Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

₹145 ಕೋಟಿಗೆ ಹರಾಜಾಗಿದ್ದ ಟಿಪ್ಪು ಸುಲ್ತಾನ್​​ನ ಖಡ್ಗ ಈ ಹಿಂದೆ ವಿಜಯ್ ಮಲ್ಯ ಒಡೆತನದಲ್ಲಿತ್ತು!

editor tv by editor tv
May 24, 2023
in ರಾಷ್ಟ್ರೀಯ, ಸುದ್ದಿ
0
₹145 ಕೋಟಿಗೆ ಹರಾಜಾಗಿದ್ದ ಟಿಪ್ಪು ಸುಲ್ತಾನ್​​ನ ಖಡ್ಗ ಈ ಹಿಂದೆ ವಿಜಯ್ ಮಲ್ಯ ಒಡೆತನದಲ್ಲಿತ್ತು!
1.9k
VIEWS
Share on FacebookShare on TwitterShare on Whatsapp

ಖಡ್ಗದ ಹಿಂದಿನ ಮಾಲೀಕರ ಬಗ್ಗೆ ತಿಳಿದುಕೊಳ್ಳಲು ಯುಕೆ ಮೂಲದ ಹರಾಜು ಸಂಸ್ಥೆ ಬೊನ್ಹಾಮ್ಸ್ ಅನ್ನು ಸಂಪರ್ಕಿಸಿದೆ.ಆದರೆ ಹಿಂದಿನ ಅಥವಾ ಪ್ರಸ್ತುತ ಮಾಲೀಕರ ಬಗ್ಗೆ ಕಾಮೆಂಟ್ ಮಾಡಲು ಗುಂಪು ನಿರಾಕರಿಸಿತು

ಮಂಗಳವಾರ ಲಂಡನ್‌ನಲ್ಲಿ ಬೊನ್ಹಾಮ್ಸ್​​ನಿಂದ (Bonhams)ಹರಾಜು ಮಾಡಿದ ಟಿಪ್ಪು ಸುಲ್ತಾನ್‌ನ ಖಡ್ಗವು (Tipu Sultan’s sword) ಈ ಹಿಂದೆ ಮದ್ಯದ ದೊರೆ ವಿಜಯ್ ಮಲ್ಯ (Vijay Mallya) ಅವರ ಒಡೆತನದಲ್ಲಿತ್ತು. 2018 ರಲ್ಲಿ ಲಂಡನ್ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಮಲ್ಯ ಅವರ ವಕೀಲರು ಈ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿದ್ದರು. 2004 ರಲ್ಲಿ ವಿಜಯ್ ಮಲ್ಯ ಖರೀದಿಸಿದ್ದ ಅದೇ ಖಡ್ಗ ಇದು.  ಮಲ್ಯ ಖರೀದಿಸಿದ ಖಡ್ಗದ ಬೆಲೆ 1.5 ಕೋಟಿ, ನಿನ್ನೆ ಅದೇ ಖಡ್ಗ 145 ಕೋಟಿ ರೂ.ಗೆ ಹರಾಜಾಗಿದೆ ಎಂದು ಸಂಶೋಧಕ ಮತ್ತು ಇತಿಹಾಸಕಾರ ನಿಧಿನ್ ಒಲಿಕಾರ ಹೇಳಿರುವುದಾಗಿ news9plus ವರದಿ ಮಾಡಿದೆ

2016 ರಲ್ಲಿ 13 ಭಾರತೀಯ ಬ್ಯಾಂಕ್‌ಗಳ ಒಕ್ಕೂಟವು ಮಲ್ಯ ಅವರ ಜಾಗತಿಕ ಆಸ್ತಿಯ ಫ್ರೀಜ್ ಆದೇಶವನ್ನು ಬಿಡುಗಡೆ ಮಾಡುವುದರ ವಿರುದ್ಧ ಲಂಡನ್ ಹೈಕೋರ್ಟ್‌ಗೆ ಮನವರಿಕೆ ಮಾಡಲು ಪ್ರಯತ್ನಿಸಿತ್ತು. ಇದಾದ ನಂತರ ಮಲ್ಯ ಅವರು ತಮ್ಮ ಕುಟುಂಬಕ್ಕೆ ದುರದೃಷ್ಟ ತಂದೊಡ್ಡಿದೆ ಎಂದು ಹೇಳಿ ಖಡ್ಗವನ್ನು ನೀಡಿದ್ದರು.

