Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬೆನ್ನಲ್ಲೇ ನೆಟ್ಟಾರು ಪತ್ನಿಗೆ ಸರ್ಕಾರಿ ನೌಕರಿಯಿಂದ ಕೊಕ್

editor tv by editor tv
May 27, 2023
in ರಾಜ್ಯ, ಸುದ್ದಿ
0
ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬೆನ್ನಲ್ಲೇ ನೆಟ್ಟಾರು ಪತ್ನಿಗೆ ಸರ್ಕಾರಿ ನೌಕರಿಯಿಂದ ಕೊಕ್
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಸ್ತಿತ್ವಕ್ಕೆ ಬರುತ್ತಲೇ ಬಿಜೆಪಿ (BJP) ಸರ್ಕಾರದಿಂದ ಸರ್ಕಾರಿ ಕೆಲಸ (Government Job) ಪಡೆದುಕೊಂಡಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಪತ್ನಿಗೆ ಇದೀಗ ಕೆಲಸದಿಂದ ಕೊಕ್ ನೀಡಲಾಗಿದೆ.

ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಮುಂಖಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ (Nutana Kumari) ಅವರಿಗೆ ಹಿಂದಿನ ಬಿಜೆಪಿ ಸರ್ಕಾರ ಮಾನವೀಯ ದೃಷ್ಟಿಯಿಂದ ಸರ್ಕಾರಿ ಕೆಲಸವನ್ನು ನೀಡಿತ್ತು. ಇದೀಗ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ಕಾಂಗ್ರೆಸ್ ರದ್ದುಗೊಳಿಸಿದೆ.

ನೂತನ ಕುಮಾರಿ ಅವರನ್ನು 2022ರ ಸೆಪ್ಟೆಂಬರ್ 22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ಬೊಮ್ಮಾಯಿ ಸರ್ಕಾರ ನೇಮಕ ಮಾಡಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನೂತನ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕಾಂಗ್ರೆಸ್‌ನ ಹೊಸ ಸರ್ಕಾರ ಬಂದ ತಕ್ಷಣ ನೆಟ್ಟಾರು ಪತ್ನಿ ನೂತನ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಹಿಂದಿನ ಸರಕಾರ ಮಾಡಿರುವ ಎಲ್ಲಾ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ ಆದೇಶವು ಅನುಕಂಪದ ಆಧಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ನೌಕರಿ ಪಡೆದಿದ್ದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿಯ ಕೆಲಸಕ್ಕೂ ಕುತ್ತು ತಂದಿದೆ. ಪ್ರವೀಣ್‌ ನೆಟ್ಟಾರ್‌ ಅವರು ಕಳೆದ ವರ್ಷ ಜುಲೈ 26ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದರು. ಇದೇ ವೇಳೆ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿಯ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಭರವಸೆ ನೀಡಿದ್ದರು. ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ 2022ರ ಸೆಪ್ಟೆಂಬರ್ 22ರಂದು ಸರಕಾರ ಆದೇಶ ಹೊರಡಿಸಿತ್ತು. ನೂತನ ಕುಮಾರಿಯವರ ವಿನಂತಿ ಮೇರೆಗೆ ಅವರಿಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ನೌಕರಿ ಕಲ್ಪಿಸಲಾಗಿತ್ತು. ಕಳೆದ ಅಕ್ಟೋಬರ್ 14ರಿಂದ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಸರಕಾರ ಬದಲಾದಾಗ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ಹೀಗಾಗಿ ನೂತನ ಕುಮಾರಿಯ ನೇಮಕಾತಿ ರದ್ದುಗೊಂಡಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಟೀಕಿಸಿರುವ ರಾಜ್ಯ ಬಿಜೆಪಿ, ಈಗ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕೀಯವನ್ನು ಮುಂದುವರಿಸಿರುವುದು ಖಂಡನೀಯ. ಪ್ರವೀಣ್ ನೆಟ್ಟಾರು ಪತ್ನಿಯನ್ನು ಉದ್ಯೋಗದಿಂದ ವಜಾ ಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದೆ.

Previous Post

ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಸರ್ಕಾರದ ನೂತನ ಸಚಿವರ ಪಟ್ಟಿ ಇಲ್ಲಿದೆ

Next Post

ಕರ್ನಾಟಕದ 24 ಸಚಿವರು ಪ್ರಮಾಣವಚನ ಸ್ವೀಕಾರ

Next Post
ಕರ್ನಾಟಕದ 24 ಸಚಿವರು ಪ್ರಮಾಣವಚನ ಸ್ವೀಕಾರ

ಕರ್ನಾಟಕದ 24 ಸಚಿವರು ಪ್ರಮಾಣವಚನ ಸ್ವೀಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.