Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ದೃಷ್ಟಿಹೀನ ಮಗಳೊಂದಿಗೆ ಗೌರವ ಕಾನೂನು ಪದವಿ ಸ್ವೀಕರಿಸಿದ ತಾಯಿಯ ಭಾವನಾತ್ಮಕ ಕ್ಷಣ

editor tv by editor tv
June 15, 2023
in ಸುದ್ದಿ
0
ದೃಷ್ಟಿಹೀನ ಮಗಳೊಂದಿಗೆ ಗೌರವ ಕಾನೂನು ಪದವಿ ಸ್ವೀಕರಿಸಿದ ತಾಯಿಯ ಭಾವನಾತ್ಮಕ ಕ್ಷಣ
1.9k
VIEWS
Share on FacebookShare on TwitterShare on Whatsapp

ತಾಯಿ ಪ್ರೀತಿಗಿಂತ ಮಿಗಿಲಾದದ್ದು ಜಗತ್ತಿನಲ್ಲಿ ಯಾವುದು ಇಲ್ಲ. ತಾಯಿಯನ್ನು ಕಣ್ಣಿಗೆ ಕಾಣುವ ದೇವರೆಂದು ಹೆಳುತ್ತಾರೆ. ಆ ಮಾತು ಅಕ್ಷರಶಃ ನಿಜ. ತನ್ನ ಮಕ್ಕಳಿಗಾಗಿ ತಾಯಿ ಏನು ಬೇಕಾದರೂ ಮಾಡುತ್ತಾಳೆ. ಯಾವ ತ್ಯಾಗಕ್ಕೂ ಸಿದ್ಧಳಿರುತ್ತಾಳೆ. ಮಕ್ಕಳಿಗೆ ಒಂದೊಳ್ಳೆ ಭವಿಷ್ಯವನ್ನು ರೂಪಿಸುವ ಸಲುವಾಗಿ ತನ್ನ ಜೀವನವನ್ನೇ ತೇಯುತ್ತಾಳೆ. ತಾಯಿಯ ಪ್ರೀತಿಯನ್ನು ಮೀರಿದ್ದು ಯಾವುದು ಇಲ್ಲ ಎಂದು ತೋರಿಸುವ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದೆ ಇದೆ. ಇದೇ ರೀತಿಯಲ್ಲಿ ಇತ್ತೀಚಿಗೆ ಒಬ್ಬ ತಾಯಿಯ ಪ್ರೀತಿ ಮತ್ತು ತ್ಯಾಗದ ಕಥೆ ವೈರಲ್ ಆಗಿದ್ದು, ಆಕೆ ತನ್ನ ದೃಷ್ಟಿ ವಿಕಲಚೇತನ ಮಗಳ 4 ವರ್ಷಗಳ ಕಾನೂನು ಪದವಿಯ ವಿದ್ಯಾಭ್ಯಾಸದಲ್ಲಿ ಪ್ರತಿದಿನ ಮಗಳ ಜೊತೆ ತಾನು ಕಾಲೇಜಿಗೆ ಹೋಗಿ, ಅವಳಿಗೆ ಹೇಳಿಕೊಡುತ್ತಿದ್ದ ಪಾಠ ಹಾಗೂ ಇತರ ಚಟುವಟಿಕೆಗಳನ್ನು ಜೋರಾಗಿ ಓದಿ ಹೇಳುತ್ತಾ ಮಗಳನ್ನು ಕಾನೂನು ಪದವಿಧರೆಯನ್ನಾಗಿ ಮಾಡಿದ್ದಾರೆ.

