು ಗೆಲ್ಲುವ ವಿಶ್ವಾಸ ನಮ್ಮಲ್ಲಿದೆ.

ವಿಷಾದದ ಸಂಗತಿ ಏನೆಂದರೆ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಹಾಕಿದ್ದೆವು. ಮಂಗಳೂರು ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಬೇಕಾದ ಅಲ್ತಾಫ್ ಕುಂಪಲ ಎಂಬ ಒಬ್ಬ ವ್ಯಕ್ತಿಯನ್ನು ಅವರ ಸಮಾಜಸೇವೆಯನ್ನು ಗುರುತಿಸಿ ಟಿಕೆಟ್ ನೀಡಿದ್ದೇವೆ. ಆದರೆ ಎರಡು ದಿನಗಳ ಹಿಂದೆ ಅವರು ಹಬ್ಬದ ದಿನ ಮಸೀದಿಯಿಂದ ಹೊರಬರುವಾಗ ತಂಡವೊಂದು ಅವರನ್ನು ಬೆದರಿಸಿ ಚುನಾವಣಾಧಿಕಾರಿಯ ಬಳಿಗೆ ಕರೆದೊಯ್ದು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲಾಯಿತು. ಇದು ಎಲ್ಲರೂ ಚಿಂತಿಸಬೇಕಾದ ವಿಷಯವಾಗಿದೆ. ಯಾಕೆಂದರೆ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೇ ಎದುರಿಸಲಾಗದವರು ಸಮಾಜದ ಜನರನ್ನು ಹೇಗೆ ನಡೆಯಿಸಿಕೊಳ್ಳಬಹುದು?” ಎಂದು ಹೇಳಿದರು.

ಧಮ್ಕಿ ಹಾಕಿ ನಾಮಪತ್ರ ವಾಪಸ್​ ಪಡೆಸಿದರು ಎಂದು ಉಳ್ಳಾಲದ (Ullal)  (JDS) ಅಭ್ಯರ್ಥಿ ಅಲ್ತಾಫ್ ಕುಂಪಲ (Altaf Kumpala) ಆರೋಪಿಸಿದ್ದಾರೆ. ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದೆ. ಆ ಸಂದರ್ಭ ಉಸ್ಮಾನ್ ಕಲ್ಲಾಪು ಸೇರಿದಂತೆ ಹಲವರು ನನ್ನನ್ನು ಕರೆದುಕೊಂಡು ಹೋದರು. ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ತೆಗೆಯುವಂತೆ ಸಹಿ ಹಾಕಿಸಿಕೊಂಡಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಕೇವಲ ಒತ್ತಡದಿಂದ ನಾಮಪತ್ರ ವಾಪಸ್ ಪಡೆದಿದ್ದೇನೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇನೆ ಎಂದು ಅಲ್ತಾಫ್ ಕುಂಪಲ ಹೇಳಿದ್ದಾರೆ

ಪತ್ರಿಕಾಗೋಷ್ಠಿಯಲ್ಲಿ ನಜೀರ್ ಉಳ್ಳಾಲ್, ವಸಂತ ಪೂಜಾರಿ, ಅಶ್ರಫ್ ಸಾಜೀದ್, ಆಶ್ರಪ್ ಖಾಜಿ, ಯುವ ಜನತಾದಳದ ಅಕ್ಷಿತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Previous Post

ಪುತ್ರಿಯರಿಂದಲೇ ತಂದೆ ವಿರುದ್ಧ ಅತ್ಯಾಚಾರ ದೂರು: ಎರಡನೇ ಪ್ರಕರಣದಲ್ಲೂ ಆರೋಪಿ ತಂದೆ ಖುಲಾಸೆ

Next Post

ಐಟಿ ದಾಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ. ಸೇಡಿನ ರಾಜಕೀಯಕ್ಕೆ ಬೆಳ್ತಂಗಡಿ ಜನ ದಿಟ್ಟ ಉತ್ತರ ನೀಡುತ್ತಾರೆ. ಮಾಜಿ ಸಚಿವರು, ನಮ್ಮ ಪಕ್ಷದ ನಾಯಕರು ಗಂಗಾಧರ ಗೌಡರ ಪರ ಪಕ್ಷ ಗಟ್ಟಿಯಾಗಿ ನಿಂತಿದೆ. – ರಕ್ಷಿತ್ ಶಿವರಾಂ.

Next Post
ಐಟಿ ದಾಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ. ಸೇಡಿನ ರಾಜಕೀಯಕ್ಕೆ ಬೆಳ್ತಂಗಡಿ ಜನ ದಿಟ್ಟ ಉತ್ತರ ನೀಡುತ್ತಾರೆ. ಮಾಜಿ ಸಚಿವರು, ನಮ್ಮ ಪಕ್ಷದ ನಾಯಕರು ಗಂಗಾಧರ ಗೌಡರ ಪರ ಪಕ್ಷ ಗಟ್ಟಿಯಾಗಿ ನಿಂತಿದೆ. – ರಕ್ಷಿತ್ ಶಿವರಾಂ.

ಐಟಿ ದಾಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ. ಸೇಡಿನ ರಾಜಕೀಯಕ್ಕೆ ಬೆಳ್ತಂಗಡಿ ಜನ ದಿಟ್ಟ ಉತ್ತರ ನೀಡುತ್ತಾರೆ. ಮಾಜಿ ಸಚಿವರು, ನಮ್ಮ ಪಕ್ಷದ ನಾಯಕರು ಗಂಗಾಧರ ಗೌಡರ ಪರ ಪಕ್ಷ ಗಟ್ಟಿಯಾಗಿ ನಿಂತಿದೆ. - ರಕ್ಷಿತ್ ಶಿವರಾಂ.

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.