Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು; ಪೋಷಕರು ಕಂಗಾಲು, 2 ದಿನದ ಬಳಿಕ ಪತ್ತೆ

editor tv by editor tv
June 19, 2023
in ರಾಜ್ಯ
0
ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು; ಪೋಷಕರು ಕಂಗಾಲು, 2 ದಿನದ ಬಳಿಕ ಪತ್ತೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಕಾಂಗ್ರೆಸ್​ನ ಶಕ್ತಿ ಯೋಜನೆ(Shakti Yojana) ಘೋಷಣೆಯಾಗುತ್ತಿದ್ದಂತೆ ನಾರಿ ಶಕ್ತಿಗಳೆಲ್ಲ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಉಚಿತ ಬಸ್ ಸೇವೆ(Free Bus Travel For Women Scheme) ಎಂದು ರಾಜ್ಯದ ನಾನಾ ಕಡೆಗಳಿಗೆ ಪ್ರವಾಸ ತೆರಳುತ್ತಿದ್ದಾರೆ. ಕಾಂಗ್ರೆಸ್​ನ(Congress) ಈ ಯೋಜನೆ ಕೆಲವರಿಗೆ ಅನುಕೂಲವಾದ್ರೆ ಮತ್ತಷ್ಟು ಜನರಿಗೆ ಸಂಕಟ ತಂದಿದೆ. ಹೆಂಡತಿ ಮನೆಯಲ್ಲಿರುತ್ತಿಲ್ಲ, ಅಡುಗೆ ಮಾಡುತ್ತಿಲ್ಲ, ಬಸ್​ಗಳಲ್ಲಿ ನಮಗೆ ಸೀಟು ಸಿಗುತ್ತಿಲ್ಲ ಎಂದು ಕೆಲ ಪುರುಷರು ಬೇಸರ ಹೊರ ಹಾಕಿದ್ರೆ, ಮತ್ತೊಂದೆಡೆ ತನ್ನ ಮಕ್ಕಳು ನಾಪತ್ತೆಯಾಗಿದ್ದಾರೆ(Children Missing) ಎಂದು ಪೋಷಕರೊಬ್ಬರು ಕಣ್ಣೀರು ಹಾಕಿದ ಘಟನೆ ನಡೆದಿದೆ

ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಚಿತ ಬಸ್ ಸೇವೆ ಯೋಜನೆ ಪೋಷಕರಿಗೆ ಸಂಕಷ್ಟ ತಂದಿತ್ತು. ಪೊಲೀಸರಿಗೆ ಪೀಕಲಾಟವಾಗಿತ್ತು. ಅದು ಹೇಗಂದ್ರೆ ತಂದೆ ಚಾಕಲೇಟ್​ಗೆ ಹಣ ಕೊಡದಿದ್ದಕ್ಕೆ 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋಗಿದ್ದಾರೆ. ಇಬ್ಬರು‌ ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದು ಮಕ್ಕಳು ಕಾಣುತ್ತಿಲ್ಲ ಎಂದು ಪೋಷಕರು ಕಕ್ಕಾಬಿಕ್ಕಿಯಾಗಿದ್ದಾರೆ. ತಂದೆ-ತಾಯಿ ಮೇಲಿನ ಕೋಪಕ್ಕೆ ಈ ಹೆಣ್ಣು ಮಕ್ಕಳು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದಾರೆ.

ಹೌದು ಅಕ್ಕ-ತಂಗಿಯರಿಬ್ಬರು ತಂದೆಗೆ ಚಾಕಲೇಟ್​ಗೆ ಹಣ ಕೊಡುವಂತೆ ಕೇಳಿದ್ದಾರೆ. ತಂದೆ ಹಣ ಕೊಡದೆ ಮಕ್ಕಳ ಮೇಲೆ ರೇಗಾಡಿದ್ದಾರೆ. ಇದರಿಂದ ಕೋಪಗೊಂಡ ಇಬ್ಬರು ಪುತ್ರಿಯರು ಬಸ್ ಹತ್ತಿ ಫ್ರೀಯಾಗಿ ಧರ್ಮಸ್ಥಳಕ್ಕೆ ಪ್ರಯಾಣಿಸಿದ್ದಾರೆ. ಕೋಣನಕುಂಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದಾರೆ.

ಈ ವಿಚಾರ ತಿಳಿಯದ ಪೋಷಕರು ಭಯಭೀತರಾಗಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸಹೋದರಿಯರ ಹುಡುಕಾಟ ನಡೆಸಿದ ಪೊಲೀಸರು, ಮಕ್ಕಳು ನಾಪತ್ತೆಯಾದ ಎರಡು‌ ದಿನದ ಬಳಿಕ ಅಂದ್ರೆ ಜೂನ್ 18 ರಂದು ಧರ್ಮಸ್ಥಳದಲ್ಲಿ ಸಹೋದರಿಯರಿಬ್ಬರನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮಕ್ಕಳ ಪತ್ತೆಯಿಂದ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ

Previous Post

ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮರಕ್ಕೆ ಕಟ್ಟಿ ಹಾಕಿ ಮುಸ್ಲಿಂ ವ್ಯಕ್ತಿಗೆ ಥಳಿತ

Next Post

ನಾವು ನಮ್ಮ ಕಾನೂನನ್ನೇ ಅನುಸರಿಸುತ್ತೇವೆ, ಆದರೆ ಏಕ​ರೂಪ ಸಂಹಿ​ತೆ ವಿರುದ್ಧ ಬೀದಿಗೆ ಇಳಿಯಲ್ಲ: ಜಮೀಯ​ತ್‌ ಮುಖ್ಯಸ್ಥ

Next Post
ನಾವು ನಮ್ಮ ಕಾನೂನನ್ನೇ ಅನುಸರಿಸುತ್ತೇವೆ, ಆದರೆ ಏಕ​ರೂಪ ಸಂಹಿ​ತೆ ವಿರುದ್ಧ ಬೀದಿಗೆ ಇಳಿಯಲ್ಲ: ಜಮೀಯ​ತ್‌ ಮುಖ್ಯಸ್ಥ

ನಾವು ನಮ್ಮ ಕಾನೂನನ್ನೇ ಅನುಸರಿಸುತ್ತೇವೆ, ಆದರೆ ಏಕ​ರೂಪ ಸಂಹಿ​ತೆ ವಿರುದ್ಧ ಬೀದಿಗೆ ಇಳಿಯಲ್ಲ: ಜಮೀಯ​ತ್‌ ಮುಖ್ಯಸ್ಥ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.