Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Textbook Controversy: ಶಾಲಾರಂಭಕ್ಕೂ ಮುನ್ನವೇ ಮತ್ತೆ ಶುರುವಾಯ್ತು ಪಠ್ಯ ಪರಿಷ್ಕರಣೆ ದಂಗಲ್, ಹೆಡ್ಗೆವಾರ್ ಪಾಠಕ್ಕೆ ಬೀಳುತ್ತಾ ಬ್ರೇಕ್?

editor tv by editor tv
May 24, 2023
in ರಾಜ್ಯ, ಸುದ್ದಿ
0
Textbook Controversy: ಶಾಲಾರಂಭಕ್ಕೂ ಮುನ್ನವೇ ಮತ್ತೆ ಶುರುವಾಯ್ತು ಪಠ್ಯ ಪರಿಷ್ಕರಣೆ ದಂಗಲ್, ಹೆಡ್ಗೆವಾರ್ ಪಾಠಕ್ಕೆ ಬೀಳುತ್ತಾ ಬ್ರೇಕ್?
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಶಾಲೆ ಆರಂಭಕ್ಕೂ ಮುನ್ನವೇ ಪಠ್ಯ ಪರಿಷ್ಕರಣೆ ಯ(Text Book Revision)  ದಂಗಲ್ ಮತ್ತೆ ಶುರುವಾಗಿದೆ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರ, ರೋಹಿತ್‌ ಚಕ್ರತೀರ್ಥ(Rohit Chakrathirtha) ನೇತೃತ್ವದಲ್ಲಿ ಪಠ್ಯ ಪರಿಶೀಲನೆಗೆ ರಚಿಸಿದ್ದ ಸಮಿತಿ ಮೂಲಕ ಪಠ್ಯವನ್ನು ಪುನರ್‌ ಪರಿಷ್ಕರಿಸಿತು. ಆಗ ಟಿಪ್ಪು ಸುಲ್ತಾನ್ ಸೇರಿದಂತೆ ಕೆಲವರ ಬಗೆಗಿನ ಪಾಠ ಕೈಬಿಡಲಾಗಿದೆ ಎಂಬ ಆರೋಪಗಳು, ಬಿಸಿ ಬಿಸಿ ಚರ್ಚೆಗಳು ನಡೆದಿದ್ದವು. ಸದ್ಯ ಈಗ ಮತ್ತೆ ಪಠ್ಯ ಪರಿಷ್ಕರಣೆ ಮಾಡಲಾಗುತ್ತೆ ಎಂಬ ಚರ್ಚೆಗಳು ನಡೆಯುತ್ತಿವೆ.

ಹೊಸ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಪಠ್ಯ ಪರಿಷ್ಕರಣೆಯ ದಂಗಲ್ ಮುನ್ನಲೆಗೆ ಬಂದಿದೆ. ಪಠ್ಯಪುಸ್ತಕದಿಂದ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣಕ್ಕೆ ಕತ್ತರಿ ಹಾಕುವಂತೆ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠವನ್ನ ತಗೆದು ಹಾಕುವಂತೆ ಒತ್ತಾಯ ಕೇಳಿಬರುತ್ತಿದೆಯಂತೆ. 10ನೇ ತರಗತಿಯ ಕನ್ನಡ ವಿಷಯದಲ್ಲಿ ಆದರ್ಶ ಪುರಷ ಯಾರಗಬೇಕು ಎನ್ನೋ ಶಿರ್ಷಿಕೆಯಡಿ ಕೆ.ಬಿ. ಹೆಡ್ಗೆವಾರ್ ಪಾಠವನ್ನು ಈ ಹಿಂದೆ ರೋಹಿತ್ ಚಕ್ರತೀರ್ಥ ಸಮಿತಿಯಡಿ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೇರ್ಪಡೆ ಮಾಡಿದ್ದರು. ಅದ್ರೆ ಈಗ ಇದನ್ನು ತೆಗೆದುಹಾಕಲು ಒತ್ತಡ ಹಾಕಲಾಗುತ್ತಿದೆ ಎನ್ನಲಾಗುತ್ತಿದೆ.

