Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಉಡುಪಿ ಕ್ಷೇತ್ರದಾದ್ಯಂತ Congress ಪರ ಅಲೆ ನನ್ನ ಆತ್ಮ ವಿಶ್ವಾಸ ಇಮ್ಮಡಿಗೊಳಿಸಿದೆ:ಕಾಂಚನ್‌

editor tv by editor tv
April 29, 2023
in ಕರಾವಳಿ, ಸುದ್ದಿ
0
ಉಡುಪಿ ಕ್ಷೇತ್ರದಾದ್ಯಂತ Congress ಪರ ಅಲೆ ನನ್ನ ಆತ್ಮ ವಿಶ್ವಾಸ ಇಮ್ಮಡಿಗೊಳಿಸಿದೆ:ಕಾಂಚನ್‌
1.9k
VIEWS
Share on FacebookShare on TwitterShare on Whatsapp

ಉಡುಪಿ: ಉಡುಪಿ ಕ್ಷೇತ್ರದಾದ್ಯಂತ ಕಂಡು ಬಂದ ಕಾಂಗ್ರೆಸ್‌ ಪರ ಅಲೆ ನನ್ನ ಆತ್ಮ ವಿಶ್ವಾಸ ಇಮ್ಮಡಿಗೊಳಿಸಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ರಾಜ್‌ ಕಾಂಚನ್‌ ಹೇಳಿದರು.

ಅವರು ಇತ್ತೀಚೆಗೆ ನಡೆದ ಕಾಂಗ್ರೆಸ್‌ ಕಾರ್ಯಕರ್ತರ, ವಾರ್ಡುವಾರು ಪಂಚಾಯತ್‌ ವಾರು ವೀಕ್ಷಕರ ಸಭೆಯಲ್ಲಿ ಮಾತಾಡಿದರು.
ಕಾಂಗ್ರೆಸ್‌ ಮುಖಂಡ ಮಾಜಿ ಜಿ. ಪಂ. ಸದಸ್ಯ ದಿವಾಕರ್‌ ಕುಂದರ್‌ ಮಾತನಾಡಿ, ಆಡಳಿತ ವಿರೋಧಿ ಅಲೆ, ವಿಪರೀತವಾದ ಬೆಲೆ ಏರಿಕೆ, ಬಿಜೆಪಿಯವರು ಮಾಡಿದ ಭ್ರಷ್ಟಾಚಾರ ಜನರಲ್ಲಿ ಬಿಜೆಪಿ ವಿರುದ್ಧ ಅಪಾರ ಆಕ್ರೋಶ ಮನೆ ಮಾಡಿದೆ ಎಂದರು.

ಕಾನೂನು ಬಾಹಿರ ಚಟುವಟಿಕೆಗೆ ಪ್ರಚೋದನೆ:
ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಅಮೃತ್‌ ಶೆಣೈ ಮಾತನಾಡಿ, ಬಿಜೆಪಿ ತನ್ನ ಅಧಿಕಾರದ ಆಸೆ ಈಡೇರಿಸಲು ಅನೇಕ ಯುವ ಜನತೆಯ ಬಾಳನ್ನು ಹಾಳು ಮಾಡಿದೆ, ಕಾಂಗ್ರೆಸ್‌ ಪಕ್ಷ ಯುವ ಜನತೆಯ ಕೈಯಲ್ಲಿ ಪೆನ್ನು ಪುಸ್ತಕ ನೀಡಿ ಕಾಲೇಜಿಗೆ ಕಳುಹಿಸಲು ಪ್ರೇರೇಪಿಸಿದರೆ, ಬಿಜೆಪಿ ಪರ ಸಂಘಟನೆಗಳು ಆರ್ಥಿಕ ವಾಗಿ ಹಿಂದುಳಿದ ಅಮಾಯಕ ಯುವ ಜನರ ಕೈಯಲ್ಲಿ ಧರ್ಮ ರಕ್ಷಣೆ ಮಾಡುವ ನೆಪದಲ್ಲಿ ಆಯುಧಗಳನ್ನು ನೀಡಿ ಅವರಿಂದ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಪ್ರಚೋದನೆ ನೀಡುತ್ತಾ ಇವೆ, ಬಿಜೆಪಿ ಮೌನವಾಗಿ ಇದಕ್ಕೆ ಬೆಂಬಲ ನೀಡುತ್ತಾ ಇವೆ.

ಧೈರ್ಯದಿಂದ ಪ್ರಚಾರ ನಡೆಸಿ:
ಪ್ರಖ್ಯಾತ್‌ ಶೆಟ್ಟಿ ತೆಂಕನಿಡಿಯೂರು ಮಾತನಾಡಿ, ಕಾಂಗ್ರೆಸ್‌ ಕಾರ್ಯಕರ್ತರಿಗೆ ಯಾವತ್ತೂ ರಕ್ಷಣೆ ಕೊಡಲು ಪಕ್ಷ ಸಿದ್ದ ಇದೆ. ಯಾವ ಸಂದರ್ಭದಲ್ಲೂ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ, ಧೈರ್ಯದಿಂದ ಪ್ರಚಾರ ಕಾರ್ಯದಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಹಿರಿಯ ನಾಯಕ ಮಹಾಬಲ ಕುಂದರ್‌ ಮಾತನಾಡಿ, ಮೀನುಗಾರರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಾಲ ಕಾಲಕ್ಕೆ ಕಾಂಗ್ರೆಸ್‌ ಸರಕಾರಗಳು ಮಾಡಿಕೊಂಡು ಬಂದಿವೆ. ಮುಂದೆಯೂ ಮೀನುಗಾರರ ಸಮುದಾಯ ಕಾಂಗ್ರೆಸ್‌ ಸರಕಾರಗಳನ್ನು ನಂಬಿ ಪ್ರೋತ್ಸಾಹ ನೀಡಬೇಕು. ಕರಾವಳಿಯ ಆರ್ಥಿಕತೆಗೆ, ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುವ ಮೀನುಗಾರರು ಚುನಾವಣೆಯಲ್ಲಿ ದೊಡ್ಡ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.

