Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಆಗಿದ್ದ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ

editor tv by editor tv
June 19, 2023
in ರಾಷ್ಟ್ರೀಯ
0
ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಆಗಿದ್ದ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ
1.9k
VIEWS
Share on FacebookShare on TwitterShare on Whatsapp

ಒಟ್ಟಾವಾ: ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಆಗಿದ್ದ ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಬಲಿಯಾಗಿದ್ದಾನೆ.

ಇತ್ತೀಚೆಗೆ ಭಾರತ ಸರ್ಕಾರ (Government Of India) ಬಿಡುಗಡೆ ಮಾಡಿದ 40 ಉಗ್ರರ ಪಟ್ಟಿಯಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಮುಖ ಉಗ್ರನಾಗಿದ್ದ.

2022 ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲು ಸಕಲ ಪ್ರಯತ್ನ ನಡೆದಿತ್ತು. ಆದ್ರೆ ಆರೋಪಿ ಎಸ್ಕೇಪ್‌ ಆಗಿದ್ದರಿಂದ ನಿಜ್ಜರ್‌ ಬಗ್ಗೆ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು

ಈ ಹಿಂದೆ ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನ ಎಸಗಿದ್ದ ಪ್ರಕರಣದಲಿ ನಿಜ್ಜರ್ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು. ಭಾರತದಿಂದ ಪರಾರಿಯಾಗಿದ್ದ ನಿಜ್ಜರ್‌ ಕೆನಡಾದಲ್ಲಿ ನೆಲೆಸಿದ್ದ, ಖಲಿಸ್ತಾನಿ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನೂ ಆಗಿದ್ದ ಅನ್ನೋದು ತಿಳಿದುಬಂದಿದೆ

ಇತ್ತೀಚೆಗಷ್ಟೇ ಖಲಿಸ್ತಾನಿ ಉಗ್ರ ಅಮೃತಪಾಲ್ ಸಿಂಗ್ ಆಪ್ತ, ಬ್ರಿಟನ್ ಮೂಲದ ಖಲಿಸ್ತಾನ್ ಲಿಬರೇಷನ್ ಫೋರ್ಸ್ (KLF) ಮುಖ್ಯಸ್ಥ ಅವತಾರ್ ಸಿಂಗ್ ಖಂಡಾ ನಿಗೂಢವಾಗಿ ಸಾವನ್ನಪ್ಪಿದ್ದ. ಈತನನ್ನ ವಿಷ ಉಣಿಸಿ ಸಾಯಿಸಲಾಗಿದೆ ಎಂದು ಶಂಕೆ ವ್ಯಕ್ತವಾದರೂ ವೈದ್ಯಕೀಯ ದಾಖಲೆಗಳು ರಕ್ತ ಕ್ಯಾನ್ಸರ್ ಎಂದು ಹೇಳಿದ್ದವು.

ಯಾರು ಅವತಾರ್ ಸಿಂಗ್?
2007ರಲ್ಲಿ ಶಿಕ್ಷಣ ವೀಸಾದಡಿ ಬ್ರಿಟನ್‌ಗೆ ತೆರಳಿದ್ದ ಅವತಾರ್ ಸಿಂಗ್ 2012ರಿಂದ ಅಲ್ಲಿಯೇ ನೆಲೆಸಿದ್ದ. ಬಾಂಬ್ ತಜ್ಞನಾಗಿದ್ದ ಖಂಡಾ, ಲಂಡನ್‌ನಲ್ಲಿರುವ ಭಾರತೀಯ ದೂತವಾಸ ಕಚೇರಿಯ ಮೇಲೆ ಆಕ್ರಮಣ ಮಾಡಿಸಿದವರ ಪೈಕಿ ಈತ ಪ್ರಮುಖ ಆರೋಪಿಯಾಗಿದ್ದ. ದೂತವಾಸ ಕಚೇರಿ ಮೇಲಿದ್ದ ತ್ರಿವರ್ಣ ಧ್ವಜ ತೆಗೆದು ಖಲಿಸ್ತಾನ್‌ ಧ್ವಜ ಹಾರಿಸಿದ್ದ.

ಪಂಜಾಬ್ ಪೊಲೀಸರು ಮಾರ್ಚ್‌ ಮತ್ತು ಏಪ್ರಿಲ್‌ ಅವಧಿಯಲ್ಲಿ ಖಲಿಸ್ತಾನಿ ಮುಖಂಡ ಅಮೃತಪಾಲ್ ಸಿಂಗ್‌ ಬಂಧನಕ್ಕೆ ತೀವ್ರ ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆತ ತಲೆಮರೆಸಿಕೊಳ್ಳಲು ಅವತಾರ್ ಖಾಂಡಾ ನೆರವಾಗಿದ್ದ. ಅಮೃತಪಾಲ್‌ನನ್ನು ಪೊಲೀಸರು ಬೆನ್ನಟ್ಟಿದಾಗ ಆತ ಲಂಡನ್‌ನಲ್ಲಿದ್ದ ಅವತಾರ್ ಜತೆ ಸಂಪರ್ಕದಲ್ಲಿದ್ದ ವಿಚಾರ ಪೊಲೀಸ್‌ ತನಿಖೆಯಿಂದ ಬೆಳಕಿಗೆ ಬಂದಿತ್ತು.

Previous Post

8 ಕೋಟಿ ರೂ. ಕದ್ದ ಕಳ್ಳರನ್ನು ಪತ್ತೆಹಚ್ಚಲು ಸಹಕಾರಿಯಾಯ್ತು 10 ರೂ. ಜ್ಯೂಸ್

Next Post

ಕೋಮುಗಲಭೆಯಲ್ಲಿ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಜೊತೆಗೆ ಸರ್ಕಾರಿ ಉದ್ಯೋಗ

Next Post
ಜುಲೈ 7 ರಂದು ಬಜೆಟ್‌ ಮಂಡನೆ: ಸಿದ್ದರಾಮಯ್ಯ

ಕೋಮುಗಲಭೆಯಲ್ಲಿ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಜೊತೆಗೆ ಸರ್ಕಾರಿ ಉದ್ಯೋಗ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.