ಖಡ್ಗದ ಹಿಂದಿನ ಮಾಲೀಕರ ಬಗ್ಗೆ ತಿಳಿದುಕೊಳ್ಳಲು ಮಾಧ್ಯಮ ಯುಕೆ ಮೂಲದ ಹರಾಜು ಸಂಸ್ಥೆ ಬೊನ್ಹಾಮ್ಸ್ ಅನ್ನು ಸಂಪರ್ಕಿಸಿದೆ.ಆದರೆ ಹಿಂದಿನ ಅಥವಾ ಪ್ರಸ್ತುತ ಮಾಲೀಕರ ಬಗ್ಗೆ ಕಾಮೆಂಟ್ ಮಾಡಲು ಗುಂಪು ನಿರಾಕರಿಸಿತು. ನಮ್ಮ ಮಾರಾಟಗಾರರು ಮತ್ತು ಖರೀದಿದಾರರ ಗುರುತನ್ನು ಬಹಿರಂಗಪಡಿಸಲು ನಮಗೆ ಅಧಿಕಾರವಿಲ್ಲ, ಅದು ನಮ್ಮ ಗೌಪ್ಯತೆ ನೀತಿಗೆ ವಿರುದ್ಧವಾಗಿದೆ ಎಂದು ಬೊನ್ಹಾಮ್ಸ್ ನ ಮಾರಾಟ ಸಂಯೋಜಕ ಎನ್ರಿಕಾ ಮೆಡುಗ್ನೊ ಹೇಳಿದ್ದಾರೆ.

ವಿಜಯ್ ಮಲ್ಯ ಖರೀದಿಸಿದ ಟಿಪ್ಪುವಿನ ಖಡ್ಗ ಮತ್ತು ಮಂಗಳವಾರ ಹರಾಜಿಗಿಟ್ಟ ಖಡ್ಗದಲ್ಲಿ ಒಂದೇ ರೀತಿಯ ಶಾಸನಗಳಿವೆ. ಖಡ್ಗವನ್ನು ಮೇಜರ್ ಜನರಲ್ ಬೈರ್ಡ್ ಅವರಿಗೆ ನೀಡಲಾಯಿತು ಮತ್ತು ಅದರ ಮೇಲೆ ಶಂಶೀರ್-ಇ-ಮಲಿಕ್ ಎಂದು ಕೆತ್ತಲಾಗಿದೆ. ಇತ್ತೀಚೆಗೆ ಹರಾಜಾದ ಟಿಪ್ಪು ಖಡ್ಗದಲ್ಲೂ ಇದು ಕಂಡುಬಂದಿದೆ.

ಹರಾಜಾದ ಟಿಪ್ಪುವಿನ ಖಡ್ಗದ ಮೇಲಿನ ಶಾಸನವು 2004 ರಲ್ಲಿ ಮಲ್ಯ ಖರೀದಿಸಿದ ಶಾಸನದಂತೆಯೇ ಇದೆ.