ಬಿಜೆಪಿ ಸರ್ಕಾರದಲ್ಲಿ ಸೇರಿಸಲಾದ ಕೆಲವು ಪಾಠಗಳನ್ನು ತೆಗೆಯುವಂತೆ ಶಿಕ್ಷಣ ತಜ್ಞರ ಸಲಹೆ

10 ನೇ ತರಗತಿ ಪಠ್ಯದಲ್ಲಿ ಇರುವ ಚಕ್ರವರ್ತಿ ಸೂಲಿಬೆಲೆಯ ತಾಯಿ ಭಾರತಿಯರು ಅಮರಪುತ್ರರು ಎಂಬ ಪಠ್ಯಕ್ಕೂ ಕತ್ತರಿ ಹಾಕಲು ಶಿಕ್ಷಣ ತಜ್ಞರು ಸೇರಿದಂತೆ ಕೆಲವು ಹಿರಿಯ ಸಾಹಿತಿಗಳಿಂದ ಒತ್ತಾಯ ಕೇಳಿಬರುತ್ತಿದೆಯಂತೆ. ಶಿಕ್ಷಣ ತಜ್ಞ ನಿರಂಜನ್ ಆರಾಧ್ಯಾ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ RSS ಸಂಸ್ಥಾಪಕರ ಹಾಗೂ ಚಕ್ರವರ್ತಿ ಸೂಲಿಬೆಲೆಯವರ ಪಾಠಗಳನ್ನು ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ. ಕೇಸರಿ ಪಠ್ಯ ಮಕ್ಕಳ ಕಲಿಕೆಗೆ ಬೇಡಾ. ಕಳೆದ ಬಿಜೆಪಿ ಸರ್ಕಾರ ಮಕ್ಕಳ ಪಠ್ಯವನ್ನ ಕೇಸರಿ ಕರಣ ಮಾಡಿದೆ. ರೋಹಿತ್ ಚಕ್ರತೀರ್ಥ ಸಮಿತಿ ಬಸವಣ್ಣ, ಕುವೆಂಪು, ಬಿ.ಆರ್. ಅಂಬೇಡ್ಕರ್, ಟಿಪ್ಪು ಸುಲ್ತಾನ್ ಅವರನ್ನು ಅವಮಾನ ಮಾಡಿದೆ. ಹೀಗಾಗಿ ಈ ಕೂಡಲೇ ರೋಹಿತ್ ಚಕ್ರತೀರ್ಥ ಪರಿಷ್ಕರಣೆಯ ಪಠ್ಯವನ್ನ ತಗೆದು ಹಾಕಬೇಕು. ಈಗಾಗಲೇ ಪಠ್ಯ ಮುದ್ರಣವಾಗಿದೆ ಹೀಗಾಗಿ ಈ ವರ್ಷ ಹೆಡ್ಗೆವಾರ್ ಹಾಗೂ ಸೂಲಿಬೆಲೆ ಸೇರಿದಂತೆ ಕೆಲವು ಪಾಠ ಮಾತ್ರ ತಗೆದು ಹಾಕಿ. ಹಳೆಯ ಅಂದ್ರೆ 2019 ರ ಬರಗೂರು ರಾಮಚಂದ್ರಪ್ಪನವರ ಪರಿಷ್ಕರಣೆಯಂತೆ ಪಠ್ಯವನ್ನೇ ಮುಂದುವರೆಸುವಂತೆ ಶಿಕ್ಷಣ ತಜ್ಞ ನಿರಂಜನ್ ಆರಾಧ್ಯಾ ಒತ್ತಾಯಿಸಿದ್ದಾರೆ. ಮುಂದಿನ ವರ್ಷ ಅವಶ್ಯವಾದ್ರೆ ಸಂಪೂರ್ಣ ಪಠ್ಯ ಪರಿಷ್ಕರಣೆ ಬದಲಿಸುವಂತೆ ಮನವಿ ಮಾಡಿದ್ದಾರೆ.

Previous Post

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಡಿಕೆ ಶಿವಕುಮಾರ್

Next Post

ಸಿಎಂ ಆದ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜಾ!

Next Post
ಸಿಎಂ ಆದ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜಾ!

ಸಿಎಂ ಆದ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜಾ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.