ಈ ಘಟನೆಯು 2018ರಲ್ಲಿ ಟರ್ಕಿಯಲ್ಲಿ ನಡೆದಿದ್ದು, ಈ ಕುರಿತ ಫೋಟೋವೊಂದು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೊದಲ್ಲಿ ಟರ್ಕಿಯ ಸಕಾರ್ಯ ವಿಶ್ವವಿದ್ಯಾನಿಯಯದಲ್ಲಿ ನಾಲ್ಕು ವರ್ಷಗಳ ಅಧ್ಯಯನದ ನಂತರ ಬೆರ್ರು ಮೆರ್ವೆ ಕುಲ್ ಎಂಬ ಯುವತಿಗೆ ಪದವಿ ಪ್ರಮಾಣ ಪತ್ರವನ್ನು ಹಾಗೂ ಮಗಳ ವಿದ್ಯಾಭ್ಯಾಸಕ್ಕಾಗಿ ಆಕೆಯ ತಾಯಿ ಹವ್ವಾ ಕುಲ್ ಅವರ ಅಚಲವಾದ ಸಮರ್ಪಣೆ ಮತ್ತು ಬದ್ಧತೆಯನ್ನು ಗುರುತಿಸಿ ಅವರಿಗೂ ಗೌರವ ಪದವಿ ಪ್ರಮಾಣ ಪತ್ರವನ್ನು ನೀಡಿರುವುದನ್ನು ಕಾಣಬಹುದು.

https://twitter.com/mhdksafa/status/1667818553964212224?ref_src=twsrc%5Etfw%7Ctwcamp%5Etweetembed%7Ctwterm%5E1667818553964212224%7Ctwgr%5Ecd124d718d1a73c4a5047fd4486c0978a22aec2d%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fan-emotional-moment-when-a-mother-receives-an-honorary-law-degree-with-her-visually-impaired-daughter-viral-news-mda-601806.html

ಟರ್ಕಿಯ ಸಕಾರ್ಯ ವಿಶ್ವವಿದ್ಯಾನಿಲಯದಲ್ಲಿ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗೆ ಓದಲು ಸಹಾಯಕವಾಗುವಂತಹ ಸಂಪನ್ಮೂಲಗಳು ಅಥವಾ ಮೂಲಸೌಕರ್ಯಗಳು ಇರಲಿಲ್ಲ. ಇದರಿಂದ ತನ್ನ ಮಗಳ ವಿದ್ಯಾಭ್ಯಾಸಕ್ಕೆ ಹಾಗೂ ಉಜ್ವಲ ಭವಿಷ್ಯಕ್ಕೆ ತೊಂದರೆಯಾಗಬಾರದೆಂದು ಸ್ವತಃ ಹವ್ವಾ ಕುಲ್ ಮಗಳೊಂದಿಗೆ 4 ವರ್ಷಗಳ ಕಾಲ ಕಾಲೇಜಿಗೆ ಹೋಗಿ ಅಲ್ಲಿ ಹೇಳಿ ಕೊಡುತ್ತಿದ್ದ ಪಾಠ ಹಾಗೂ ಶೈಕ್ಷಣಿಕ ಪುಸ್ತಕಗಳನ್ನು ಮಗಳಿಗೆ ಜೋರಾಗಿ ಓದಿ ಹೇಳುತ್ತಾ ಅಭ್ಯಾಸ ಮಾಡಿಸುತ್ತಿದ್ದರು. ವಿಶ್ವವಿದ್ಯಾನಿಲಯವು ಮರ್ವೆ ಕುಲ್ ಅವರು ಕಾಲೇಜಿನಲ್ಲಿ ನಾಲ್ಕು ವರ್ಷಗಳ ಕಾಲ ಅಧ್ಯಯನ ಮಾಡಿದ ನಂತರ ಅವರಿಗೆ ಪದವಿ ಪ್ರಮಾಣ ಪತ್ರವನ್ನು ನೀಡಿದರು. ಮತ್ತು ಅದೇ ವೇದಿಕೆಯಲ್ಲಿ ಆಕೆಯ ತಾಯಿಗೂ ಅವರ ಮಗಳ ವಿದ್ಯಾಭ್ಯಾಸಕ್ಕಾಗಿ ಅವರ ಸಮರ್ಪಣೆ ಮತ್ತು ಬದ್ಧತೆಗಾಗಿ ಗೌರವ ಪದವಿ ಪ್ರಮಾಣ ಪತ್ರವನ್ನು ನೀಡಲಾಯಿತು. ಮೆರ್ವೆ ಕುಲ್ ಮತ್ತು ಆಕೆಯ ತಾಯಿ ಹವ್ವಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಪ್ರಾಧ್ಯಾಪಕ ಮಹ್ಮುತ್ ಬಿಲೆನ್ ಈ ತಾಯಿಯ ಕಾರ್ಯವನ್ನು ಶ್ಲಾಘಿಸಿದರು.

