Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಹಜ್ ಯಾತ್ರಿಕರ ಆರೈಕೆ ಮಾಡಿದ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಜಮೀರ್ ಅಹ್ಮದ್

editor tv by editor tv
June 17, 2023
in ರಾಜ್ಯ
0
ಹಜ್ ಯಾತ್ರಿಕರ ಆರೈಕೆ ಮಾಡಿದ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಜಮೀರ್ ಅಹ್ಮದ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಹಜ್ (Haj) ಯಾತ್ರಿಗಳ ಆರೈಕೆ ಮಾಡಿದ ಸ್ವಯಂ ಸೇವಕರನ್ನು ವೈಯಕ್ತಿಕ ವೆಚ್ಚದಲ್ಲಿ ಪವಿತ್ರ ಉಮ್ರಾ (Umrah) ಪ್ರವಾಸಕ್ಕೆ ಕಳುಹಿಸುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ (Minister for Minority Welfare) ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ತಿಳಿಸಿದ್ದಾರೆ.

ಶುಕ್ರವಾರ ಹಜ್ ಭವನಕ್ಕೆ ಭೇಟಿ ನೀಡಿ ಯಾತ್ರಿಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಯಾತ್ರಿಗಳಿಗೆ ಶುಭ ಕೋರಿ ಮಾತನಾಡಿದ ಅವರು, ಕಳೆದ ಬಾರಿ 170 ಸ್ವಯಂ ಸೇವಕರನ್ನು ಉಮ್ರಾ ಪ್ರವಾಸಕ್ಕೆ ಕಳುಹಿಸಲಾಗಿತ್ತು. ಉಳಿದ ಸುಮಾರು 100 ಸ್ವಯಂ ಸೇವಕರನ್ನು ಈ ಬಾರಿ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಹಜ್ ಯಾತ್ರಿಗಳ ಆರೈಕೆ ನಿಜಕ್ಕೂ ಪುಣ್ಯದ ಕೆಲಸವಾಗಿದೆ. ಹದಿನೈದು ದಿನಗಳ ಕಾಲ ಯಾತ್ರಿಗಳು ಹಾಗೂ ಅವರ ಕುಟುಂಬದವರ ಯೋಗಕ್ಷೇಮ ನೋಡಿಕೊಳ್ಳುವ ಮೂಲಕ ನೀವು ಅಲ್ಹಾಹ ನ ಕೃಪೆಗೆ ಪಾತ್ರರಾಗಿದ್ದೀರಿ. ಈ ಬಾರಿಯ ಹಜ್ ಯಾತ್ರೆ ವ್ಯವಸ್ಥೆ ಒಂದು ರೀತಿಯ ವಿಶಿಷ್ಟ ಅನುಭವ ನೀಡಿದೆ. ಅಚ್ಚುಕಟ್ಟಾಗಿ ನೆರವೇರಲು ಸ್ವಯಂ ಸೇವಕರ ಶ್ರಮ ಹೆಚ್ಚಾಗಿದೆ. ಯಾತ್ರಿಕರ ಆಶೀರ್ವಾದ ಸಿಕ್ಕಿದ್ದು ನನ್ನ ಪುಣ್ಯ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಯಾತ್ರಿಕರೊಂದಿಗೆ ಸಂವಾದ ನಡೆಸಿ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಸ್ವಯಂ ಸೇವಕರ ಕುಶಲೋಪರಿ ವಿಚಾರಿಸಿದರು. ಯಾತ್ರಿಕರು ಹಾಗೂ ಅವರ ಕುಟುಂಬಸ್ಥರು ನಿತ್ಯ ಊಟ ತಿಂಡಿ ಸೇವಿಸುವ ಸಭಾಂಗಣಕ್ಕೆ ಭೇಟಿ ನೀಡಿ ಆತಿಥ್ಯದ ಬಗ್ಗೆ ವಿಚಾರಿಸಿ, ಅಡುಗೆ ಕೋಣೆ ಸ್ವಚ್ಛವಾಗಿರಿಸುವಂತೆ ಸೂಚಿಸಿದರು.

ಹಜ್ ಖಾತೆ ಸಚಿವ ರಹೀಮ್ ಖಾನ್, ಹಜ್ ಕಮಿಟಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸರ್ಫ್ ರಾಜ್ ಖಾನ್, ಹಜ್ ಕಮಿಟಿ ಅಧ್ಯಕ್ಷ ರೌಫ್ ಕಚೇರಿ ವಾಲಾ ಹಾಗೂ ಸದಸ್ಯರು ಉಪಸ್ಥಿತರಿದ್ದರು

Previous Post

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ

Next Post

ಆಂಬುಲೆನ್ಸ್‌ಗೆ ಪಾವತಿಸಲು ಹಣವಿಲ್ಲದೆ ಮಗುವಿನ ಮೃತದೇಹ ಚೀಲದಲ್ಲಿ ಹಾಕಿಕೊಂಡು ಹೋದ ತಂದೆ!

Next Post
ಆಂಬುಲೆನ್ಸ್‌ಗೆ ಪಾವತಿಸಲು ಹಣವಿಲ್ಲದೆ ಮಗುವಿನ ಮೃತದೇಹ ಚೀಲದಲ್ಲಿ ಹಾಕಿಕೊಂಡು ಹೋದ ತಂದೆ!

ಆಂಬುಲೆನ್ಸ್‌ಗೆ ಪಾವತಿಸಲು ಹಣವಿಲ್ಲದೆ ಮಗುವಿನ ಮೃತದೇಹ ಚೀಲದಲ್ಲಿ ಹಾಕಿಕೊಂಡು ಹೋದ ತಂದೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.