Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಕೊನೆಯ ಭಾರತದ ಪತ್ರಕರ್ತನಿಗೆ ದೇಶ ತೊರೆಯುವಂತೆ ಸೂಚಿಸಿದ ಚೀನಾ

editor tv by editor tv
June 12, 2023
in ರಾಷ್ಟ್ರೀಯ
0
ಕೊನೆಯ ಭಾರತದ ಪತ್ರಕರ್ತನಿಗೆ ದೇಶ ತೊರೆಯುವಂತೆ ಸೂಚಿಸಿದ ಚೀನಾ
1.9k
VIEWS
Share on FacebookShare on TwitterShare on Whatsapp

ಬೀಜಿಂಗ್‌: ವರದಿ ಮಾಡುತ್ತಿದ್ದ ಕೊನೆಯ ಭಾರತದ ಪತ್ರಕರ್ತನಿಗೆ (Journalist) ದೇಶವನ್ನು ತೊರೆಯುವಂತೆ ಚೀನಾ (China) ಸೂಚಿಸಿದೆ.

ಕೋವಿಡ್‌ 19 ಬಳಿಕ ವಿದೇಶಿ ಪತ್ರಕರ್ತರಿಗೆ ನಿರ್ಬಂಧ ವಿಧಿಸಿದ್ದರೂ ಚೀನಾದಲ್ಲಿ ಭಾರತದ ಮಾಧ್ಯಮಗಳು (Indian Media) ಕೆಲಸ ಮಾಡುತ್ತಿದ್ದವು.

ಪ್ರಸಾರ ಭಾರತಿಯ ಇಬ್ಬರು ಮತ್ತು ಹಿಂದೂ ಪತ್ರಿಕೆಯ ವರದಿಗಾರರ ವೀಸಾವನ್ನು ಈ ವರ್ಷದ ಏಪ್ರಿಲ್‌ನಲ್ಲಿ ಚೀನಾ ನವೀಕರಿಸಿರಲಿಲ್ಲ. ಈಗ ಪ್ರೆಸ್‌ ಟ್ರಸ್ಟ್‌ ಆಫ್‌ ಇಂಡಿಯಾದ ವರದಿಗಾರನಿಗೆ ದೇಶವನ್ನು ತೊರೆಯುವಂತೆ ಸೂಚಿಸಿದೆ

ಕೊರೊನಾದ ಮೂಲ ದೇಶವಾದ ಚೀನಾದಲ್ಲಿ ವಾಕ್‌ ಸ್ವಾತಂತ್ರ್ಯ ಇಲ್ಲ ಎನ್ನುವುದು ಪ್ರಪಂಚಕ್ಕೆ ಗೊತ್ತಿರುವ ವಿಚಾರ. ಸರ್ಕಾರದ ಎಡವಟ್ಟುಗಳು ವಿಶ್ವಕ್ಕೆ ತಿಳಿಯಬಾರದು ಎಂದು ಬಹಳ ಮಾಧ್ಯಮಗಳಿಗೆ ಬಹಳ ಷರತ್ತು ವಿಧಿಸುತ್ತದೆ. ಅಲ್ಲಿನ ಪ್ರಜೆಗಳಿಗೆ ಭಾರತ ಸುದ್ದಿ ವೆಬ್‌ಸೈಟ್‌ ವೀಕ್ಷಣೆಯ ಸ್ವಾತಂತ್ರ್ಯವೂ ಇಲ್ಲದಾಗಿದೆ. ಭಾರತದ ಸುದ್ದಿ ಮಾಧ್ಯಮಗಳ ವೆಬ್‌ಸೈಟ್‌ಗಳ ಮೇಲೆ ಚೀನಿ ಸರ್ಕಾರ ಈ ಹಿಂದೆಯೇ ಸೆನ್ಸಾರ್‌‌ ಕತ್ತರಿ ಪ್ರಯೋಗಿಸಿತ್ತು.

ಚೀನಾದ ಮಂದಿ ವಿಪಿಎನ್‌(ವರ್ಚುವಲ್‌ ಪ್ರೈವೇಟ್‌ ನೆಟ್‌ವರ್ಕ್‌) ಸರ್ವರ್‌ ಮೂಲಕ ಭಾರತದ ವೆಬ್‌ಸೈಟ್‌ಗಳನ್ನು ನೋಡುತ್ತಿದ್ದರು. ಭಾರತದ ವಾಹಿನಿಗಳನ್ನು ಐಪಿ ಟಿವಿ ಮೂಲಕ ವೀಕ್ಷಿಸಬಹುದಾಗಿತ್ತು. ಆದರೆ ಇದಕ್ಕೂ ಚೀನಾ ಕತ್ತರಿ ಹಾಕುವಲ್ಲಿ ಯಶಸ್ವಿಯಾಗಿತ್ತು. ತಂತ್ರಜ್ಞಾನದಲ್ಲಿ ಮುಂದುವರಿದಿರುವ ಚೀನಾದ ಶಕ್ತಿಶಾಲಿ ಫೈರ್‌ವಾಲ್‌ ಸೃಷ್ಟಿಸಿ ವಿಪಿಎನ್‌ಗಳನ್ನೇ ಬ್ಲಾಕ್‌ ಮಾಡಿತ್ತು.