ಈ ವೈರಲ್ ಫೋಟೋವನ್ನು ಮೊಹಮದ್ ಸಫಾ (@mhdksafa) ಎಂಬವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಮಗಳೊಂದಿಗೆ ಪ್ರತಿ ತರಗತಿಯಲ್ಲೂ ಹಾಜರಾಗುವ ಮೂಲಕ ಮತ್ತು 4 ವರ್ಷಗಳ ಕಾಲ ಪ್ರತಿ ಪಠ್ಯ ಪುಸ್ತಕಗಳನ್ನು ಗಟ್ಟಿಯಾಗಿ ಓದುವ ಮೂಲಕ ತನ್ನ ಅಂಧ ಮಗಳಿಗೆ ಕಾನೂನು ಪದವಿಯನ್ನು ಪಡೆಯಲು ಸಹಾಯ ಮಾಡಿದ ತಾಯಿಯ ಪ್ರಯತ್ನದಿಂದ ತಾಯಿ ಮಗಳು ಇಬ್ಬರು ಗೌರವ ಕಾನೂನು ಪದವಿಯನ್ನು ಪಡೆದರು’ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಫೋಟೊದಲ್ಲಿ ತಾಯಿ ಮತ್ತು ಮಗಳು ಗೌರವ ಪದವಿಯನ್ನು ಸ್ವೀಕರಿಸುತ್ತಿರುವ ಭಾವನಾತ್ಮಕ ಕ್ಷಣವನ್ನು ಕಾಣಬಹುದು.

ಜೂನ್ 11 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 3.3 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 48.7 ಸಾವಿರ ಲೈಕ್ಸ್​​ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ ಗಳನ್ನೂ ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಅದಕ್ಕಾಗಿಯೇ ಹೇಳುವುದು ಸ್ವರ್ಗವು ತಾಯಿಯ ಪಾದದಡಿಯಲ್ಲಿದೆ ಅಂತಾ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ತಾಯಿಯ ಪ್ರೀತಿಗೆ ಸರಿಸಾಟಿ ಯಾವುದೂ ಇಲ್ಲ’ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ಈ ತಾಯಿ ಎಲ್ಲಾ ಗೌರವಕ್ಕೂ ಅರ್ಹಳು ಎಂದು ಬರೆದುಕೊಂಡಿದ್ದಾರೆ. ನಾಲ್ಕನೇಯವರು ‘ತಾಯಿಯಂದಿರು ಅದ್ಭುತವೇ ಸರಿ. ಅವರು ತಮ್ಮ ಮಕ್ಕಳಿಗಾಗಿ ಏನು ಬೇಕಾದರೂ ಮಾಡುತ್ತಾರೆ’ ಎಂದು ಹೇಳಿದ್ದಾರೆ.

ತಾಯಿ ಮಗಳು ಗೌರವ ಪದವಿಯನ್ನು ಸ್ವೀಕರಿಸುವ ವೀಡಿಯೋ ಲಿಂಕ್ ನ್ನು ಮಹ್ಮುತ್ ಬಿಲೆನ್ ಎಂಬವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Previous Post

ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ರಚನೆ SDPI ಸ್ವಾಗತ

Next Post

ನಡುರಸ್ತೆಯಲ್ಲೇ ಯುವತಿ ಹತ್ಯೆಗೈದು ಕುತ್ತಿಗೆಯಲ್ಲಿ ಚಾಕು ಇಟ್ಟು ಸ್ಕೂಟಿ ಕೊಂಡೊಯ್ದರು!

Next Post
Bengaluru News: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ನಡುರಸ್ತೆಯಲ್ಲೇ ಯುವತಿ ಹತ್ಯೆಗೈದು ಕುತ್ತಿಗೆಯಲ್ಲಿ ಚಾಕು ಇಟ್ಟು ಸ್ಕೂಟಿ ಕೊಂಡೊಯ್ದರು!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.