ಆನಂದ ಪೂಜಾರಿ ಮಾತನಾಡಿ, ಈ ದೇಶದಲ್ಲಿ ಎಲ್ಲಾ ಜಾತಿ ಸಮುದಾಯಗಳಿಗೆ ಸಮಾನವಾಗಿ ಗೌರವಿಸಿ ನ್ಯಾಯ ನೀಡುವ ಏಕೈಕ ಪಕ್ಷ ಕಾಂಗ್ರೆಸ್‌. ಮತದಾರರು ಕಾಂಗ್ರೆಸ್‌ಅನ್ನು ಬೆಂಬಲಿಸಿದರೆ ದೇಶದ ಅಭಿವೃದ್ಧಿ ಆಗುವುದರಲ್ಲಿ ಸಂಶಯವೇ ಇಲ್ಲ ಎಂದರು.

ಮುಖಂಡರಾದ ದಿನೇಶ್‌ ಪುತ್ರನ್‌, ಭಾಸ್ಕರ ರಾವ್‌ ಕಿದಿಯೂರು, ಅಣ್ಣಯ್ಯ ಸೇರಿಗಾರ, ಮಹಾಬಲ ಕುಂದರ್‌, ಸುಕೇಶ್‌ ಕುಂದರ್‌, ಕುಶಲ ಶೆಟ್ಟಿ, ಶರತ್‌ ಶೆಟ್ಟಿ, ಸದಾಶಿವ ಅಮೀನ್‌, ವಿಶ್ವಾಸ ಅಮೀನ್‌, ವೆರೊನಿಕಾ ಕರ್ನೆಲಿಯೋ, ಸುರೇಂದ್ರ ಶೆಟ್ಟಿ ಬನ್ನಂಜೆ, ಶಶಿರಾಜ್‌ ಕಡಿಯಾಳಿ, ಚಂದ್ರ ಮೋಹನ್‌, ಜ್ಯೋತಿ ಹೆಬ್ಟಾರ್‌, ಸುರೇಂದ್ರ ಆಚಾರ್ಯ, ಯಾದವ್‌ ಆಚಾರ್ಯ, ರಮೇಶ್‌ ಪೂಜಾರಿ, ಧನಂಜಯ್‌, ಆನಂದ ಪೂಜಾರಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕೋವಿಡ್‌ನ‌ಲ್ಲೂ ಭ್ರಷ್ಟಾಚಾರ ನಡೆಸಿದ ಬಿಜೆಪಿ
ಕೋವಿಡ್‌ ಸಂದರ್ಭದಲ್ಲಿ ಅಪಾರ ಜನರ ಸಾವಿಗೆ ಕಾರಣವಾದದ್ದು ಅಧಿಕಾರದಲ್ಲಿ ಇದ್ದ ಇದೇ ಬಿಜೆಪಿ ಎಂದು ಜನತೆ ಮರೆಯಬಾರದು. ಜನರ ಜೀವ ಉಳಿಸುವುದನ್ನು ಬಿಟ್ಟು ಸರಕಾರ ಕೋವಿಡ್‌ ರೋಗವನ್ನೂ ಕೂಡ ಭ್ರಷ್ಟಾಚಾರ ಮಾಡಿ ಹಣ ಮಾಡಲು ಬಳಸಿಕೊಂಡಿದೆ. ಆಮ್ಲ ಜನಕ, ಐಸಿಯು, ಪಿಪಿಈ ಕಿಟ್‌, ಇಂಜೆಕ್ಷನ್‌ ಇತ್ಯಾದಿ ಸರಿಯಾಗಿ ಒದಗಿಸಲಿಲ್ಲ, ಆ ಸಂದರ್ಭದಲ್ಲಿ ಸರಿಯಾಗಿ ಶವ ಸಂಸ್ಕಾರ ಮಾಡಲು ಜನಪರದಾಡುವ ಸ್ಥಿತಿ ಕಲ್ಪಿಸಿದೆ. ಹಾಗೆ ಮಾಡಿದ ಬಿಜೆಪಿಯನ್ನು ಜನ ಅಧಿಕಾರದಿಂದ ಕಿತ್ತುಬಿಸಾಡಲೇ ಬೇಕು ಎಂದು ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ಹೇಳಿದ್ದಾರೆ.

Previous Post

ಉಕ್ರೇನ್‌ ಮೇಲೆ ಮತ್ತೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ: 4 ಮಕ್ಕಳು ಸೇರಿ 25 ಮಂದಿ ಮೃತ್ಯು

Next Post

ಮಂಗಳೂರಲ್ಲಿ ಬಿಜೆಪಿ ರೋಡ್ ಶೋ:ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Next Post
ಮಂಗಳೂರಲ್ಲಿ  ಬಿಜೆಪಿ ರೋಡ್ ಶೋ:ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಗಳೂರಲ್ಲಿ ಬಿಜೆಪಿ ರೋಡ್ ಶೋ:ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.