ಇಂಟರ್‌ನೆಟ್‌ ಸೆನ್ಸಾರ್‌ ಮಾಡುವ ವಿಚಾರದಲ್ಲಿ ವಿಶ್ವದಲ್ಲೇ ಚೀನಾ ಸದಾ ಮುಂದು. ಈಗಾಗಲೇ ಇಲ್ಲಿ ಫೇಸ್‌ಬುಕ್‌, ವಾಟ್ಸಪ್‌, ಯೂಟ್ಯೂಬ್‌ಗಳು ಸೇರಿದಂತೆ ಹಲವು ತಾಣಗಳು ನಿಷೇಧವಾಗಿದೆ. ಸುದ್ದಿ ತಾಣಗಳಾದ ಬ್ಲೂಮ್‌ ಬರ್ಗ್‌, ದಿ ವಾಲ್‌ ಸ್ಟ್ರೀಟ್‌ ಜರ್ನಲ್‌, ನ್ಯೂಯಾರ್ಕ್‌ ಟೈಮ್ಸ್‌ ಸಹ ಬ್ಲಾಕ್‌ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.

ಚೀನಾ ತನ್ನದೇ ಆದ ಮಸೇಜಿಂಗ್‌ ಅಪ್ಲಿಕೇಶನ್‌ ಮತ್ತು ಸಾಮಾಜಿಕ ಜಾಲತಾಣವನ್ನು ಹೊಂದಿದ್ದು ಇದರಲ್ಲೂ ದೇಶದ ವಿರುದ್ಧ ಕಮೆಂಟ್‌ ಮಾಡಿದರೆ ಸೆನ್ಸಾರ್‌ ಮಾಡುತ್ತದೆ. ತನ್ನ ವಿರುದ್ಧ ಯಾವುದೇ ಟೀಕೆಗಳನ್ನು ಚೀನಾ ಸಹಿಸುವುದಿಲ್ಲ. ಟೀಕೆ ಮಾಡುವ ವೆಬ್‌ಸೈಟ್‌ಗಳ ಯುಆರ್‌ಎಲ್‌ಗಳನ್ನು ಚೀನಾ ʼಗ್ರೇಟ್‌ ಫೈರ್‌ವಾಲ್‌ʼ ಮೂಲಕ ಬ್ಲಾಕ್‌ ಮಾಡಿಸುತ್ತದೆ.

ಚೀನಾ ಸರ್ಕಾರ ಐಪಿ ಅಡ್ರೆಸ್‌, ಯುಆರ್‌ಎಲ್‌, ಕೀ ವರ್ಡ್‌ಗಳನ್ನು ಸಹ ಬ್ಲಾಕ್‌ ಮಾಡುತ್ತದೆ. ಕೋವಿಡ್‌ 19 ಆರಂಭದಲ್ಲಿ ಈ ವೈರಸ್‌ಗೆ ಸಂಬಂಧಿಸಿದ ಸುದ್ದಿಗಳು ಶೇರ್‌ ಆಗದಂತೆ ತಡೆಯಲು ಕೆಲವು ಕೀ ವರ್ಡ್‌ಗಳನ್ನು ಬ್ಲಾಕ್‌ ಮಾಡಿ ದೇಶದಲ್ಲಿ ಸರ್ಚ್‌ ಆಗದಂತೆ ನೋಡಿಕೊಂಡಿತ್ತು.

Previous Post

ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದೆಷ್ಟು

Next Post

ಹೆತ್ತ ತಾಯಿ ಕೊಂದು ಸೂಟ್‌ಕೇಸಲ್ಲಿ ಶವಹೊತ್ತು ಸ್ಟೇಷನ್‌ಗೆ ಬಂದ ಮಗಳು

Next Post
ಹೆತ್ತ ತಾಯಿ ಕೊಂದು ಸೂಟ್‌ಕೇಸಲ್ಲಿ ಶವಹೊತ್ತು ಸ್ಟೇಷನ್‌ಗೆ ಬಂದ ಮಗಳು

ಹೆತ್ತ ತಾಯಿ ಕೊಂದು ಸೂಟ್‌ಕೇಸಲ್ಲಿ ಶವಹೊತ್ತು ಸ್ಟೇಷನ್‌ಗೆ ಬಂದ ಮಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.