Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Kalaburagi News: ಹಾಡಹಗಲೇ ಬಸ್​ ಚಾಲಕನ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​, ಕೊಲೆಗೆ ಕಾರಣ ಕೇಳಿ ದಂಗಾದ ಪೋಲಿಸರು​

editor tv by editor tv
May 25, 2023
in ರಾಜ್ಯ, ಸುದ್ದಿ
0
Kalaburagi News: ಹಾಡಹಗಲೇ ಬಸ್​ ಚಾಲಕನ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​, ಕೊಲೆಗೆ ಕಾರಣ ಕೇಳಿ ದಂಗಾದ ಪೋಲಿಸರು​
1.9k
VIEWS
Share on FacebookShare on TwitterShare on Whatsapp

ಕಲಬುರಗಿ: ಹಾಡಹಗಲೇ ಸಾವಿರಾರು ಜನರು ಓಡಾಡುವ ಸ್ಥಳದಲ್ಲಿಯೇ ಪೊಲೀಸರು, ಕಾನೂನಿನ ಭಯವಿಲ್ಲದೇ ದುಷ್ಕರ್ಮಿಗಳು ಸಿನಿಮಾ ಶೈಲಿಯಲ್ಲಿ ವ್ಯಕ್ತಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಜನನಿಬಿಡ ಪ್ರದೇಶದಲ್ಲಿಯೇ ವ್ಯಕ್ತಿಯ ಬರ್ಬರ ಹತ್ಯೆ ನೋಡಿ, ಕಲಬುರಗಿ (Kalaburagi) ಜನರು ಶಾಕ್ ಆಗಿದ್ದರು. ಹೌದು ಇಂತಹದೊಂದು ಬರ್ಬರ ಘಟನೆ ನಡೆದಿದ್ದು ಇದೇ ಮೇ 11 ರಂದು. ಕಲಬುರಗಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ನಾಗಯ್ಯಸ್ವಾಮಿ ಅನ್ನೋರನ್ನ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಮಧ್ಯಾಹ್ನದ ಊಟ ಮುಗಿಸಿಕೊಂಡು, ಬಸ್ ಬಳಿ ಬರ್ತಿದ್ದ ನಾಗಯ್ಯಸ್ವಾಮಿ ಮೇಲೆ ಮುಗಿಬಿದ್ದಿದ್ದ ಇಬ್ಬರು ದುರುಳರು, ಅನೇಕ ಕಡೆ ಇರಿದಿದ್ದರು. ಮಚ್ಚಿನೇಟಿಗೆ, ಕೈ ಸೇರಿದಂತೆ ದೇಹದ ಕೆಲ ಅಂಗಗಳು ತುಂಡಾಗಿದ್ದವು. ಈ ಬಗ್ಗೆ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದ ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೊಲೆಗೆ ಕಾರಣ ಕೇಳಿ ಪೊಲೀಸರೇ ದಂಗಾಗಿದ್ದಾರೆ.

ಹೌದು ನಾಗಯ್ಯಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಪುರ ಠಾಣೆಯ ಪೊಲೀಸರು, ಜಿಲ್ಲೆಯ ತೊಂಡಕಲ ಗ್ರಾಮದ ನಿವಾಸಿಯಾಗಿರೋ ಭೀಮಾಶಂಕರ್ ಅಲಿಯಾಸ್ ಜೈಭೀಮ್, ಜೋಗುರು ಗ್ರಾಮದ ಬಸವರಾಜ್ ಪರಪ್ಪಗೋಳ್ ಅನ್ನೋ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಇನ್ನು ಕೊಲೆಯಾದ ವ್ಯಕ್ತಿಗೆ ಮತ್ತು ಕೊಲೆಗಾರರಿಗೆ ಯಾವುದೇ ಸಂಬಂಧವೇ ಇಲ್ಲ. ಆದ್ರು, ಕೂಡ ಇಬ್ಬರು ದುಷ್ಕರ್ಮಿಗಳು ನಾಗಯ್ಯಸ್ವಾಮಿಯನ್ನು ಕೊಲೆ ಮಾಡಿದ್ದಾರೆ. ಇನ್ನು ಪುಡಿರೌಡಿಗಳಾಗಿದ್ದ ಭೀಮಾಶಂಕರ್ ಮತ್ತು ಬಸವರಾಜ್, ಅನೇಕರಿಗೆ ಹೆದರಿಸೋದು, ಅವರಿಂದ ಹಣ ಕಿತ್ತುಕೊಳ್ಳೋ ಕೆಲಸ ಮಾಡುತ್ತಿದ್ದರಂತೆ. ನಾಡಪಿಸ್ತೂಲ್ ಹಿಡಿದುಕೊಂಡು ಪೋಟೋ ತೆಗೆಸಿಕೊಂಡು ಸ್ಟೇಟಸ್ ಇಡುತ್ತಿದ್ದರಂತೆ.

