Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪೆಟ್ರೋಲ್​ ಬಂಕ್​ನಲ್ಲಿ 2 ಸಾವಿರ ರೂ. ನೋಟು ಕೊಟ್ಟಿದ್ದಕ್ಕೆ ಗ್ರಾಹಕನ ಬೈಕ್​ನಿಂದ ಪೆಟ್ರೋಲ್ ವಾಪಸ್ ತೆಗೆದ ಬಂಕ್ ಸಿಬ್ಬಂದಿ

editor tv by editor tv
May 23, 2023
in ರಾಷ್ಟ್ರೀಯ, ಸುದ್ದಿ
0
ಪೆಟ್ರೋಲ್​ ಬಂಕ್​ನಲ್ಲಿ 2 ಸಾವಿರ ರೂ. ನೋಟು ಕೊಟ್ಟಿದ್ದಕ್ಕೆ ಗ್ರಾಹಕನ ಬೈಕ್​ನಿಂದ ಪೆಟ್ರೋಲ್ ವಾಪಸ್ ತೆಗೆದ ಬಂಕ್ ಸಿಬ್ಬಂದಿ
1.9k
VIEWS
Share on FacebookShare on TwitterShare on Whatsapp

ಈ ಹಿಂದೆ ನೋಟು ಅಮಾನ್ಯೀಕರಣ ಸಂದರ್ಭದಲ್ಲಿ ಕೂಡ ಜನರು ಗೊಂದಲಕ್ಕೀಡಾಗಿದ್ದರು. ಅದಾದ ಬಳಿಕ ಯಾರ್ಯಾರದೋ ಮಾತು ಕೇಳಿ 10 ರೂ ನಾಣ್ಯವನ್ನೂ ಕೂಡ ಯಾರೂ ತೆಗೆದುಕೊಳ್ಳುತ್ತಿರಲಿಲ್ಲ. ಇದೀಗ 2 ಸಾವಿರ ಮುಖಬೆಲೆಯ ನೋಟುಗಳ ಬದಲಾವಣೆಗೆ ಅವಕಾಶ ನೀಡಲಾಗಿದ್ದರೂ, ಕೆಲ ತಿಂಗಳುಗಳ ಕಾಲ ಬ್ಯಾಂಕ್ಗ ಳಿಗೆ ನೋಟುಗಳನ್ನು ಜಮಾ ಮಾಡಲು ಕಾಲಾವಕಾಶವಿದ್ದರೂ ಕೂಡ 2 ಸಾವಿರ ರೂ ಮುಖಬೆಲೆಯ ನೋಟನ್ನು ಪಡೆಯಲು ಹಿಂದು ಮುಂದು ನೋಡುತ್ತಿದ್ದಾರೆ.

ಪೆಟ್ರೋಲ್ ಬಂಕ್​ನಲ್ಲಿ ಗ್ರಾಹಕರೊಬ್ಬರು 200 ರೂ. ಮೌಲ್ಯದ ಪೆಟ್ರೋಲ್​ ಅನ್ನು ಬೈಕ್​ಗೆ ಹಾಕಿಸಿ ಪೆಟ್ರೋಲ್ ಬಂಕ್ ಸಿಬ್ಬಂದಿಗೆ 2 ಸಾವಿರ ರೂ ಕೈಗಿತ್ತಿದ್ದಾರೆ. ಅದಕ್ಕೆ ಸಿಬ್ಬಂದಿ ಗಾಡಿಯಿಂದ 200 ರೂ. ಮೌಲ್ಯದ ಪೆಟ್ರೋಲ್​ ಅನ್ನು ಹಿಂಪಡೆದು 2 ಸಾವಿರ ರೂ. ವಾಪಸ್ ಕೊಟ್ಟು ಕಳುಹಿಸಿದ್ದಾರೆ. ಸ್ಕೂಟಿ ಸವಾರರೊಬ್ಬರು ಸೋಮವಾರ ಬೆಳಗ್ಗೆ ಕೊತ್ವಾಲಿ ಪ್ರದೇಶದಲ್ಲಿರುವ ಪೆಟ್ರೋಲ್ ಬಂಕ್​ಗೆ ಬಂದಿದ್ದರು

