Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು

editor tv by editor tv
June 10, 2023
in ರಾಜ್ಯ
0
ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು
1.9k
VIEWS
Share on FacebookShare on TwitterShare on Whatsapp

ಆನೇಕಲ್: ದೆಹಲಿಯಲ್ಲಿ ಶ್ರದ್ಧಾವಾಕರ್ (Shraddha Walker) ಹಾಗೂ ಮುಂಬೈನಲ್ಲಿ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈಗ ಬೆಂಗಳೂರಿನಲ್ಲೊಂದು ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.ಬಿಹಾರದಿಂದ ಬೆಂಗಳೂರಿಗೆ (Bengaluru) ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ ದೇಹವನ್ನ ಪೀಸ್ ಪೀಸ್ ಮಾಡಿ ಎಸೆದು ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಬನ್ನೇರುಘಟ್ಟ ಪೋಲೀಸ್ ಠಾಣಾ (Bannerghatta Police Station) ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳ ಪೈಕಿ ಇಂದಲ್ ಕುಮಾರ್ (21) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮೃತ ಮಹಿಳೆಯನ್ನು ಗೀತಾ (54) ಎಂದು ಗುರುತಿಸಲಾಗಿದೆ.

ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರನ್ನ ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಿತ್ತು. ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಓರ್ವನ ಬಂಧನವಾಗಿದೆ.

ಏನಿದು ಕ್ರೈಂ ಸ್ಟೋರಿ?
ಬಿಹಾರದಿಂದ ಬಂದಿದ್ದ ಯುವಕರು ಕೊಲೆಯಾದ ಮಹಿಳೆ (Women) ಗೀತಾ ಮನೆಯಲ್ಲೇ ಬಾಡಿಗೆಗೆ ಇದ್ದರು. ಕೊನೆಗೆ ಮನೆಯನ್ನು ತಮ್ಮ ಹೆಸರಿಗೇ ಮಾಡಿಕೊಡುವಂತೆ ಆಕೆಯನ್ನ ಒತ್ತಾಯಿಸಿದ್ದರು. ಅದಕ್ಕೆ ಒಪ್ಪದೇ ಇದ್ದದ್ದಕ್ಕೆ ಕೊಲೆ ಮಾಡಿದ್ದಾರೆ. ಈ ವಿಚಾರ ಹೊರಗೆ ತಿಳಿಯದಂತೆ ನೋಡಿಕೊಳ್ಳಲು ದೇಹವನ್ನ ತುಂಡರಿಸಿದ್ದಾರೆ. ಮೃತದೇಹದ ಭಾಗಗಳನ್ನ ತುಂಡು ತುಂಡಾಗಿ ಕತ್ತರಿಸಿ ಅಲ್ಲಲ್ಲಿ ಎಸೆದಿದ್ದಾರೆ. ಪ್ಲಾಸ್ಟಿಕ್ ಕವರ್‌ನಲ್ಲಿ ಕತ್ತರಿಸಿದ ಭಾಗಗಳನ್ನ ತುಂಬಿ ಬೇರೆಡೆಗೆ ಸಾಗಿಸಿದ್ದಾರೆ.

ಮಹಿಳೆಯನ್ನು ಕೊಲೆ ಮಾಡಿದ ನಂತರವೂ ಏನೂ ಆಗಿಲ್ಲವೆನ್ನುವಂತೆ ಆರೋಪಿಗಳು ಒಂದು ದಿನ ಕೆಲಸಕ್ಕೆ ತೆರಳಿದ್ದರು. ಅವರಲ್ಲಿಬ್ಬರು ಕಿರಾತಕರು ಶವದ ಮುಂದೆಯೇ ಕುಳಿತು ಊಟ ಮಾಡುತ್ತಿದ್ದರು. ಕೃತ್ಯ ನಡೆದ ಮೂರು ದಿನಗಳ ಬಳಿಕ ದುರ್ವಾಸನೆ ಬೀರುತ್ತಿದ್ದಂತೆ ಆತಂಕಗೊಂಡ ಆರೋಪಿಗಳು ಮನೆಯ ಹಿಂಭಾಗ ದೇಹದ ಭಾಗಗಳನ್ನ ಬಿಸಾಡಿ ಎಸ್ಕೇಪ್ ಆಗಿದ್ದಾರೆ. ಅದರಲ್ಲಿ ಮಹಿಳೆಯ ತಲೆ ಮತ್ತು ಒಂದು ಕೈ 1 ಕಿಮೀ ದೂರದಲ್ಲಿ ಪತ್ತೆಯಾದರೆ, ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ಅರಣ್ಯ ಪ್ರದೇಶದಲ್ಲಿ ರುಂಡ ಪತ್ತೆಯಾಗಿದೆ.

Previous Post

ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಕೆಎಸ್​ಆರ್​​ಟಿಸಿ ಬಸ್ ಒದಗಿಸಿ; ರಾಮಲಿಂಗಾ ರೆಡ್ಡಿಗೆ ಪುತ್ತೂರು ಶಾಸಕ ಅಶೋಕ್‌ ರೈ ಮನವಿ

Next Post

ಬಿಜೆಪಿ ಮನಸ್ಸುಗಳಿಗೆ ಗ್ಯಾರಂಟಿ ಭಾಗ್ಯಗಳನ್ನು ಏಕೆ ಸಹಿಸಲಾಗುವುದಿಲ್ಲ

Next Post
Lok Sabha Elections 2024: 12ಕ್ಕೂ ಹೆಚ್ಚು ಬಿಜೆಪಿ ಸಂಸದರಿಗೆ ಲೋಕಸಭೆ ಚುನಾವಣೆ ಟಿಕೆಟಿಲ್ಲ?

ಬಿಜೆಪಿ ಮನಸ್ಸುಗಳಿಗೆ ಗ್ಯಾರಂಟಿ ಭಾಗ್ಯಗಳನ್ನು ಏಕೆ ಸಹಿಸಲಾಗುವುದಿಲ್ಲ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.