Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಿಡ್‌ನೈಟ್ ಆಪರೇಷನ್, ವೇಶ್ಯಾವಾಟಿಕೆಯಲ್ಲಿ ಭಾಗಿ ಶಂಕೆ – ಸಿನಿಮಿಯ ರೀತಿಯಲ್ಲಿ ವಿದೇಶಿಗರ ಬಂಧನ

editor tv by editor tv
June 18, 2023
in ರಾಜ್ಯ
0
ಮಿಡ್‌ನೈಟ್ ಆಪರೇಷನ್, ವೇಶ್ಯಾವಾಟಿಕೆಯಲ್ಲಿ ಭಾಗಿ ಶಂಕೆ – ಸಿನಿಮಿಯ ರೀತಿಯಲ್ಲಿ ವಿದೇಶಿಗರ ಬಂಧನ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ವಾರಾಂತ್ಯದಲ್ಲಿ ಬೆಂಗಳೂರಿನ (Bengaluru) ವಿವಿಧೆಡೆ ಮಿಡ್‌ನೈಟ್ ಆಪರೇಷನ್ ನಡೆಸಿದ ಖಾಕಿ ಪಡೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿದ್ದ ವಿದೇಶಿಗರನ್ನು ಸಿನಿಮಿಯ ರೀತಿಯಲ್ಲಿ ಬಂಧಿಸಿರುವ ಘಟನೆ ನಡೆಸಿದೆ

ಎಂ.ಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ (Brigade Road) ದಾಳಿ ಮಾಡಿದ ಕೇಂದ್ರ ವಿಭಾಗದ ಪೊಲೀಸರು (Police) ಆಫ್ರಿಕನ್ ಪ್ರಜೆಗಳ ಆಟಟೋಪಕ್ಕೆ ಬ್ರೇಕ್ ಹಾಕಿದ್ದಾರೆ. ವೇಶ್ಯಾವಾಟಿಕೆ, ಡ್ರಗ್ಸ್‌ ದಂದೆ ಸೇರಿದಂತೆ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾದ ಶಂಕೆ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು ಹಲವರನ್ನ ಬಂಧಿಸಲಾಗಿದೆ

ಎಂ.ಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ ನಿಂತು ಗ್ರಾಹಕರನ್ನ ಸೆಳೆಯುತ್ತಿದ್ದವರನ್ನ ಸಿನಿಮಿಯು ರೀತಿಯಲ್ಲಿ ಅಟ್ಟಾಡಿಸಿ ಖಾಕಿ ಪಡೆ ಲಾಕ್ ಮಾಡಿದೆ. ಒಟ್ಟು 55 ವಿದೇಶಿ ಪ್ರಜೆಗಳನ್ನ ಬಂಧಿಸಿದ್ದು, ಅವರಲ್ಲಿ 25ಕ್ಕೂ ಹೆಚ್ಚು ಮಂದಿ ಮಹಿಳೆಯರು (Foreign Women) ಇದ್ದಾರೆ. ಬಂಧಿಸಿದ ಬಳಿಕ ಆಫ್ರಿಕನ್ ಪ್ರದೇಶಗಳಿಗೆ ಮೆಡಿಕಲ್ ಮತ್ತು ನಾರ್ಕೊಟಿಕ್ ಟೆಸ್ಟ್ ಮಾಡಿಸಲಾಗಿದೆ

ಆಫ್ರಿಕನ್ ಮಹಿಳೆಯರ ಹೈಡ್ರಾಮಾ:
ಪೊಲೀಸರು ವಶಕ್ಕೆ ಪಡೆಯುವ ವೇಳೆ ವಿದೇಶಿ ಯುವತಿಯರು ಭಾರೀ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಮದ್ಯದ ನಶೆಯಲ್ಲಿ ಪಬ್‌ನಿಂದ ಹೊರ ಬರ್ತಿದ್ದಂತೆ ಕೆಲ ಯುವತಿಯರು ಖಾಕಿ ಜೊತೆಗೆ ಕಿರಿಕ್ ತೆಗೆದಿದ್ದಾರೆ. ಬಾಯಿ ಬಡಿದುಕೊಂಡು ಚೀರಾಟ ನಡೆಸಿದ್ದಾರೆ. ಕುಡಿದ ಅಮಲಿನಲ್ಲಿ ಕ್ಯಾಮೆರಾ ಚಿತ್ರೀಕರಣಕ್ಕೂ ಅಡ್ಡಿಪಡಿಸಿದ್ದಾರೆ. ಇನ್ನೂ ಕೆಲವರು ಪೊಲೀಸರು ಹತ್ತಿರ ಬರುತ್ತಿದ್ದಂತೆ ದಿಕ್ಕಾಪಾಲಾಗಿ ಓಡಲು ಯತ್ನಿಸಿದ್ದು, ಬೆರಳೆಣಿಕೆಯಷ್ಟು ಮಹಿಳೆಯರು ಎಸ್ಕೇಪ್ ಆಗಿದ್ದಾರೆ. ಉಳಿದ ಮಹಿಳೆಯರನ್ನ ಸಮಾಧಾನ ಮಾಡಿ ವಶಕ್ಕೆ ಪಡೆಯುವಷ್ಟರಲ್ಲಿ ಪೊಲೀಸರು ಹೈರಾಣಾಗಿದ್ದಾರೆ.

60 ಮಂದಿ ಖಾಕಿ ಪಡೆ ಕಾರ್ಯಾಚರಣೆ:
ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಕಾರ್ಯಚರಣೆಯಲ್ಲಿ ಓರ್ವ ಡಿಸಿಪಿ, ಇಬ್ಬರು ಎಸಿಪಿ, 6 ಮಂದಿ ಇನ್ಸ್ಪೆಕ್ಟರ್, 10 ಮಂದಿ ಪಿಎಸ್‌ಐ, 20 ಮಹಿಳಾ ಸಿಬ್ಬಂದಿ, 20 ಪುರುಷ ಸಿಬ್ಬಂದಿಯಿAದ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಡಿಸಿಪಿ ಶ್ರೀನಿವಾಸಗೌಡ ನೇತೃತ್ವದ ತಂಡ ಏಕಕಾಲದಲ್ಲಿ ಮೂರು ಕಡೆಗಳಿಂದ ದಾಳಿ ನಡೆಸಿದೆ. ಎಂ.ಜಿ ರಸ್ತೆಯಿಂದ ಒಂದು ತಂಡ, ಚರ್ಚ್ ಸ್ಟ್ರೀಟ್ ನಿಂದ ಒಂದು ತಂಡ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಫೀಲ್ಡಿಗಿಳಿದು ಆಪರೇಷನ್ ನಡೆಸಿ, ವಿದೇಶಿಗರನ್ನ ಬಂಧಿಸುವಲ್ಲಿ ತಂಡ ಯಶಸ್ವಿಯಾಗಿದೆ.

Previous Post

ಇಂದಿನಿಂದ ಗೃಹಜ್ಯೋತಿ ಅರ್ಜಿ ಸಲ್ಲಿಕೆ ಆರಂಭ

Next Post

Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್

Next Post
Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್

Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.