200 ರೂಪಾಯಿ ಮೌಲ್ಯದ ಪೆಟ್ರೋಲ್ ಹಾಕಿಸಿ 2000 ರೂಪಾಯಿ ನೋಟು ಕೊಟ್ಟರೂ ಪಂಪ್ ಸಿಬ್ಬಂದಿ ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಸರಕಾರ ಸೆ.30ರವರೆಗೆ 2000 ನೋಟು ಚಲಾವಣೆಯಲ್ಲಿದೆ ಎಂದು ಯುವಕ ಬಂಕ್ ಸಿಬ್ಬಂದಿಗೆ ತಿಳಿಸಿದರೂ, ತಮ್ಮ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬೈಕ್​ನಿಂದ ಪೆಟ್ರೋಲ್ ಹಿಂದಕ್ಕೆ ತೆಗೆದಿದ್ದಾರೆ.

यूपी के जालौन में पेट्रोल पंप पर 2000 का नोट दिया

कर्मचारियों ने नोट लेने से मना कर दिया। बाद में डाला पेट्रोल भी टंकी से निकाल लिया

वीडियो सोशल मीडिया पर हुआ वायरल pic.twitter.com/mpuvb2usEd

— Nigar Parveen (@NigarNawab) May 22, 2023

ಸ್ಟೇಷನ್ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ಆಪರೇಟರ್ ಪಂಪ್‌ಗೆ ನೋಟಿಸ್ ಅಂಟಿಸಿದ್ದಾರೆ. ಎರಡು ಸಾವಿರಕ್ಕೆ ಚಿಲ್ಲರೆ ಇಲ್ಲ ಎಂದು ಬರೆಯಲಾಗಿದೆ. ಇದರ ಮೇಲೆ ಜನರು 2000 ರೂಪಾಯಿ ನೋಟುಗಳನ್ನು ಹಿಡಿದುಕೊಂಡು ಅಲೆದಾಡುವ ದೃಶ್ಯ ಕಂಡುಬರುತ್ತಿದೆ.

ಸಾಮಾನ್ಯ ನಾಗರಿಕರು ನಿತ್ಯ ಬ್ಯಾಂಕ್​ಗಳಿಗೆ ಹೋಗಲು ಸಾಧ್ಯವಾಗದು, ಆದರೆ ಪೆಟ್ರೋಲ್ ಬಂಕ್​, ಬಸ್, ಹೋಟೆಲ್​​ ಇನ್ನಿತರೆ ಸೇವೆಗಳಲ್ಲಿ ಸಿಬ್ಬಂದಿ ನಿತ್ಯ ಹಣವನ್ನು ಬ್ಯಾಂಕ್​ಗೆ ಜಮಾವಣೆ ಮಾಡುತ್ತಾರೆ, ಅವರು ಸೆಪ್ಟೆಂಬರ್​ವರೆಗೆ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಸ್ವೀಕರಿಸಿದರೆ ಜನರಿಗೆ ಸ್ವಲ್ಪ ಅನುಕೂಲವಾಗಬಹುದು.

Previous Post

ಮುಖ್ಯಮಂತ್ರಿ ಆಯ್ಕೆಗಿಂತಲೂ ಕಗ್ಗಂಟಾದ ವಿಪಕ್ಷ ನಾಯಕನ ಆಯ್ಕೆ

Next Post

ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇಲ್ಲಿದೆ ನೋಡಿ ನಂಬರ್

Next Post
ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇಲ್ಲಿದೆ ನೋಡಿ ನಂಬರ್

ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇಲ್ಲಿದೆ ನೋಡಿ ನಂಬರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.