Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ

editor tv by editor tv
May 22, 2023
in ರಾಷ್ಟ್ರೀಯ, ಸುದ್ದಿ
0
ಬಿಬಿಸಿ ಮೇಲೆ 10 ಸಾವಿರ ಕೋಟಿ ರೂ. ಮಾನನಷ್ಟ ಕೇಸ್ – ಹೈಕೋರ್ಟ್‍ನಿಂದ ಸಮನ್ಸ್ ಜಾರಿ
1.9k
VIEWS
Share on FacebookShare on TwitterShare on Whatsapp

ನವದೆಹಲಿ: `ಇಂಡಿಯಾ ದ ಮೋದಿ ಕ್ವೆಶ್ಚನ್’ (India: The Modi Question) ಸಾಕ್ಷ್ಯಚಿತ್ರದ ವಿರುದ್ಧ ದಾಖಲಾದ 10 ಸಾವಿರ ಕೋಟಿ ರೂ. ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ (Delhi High Court) ಸೋಮವಾರ ಬ್ರಿಟಿಷ್ ಬ್ರಾಡ್‍ಕಾಸ್ಟಿಂಗ್ ಕಂಪನಿಗೆ (BBC) ಸಮನ್ಸ್ ಜಾರಿ ಮಾಡಿದೆ.

ಸಾಕ್ಷ್ಯಚಿತ್ರವು ಭಾರತ, ಅದರ ನ್ಯಾಯಾಂಗ ಮತ್ತು ಸ್ವತಃ ಪ್ರಧಾನಿಯ ಪ್ರತಿಷ್ಠೆಗೆ ಅಗೌರವ ತಂದಿದೆ ಎಂದು ಗುಜರಾತ್‌ (Gujarat) ಮೂಲದ ಜಸ್ಟಿಸ್ ಆನ್ ಟ್ರಯಲ್ (Justice on Trial) ಸಂಸ್ಥೆ ಆರೋಪಿಸಿದೆ. ಅಲ್ಲದೆ ಅದು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್ ಸೆಪ್ಟೆಂಬರ್‍ನಲ್ಲಿ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ.

ಸಾಕ್ಷ್ಯಚಿತ್ರವು ಮಾನಹಾನಿಕರ ವಿಷಯಗಳನ್ನು ಒಳಗೊಂಡಿದೆ. ದೇಶ, ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಭಾರತದ ಪ್ರಧಾನ ಮಂತ್ರಿಯ ವಿರುದ್ಧ ಪ್ರಚೋದನೆ ನೀಡುವಂತಹ ಅಂಶಗಳನ್ನು ಒಳಗೊಂಡಿವೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

ಈ ಹಿಂದೆ ಬಿಜೆಪಿ (BJP) ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ಕುರಿತು ದೆಹಲಿಯ ಜಿಲ್ಲಾ ನ್ಯಾಯಾಲಯವು ಬಿಬಿಸಿಗೆ ಸಮನ್ಸ್ ಜಾರಿ ಮಾಡಿತ್ತು. ಭಾರತ ಸರ್ಕಾರವು ಸಾಕ್ಷ್ಯಚಿತ್ರವನ್ನು ನಿಷೇಧಿಸಿದೆ. ಆದರೆ ಸಾಕ್ಷ್ಯ ಚಿತ್ರವನ್ನು ವೀಕ್ಷಿಸಲು ವಿಕಿಪೀಡಿಯಾ ಲಿಂಕ್‍ಗಳನ್ನು ಒದಗಿಸುತ್ತಿದೆ. ಇಂಟರ್ನೆಟ್ ಆರ್ಕೈವ್‍ನಲ್ಲಿ ಇನ್ನೂ ಲಭ್ಯವಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ಆರ್‍ಎಸ್‍ಎಸ್ (RSS) ಮತ್ತು ವಿಎಚ್‍ಪಿ (VHP) ವಿರುದ್ಧ ಸಾಕ್ಷ್ಯಚಿತ್ರ ಅಥವಾ ಇತರ ಯಾವುದೇ ವಿಷಯವನ್ನು ಪ್ರಕಟಿಸದಂತೆ ತಡೆಯಲು ಬಿಬಿಸಿ, ವಿಕಿಮೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ವಿರುದ್ಧ ತಡೆಯಾಜ್ಞೆ ನೀಡುವಂತೆ ಸಿಂಗ್ ಕೋರಿದ್ದರು. ಆ ಅರ್ಜಿಯ ವಿಚಾರಣೆ ಮೇ 26ರಂದು ನಡೆಸಲಿದೆ.

Previous Post

Rs 1000 notes: ಸಾವಿರ ರೂಪಾಯಿ ನೋಟು ಮತ್ತೆ ಚಲಾವಣೆಗೆ ತರುತ್ತಾರಾ? ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಏನು ಹೇಳ್ತಾರೆ

Next Post

ಗ್ಯಾಸ್ ಸಿಲಿಂಡರ್​​ಗೆ ₹ 500, 100 ಯುನಿಟ್ ಉಚಿತ ವಿದ್ಯುತ್: ಮಧ್ಯಪ್ರದೇಶದ ಜನತೆಗೆ ಚುನಾವಣಾ ಭರವಸೆ ಘೋಷಿಸಿದ ಕಾಂಗ್ರೆಸ್

Next Post
ಗ್ಯಾಸ್ ಸಿಲಿಂಡರ್​​ಗೆ ₹ 500, 100 ಯುನಿಟ್ ಉಚಿತ ವಿದ್ಯುತ್: ಮಧ್ಯಪ್ರದೇಶದ ಜನತೆಗೆ ಚುನಾವಣಾ ಭರವಸೆ ಘೋಷಿಸಿದ ಕಾಂಗ್ರೆಸ್

ಗ್ಯಾಸ್ ಸಿಲಿಂಡರ್​​ಗೆ ₹ 500, 100 ಯುನಿಟ್ ಉಚಿತ ವಿದ್ಯುತ್: ಮಧ್ಯಪ್ರದೇಶದ ಜನತೆಗೆ ಚುನಾವಣಾ ಭರವಸೆ ಘೋಷಿಸಿದ ಕಾಂಗ್ರೆಸ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.