Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಬಿಜೆಪಿ ಹಾಗೂ ‌ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ: ಸಂಸದ ಡಿಕೆ ಸುರೇಶ್​ ವಾಗ್ದಾಳಿ

editor tv by editor tv
June 4, 2023
in ಸುದ್ದಿ
0
ಬಿಜೆಪಿ ಹಾಗೂ ‌ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ: ಸಂಸದ ಡಿಕೆ ಸುರೇಶ್​ ವಾಗ್ದಾಳಿ
1.9k
VIEWS
Share on FacebookShare on TwitterShare on Whatsapp

ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ (Pratap Simha) ರದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ಮಾಡಿದರು

ರಾಮನಗರ: ಬಿಜೆಪಿ ಹಾಗೂ ‌ಪ್ರತಾಪ್ ಸಿಂಹದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ಮಾಡಿದರು. ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ (Guarantee Scheme) ಬಗ್ಗೆ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದರು. ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಾರೆ ಎಂದು ಕಿಡಿಕಾರಿದರು

ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ. ಅವರು ತತ್ವ ಸಿದ್ಧಾಂತ ‌ಇಟ್ಟುಕೊಂಡಿದ್ದಾರೆ ಅದರಿಂದ ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೆ. ನಾವು ಏನು ಗ್ಯಾರಂಟಿ ಕೊಟ್ಟಿದ್ದೆವೇ ಅದನ್ನ ಅನುಷ್ಠಾನ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ ಎಂದರು.

ಗೋ ಹತ್ಯೆ ನಿಷೇದ ಕಾಯ್ದೆ ಬಗ್ಗೆ ಮಾಹಿತಿ ಇಲ್ಲ 

ಗೋ ಹತ್ಯೆ ನಿಷೇದ ಕಾಯ್ದೆ ರದ್ದು ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತೇ ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನ ಇಂದಿನಿಂದಲೂ ಬೇರೆ ಬೇರೆದಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು

Previous Post

ಮಂಗಳೂರು: 19 ವರ್ಷದ ಯುವತಿ ನಾಪತ್ತೆ

Next Post

ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್ ಮಾಡಿದ ತುಮಕೂರಿನ ಮಹಿಳೆ, ಸುಳ್ಳು ಸುದ್ದಿ ಹರಡಿಸಿದವರ ವಿರುದ್ದ ಕಾನೂನು ಕ್ರಮಕ್ಕೆ ಮುಂದಾದ ಒಡಿಶಾ ಪೊಲೀಸ್ರು

Next Post
ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್ ಮಾಡಿದ ತುಮಕೂರಿನ ಮಹಿಳೆ,  ಸುಳ್ಳು ಸುದ್ದಿ ಹರಡಿಸಿದವರ ವಿರುದ್ದ ಕಾನೂನು ಕ್ರಮಕ್ಕೆ ಮುಂದಾದ ಒಡಿಶಾ ಪೊಲೀಸ್ರು

ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್ ಮಾಡಿದ ತುಮಕೂರಿನ ಮಹಿಳೆ, ಸುಳ್ಳು ಸುದ್ದಿ ಹರಡಿಸಿದವರ ವಿರುದ್ದ ಕಾನೂನು ಕ್ರಮಕ್ಕೆ ಮುಂದಾದ ಒಡಿಶಾ ಪೊಲೀಸ್ರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.