ದಿ ಸ್ವೋರ್ಡ್ ಆಫ್ ಟಿಪ್ಪು ಸುಲ್ತಾನ್ (ಮೂಲ: ಬೊನ್ಹಾಮ್ಸ್) 1799 ರ ಮೇ 4 ರಂದು ಸೆರಿಂಗಪಟ್ಟಂ(ಶ್ರೀರಂಗಪಟ್ಟಣ)ದಲ್ಲಿ ಟಿಪ್ಪು ಸುಲ್ತಾನ್ ಹುತಾತ್ಮರಾದ ನಂತರ ಈ ಖಡ್ಗವನ್ನು ತೆಗೆದುಕೊಳ್ಳಲಾಗಿದೆ ಮತ್ತು ಸೈನ್ಯದಿಂದ ಮೇಜರ್ ಜನರಲ್ ಬೇರ್ಡ್‌ಗೆ ನೀಡಲಾಯಿತು. ಅವರು ಆಜ್ಞಾಪಿಸಿದ ಆಕ್ರಮಣದಲ್ಲಿ ಅವರ ಧೈರ್ಯ ಮತ್ತು ನಡವಳಿಕೆಯ ಬಗ್ಗೆ ಅವರ ಉನ್ನತ ಅಭಿಪ್ರಾಯದ ಸಂಕೇತವಾಗಿ ಅದನ್ನು ನೀಡಲಾಗಿದೆ. ಈ ಅಕ್ರಮಣದಲ್ಲಿ ಟಿಪ್ಪು ಸುಲ್ತಾನ್ ಕೊಲ್ಲಲ್ಪಟ್ಟರು. ಖಡ್ಗದ ಮೇಲೆ  ಶಂಶೀರ್-ಇ ಮಲಿಕ್ ಅಥವಾ ‘ರಾಜನ ಖಡ್ಗ’ ಎಂದು ಬರೆದಿದೆ ಯಾ ಅಲ್ಲಾ!ಯಾ ನಾಸಿರ್! ಯಾ ಫತ್ತಾ! ಯಾ ನಾಸಿರ್! ಯಾ ಮುಯಿನ್! ಯಾ ನಾಸಿರ್ !, ‘ಓ ಅಲ್ಲಾ!, ಓ ಸಹಾಯಕ!! ಓ ಸಹಾಯಕ! ಓ ಸಹಾಯಕ! ಎಂದು ಬರೆಯಲಾಗಿದೆ.

ಸೆರಿಂಗಪಟ್ಟದ ಪತನದ ನಂತರ ಈಸ್ಟ್ ಇಂಡಿಯಾ ಕಂಪನಿಯ ಪಡೆಗಳಿಂದ ಟಿಪ್ಪು ಸುಲ್ತಾನನ ಅರಮನೆಯಿಂದ ಖಡ್ಗವನ್ನು ಲೂಟಿ ಮಾಡಲಾಯಿತು. ಇದರಲ್ಲಿ ಮೈಸೂರು ಹುಲಿ ಯುದ್ಧದಲ್ಲಿ ಹುತಾತ್ಮರಾದರು.

ಅಲ್ಲಿಂದೀಚೆಗೆ ಪರಾರಿಯಾಗಿರುವ ಉದ್ಯಮಿ ಮಲ್ಯ ಅವರನ್ನು ತಲುಪುವ ಮುನ್ನ ಈ ಖಡ್ಗ ಹಲವರ ಒಡೆತನದಲ್ಲಿತ್ತು.

Previous Post

ನಳೀನ್ ಅವ್ರೆ ತಾಕತ್ತಿದ್ರೆ ಪಕ್ಷೇತರರಾಗಿ ಮೋದಿ, ಯೋಗಿ ಹೆಸರು ಎತ್ತದೆ ಚುನಾವಣೆ ಎದುರಿಸಿ:ಹಿಂದೂ ಮಹಾಸಭಾ

Next Post

ಇಂದಿರಾ ಕ್ಯಾಂಟಿನ್‍ಗೆ ಮರುಜೀವ- ತಿಂಡಿ ದರ 10 ರೂ.

Next Post
ಇಂದಿರಾ ಕ್ಯಾಂಟಿನ್‍ಗೆ ಮರುಜೀವ-  ತಿಂಡಿ ದರ 10 ರೂ.

ಇಂದಿರಾ ಕ್ಯಾಂಟಿನ್‍ಗೆ ಮರುಜೀವ- ತಿಂಡಿ ದರ 10 ರೂ.

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.