ಕೊಲೆಗೆ ಕಾರಣ ಬಾಯ್ಬಿಟ್ಟ ದುಷ್ಕರ್ಮಿಗಳು

ಜಿಲ್ಲೆಯಲ್ಲಿ ತಮ್ಮ ಹೆಸರು ದೊಡ್ಡ ಮಟ್ಟದಲ್ಲಿ ಎಲ್ಲರಿಗೂ ಗೊತ್ತಾಗಬೇಕು. ನಾವು ಡಾನ್​ಗಳಂತೆ ಮೆರೆಯಬೇಕು ಅನ್ನೋ ಉದ್ದೇಶವನ್ನು ಹೊಂದಿದ್ದರಂತೆ. ಮೇ 11 ರಂದು, ಕಲಬುರಗಿ ನಗರದ ಬಾರ್​ವೊಂದರಲ್ಲಿ ಕುಡದಿದ್ದ ಇಬ್ಬರು ದುಷ್ಕರ್ಮಿಗಳು, ಬೇರೊಬ್ಬ ವ್ಯಕ್ತಿಯನ್ನು ಕೊಲೆ ಮಾಡಬೇಕೆಂದು ಮೊದಲು ಅಂದುಕೊಂಡಿದ್ದರಂತೆ. ಆದ್ರೆ, ಹಾಡಹಗಲೇ ಬಸ್ ನಿಲ್ದಾಣದಲ್ಲಿ ನಾಗಯ್ಯಸ್ವಾಮಿ ಕಂಡಾಗ, ಆತನ ಮೇಲೆ ಮಾರಕಾಸ್ತ್ರದಿಂದ ಇರಿದು ಪರಾರಿಯಾಗಿದ್ದರಂತೆ. ಯಾವುದೇ ಕಾರಣವೇ ಇಲ್ಲದೆ, ತಮ್ಮ ಹವಾ ಹೆಚ್ಚಿಸೋ ಉದ್ದೇಶದಿಂದ ಅಮಾಯಕ ಚಾಲಕನನ್ನು ಕೊಲೆ ಮಾಡಿದ ಹಂತಕರನ್ನು ಪೊಲೀಸರು ಬಂಧಿಸಿ ಇದೀಗ ಜೈಲಿಗಟ್ಟಿದ್ದಾರೆ.

ಕಲಬುರಗಿ ನಗರದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿರುವದರಿಂದ ಜನರು ಬೆಚ್ಚಿಬಿದ್ದಿದ್ದಾರೆ. ಆದ್ರೆ, ಇದೀಗ ಯಾವುದೇ ಕಾರಣವೇ ಇಲ್ಲದೇ ಪುಡಿ ರೌಡಿಗಳು ಹವಾ ಮಾಡಲು ಕೊಲೆ ಮಾಡುತ್ತಿರುವುದು ಜಿಲ್ಲೆಯ ಜನರನ್ನು ಮತ್ತಷ್ಟು ಭಯಬೀತಗೊಳಿಸಿದೆ. ಹೀಗಾಗಿ ಪೊಲೀಸರು ಪುಡಿ ರೌಡಿಗಳಿಗೆ ಬ್ರೇಕ್ ಹಾಕುವ ಕೆಲಸ ಮಾಡಬೇಕಿದೆ.

Previous Post

ಸಭಾಧ್ಯಕ್ಷರಾದ ಬಳಿಕ ಸ್ವಕ್ಷೇತ್ರಕ್ಕೆ ಯುಟಿ ಖಾದರ್: ಹಿಜಾಬ್​​ ಸೇರಿ ಅನೇಕ ವಿಷಯಗಳ ಬಗ್ಗೆ ನೂತನ ಸ್ಪೀಕರ್ ಹೇಳಿದ್ದಿಷ್ಟು

Next Post

18 ಶಾಸಕರಿಗೆ ಮಂತ್ರಿಗಿರಿ, ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ

Next Post
18 ಶಾಸಕರಿಗೆ ಮಂತ್ರಿಗಿರಿ, ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ

18 ಶಾಸಕರಿಗೆ ಮಂತ್ರಿಗಿರಿ, ಸಂಭವನೀಯ ಸಚಿವರ ಪಟ್ಟಿ ಇಲ್ಲಿದೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.