Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ವಿದ್ಯಾರ್ಥಿಗಳ ಬ್ಯಾಗ್ ತೂಕ ಇಳಿಸಿದ ಶಿಕ್ಷಣ ಇಲಾಖೆ

editor tv by editor tv
June 21, 2023
in ರಾಜ್ಯ
0
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ವಿದ್ಯಾರ್ಥಿಗಳ ಬ್ಯಾಗ್ ತೂಕ ಇಳಿಸಿದ ಶಿಕ್ಷಣ ಇಲಾಖೆ
1.9k
VIEWS
Share on FacebookShare on TwitterShare on Whatsapp

ಮಕ್ಕಳೇ.. ನಿಮ್ಮ ತರಗತಿಗೆ ಬ್ಯಾಗ್ ತೂಕ ಎಷ್ಟಿರಬೇಕು?

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ಹೊರೆ (School Bag Weight) ಇಳಿಸುವ ಬಗ್ಗೆ ಶಿಕ್ಷಣ ಇಲಾಖೆ (Education Department) ಮಹತ್ವದ ಆದೇಶ ಹೊರಡಿಸಿದೆ. 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ಬ್ಯಾಗ್ ತೂಕವನ್ನು ಶಿಕ್ಷಣ ಇಲಾಖೆ ನಿಗದಿ ಮಾಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ನಿಯಮ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೂ ಅನ್ವಯಿಸುತ್ತದೆ. ಕಡ್ಡಾಯವಾಗಿ ಎಲ್ಲಾ ಶಾಲೆಗಳು ಈ ನಿಯಮವನ್ನು ಪಾಲನೆ ಮಾಡಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ.

ತರಗತಿ ಮತ್ತು ತೂಕದ ವಿವರ:
1-2ನೇ ತರಗತಿ – 1.5 ರಿಂದ 2 ಕೆಜಿ
3-5ನೇ ತರಗತಿ – 2-3 ಕೆಜಿ
6-8ನೇ ತರಗತಿ – 3-4 ಕೆಜಿ
9-10ನೇ ತರಗತಿ – 4-5 ಕೆಜಿ

ಹೊರೆ ಇಳಿಸಲು ಅಧ್ಯಯನ ನಡೆಸಿದ ಡಿಎಸ್‌ಇಆರ್‌ಟಿ:
ಎನ್‌ಎಲ್‌ಎಸ್‌ಯುಐ, ಸೆಂಟರ್ ಫಾರ್ ಚೈಲ್ಡ್ ಲಾ ಇವರ ಸಹಯೋಗದೊಂದಿಗೆ ಅಧ್ಯಯನ ಮಾಡಿದ ಡಿಎಸ್‌ಇಆರ್‌ಟಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿ ವಿದ್ಯಾರ್ಥಿಗಳ ದೇಹದ ತೂಕದ 10-15% ರಷ್ಟು ತೂಕದ ಶಾಲಾ ಬ್ಯಾಗ್ ತೆಗೆದುಕೊಂಡು ಹೋಗಲು ಶಿಫಾರಸ್ಸು ಮಾಡಿದೆ. ಮೂಳೆ ತಜ್ಞರ ಶಿಫಾರಸ್ಸಿನ ಮೇರೆಗೆ ಡಿಎಸ್‌ಇಆರ್‌ಟಿ ಬ್ಯಾಗ್ ತೂಕದ ವರದಿ ನೀಡಿದ್ದು, ಇದನ್ನು ಅನ್ವಯಿಸಿ ಶಿಕ್ಷಣ ಇಲಾಖೆ ಶಾಲಾ ಬ್ಯಾಗ್‌ನ ತೂಕವನ್ನು ಕಡಿಮೆ ಮಾಡಿದೆ.

ಕಡಿಮೆ ತೂಕದ ಬ್ಯಾಗ್ ನಿಯಮ ಜಾರಿ ಹೇಗೆ?
* ಶಾಲಾ ಎಸ್‌ಎಂಸಿ, ಎಸ್‌ಡಿಎಂಸಿ ಹಾಗೂ ಶಾಲ ಮುಖ್ಯಸ್ಥರು ಇಲಾಖೆ ಆದೇಶ ಪಾಲನೆಗೆ ಕ್ರಮವಹಿಸಬೇಕು.
* 1ರಿಂದ 5ನೇ ತರಗತಿಯವರೆಗೆ ಎನ್‌ಸಿಇಆರ್‌ಟಿ ನಿಗದಿಪಡಿಸಿರೋ ಪಠ್ಯಕ್ರಮವನ್ನು ಮಾತ್ರ ಶಾಲೆಗಳು ಬೋಧನೆ ಮಾಡಬೇಕು.
* ಬೇರೆ ಯಾವುದೇ ಪಠ್ಯ ಕ್ರಮ ಬೋಧನೆ ಮಾಡುವಂತೆ ಇಲ್ಲ.
* ಒಂದು ವೇಳೆ ನಿಯಮ ಮೀರಿ ಬೇರೆ ಪಠ್ಯ ಕ್ರಮ ಬೋಧನೆ ಮಾಡಿದರೆ ಶಾಲೆ ಮಾನ್ಯತೆ ರದ್ದು ಮಾಡಲಾಗುತ್ತದೆ.

* ಶಿಕ್ಷಣ ಇಲಾಖೆ ನಿಯಮ ಪಾಲನೆ ಮಾನಿಟರ್ ಮಾಡಲು ವಿಶೇಷ ತಂಡ ರಚನೆ ಮಾಡಿ ತಪಾಸಣೆ ಮಾಡಿಸುವುದು.
* ಕ್ಲಸ್ಟರ್ ಹಂತದಲ್ಲಿ ಸಿಆರ್‌ಪಿ ಮತ್ತು ಇಸಿಒಗಳು, ಬ್ಲಾಕ್ ಹಂತದಲ್ಲಿ ಬಿಆರ್‌ಸಿ ಮತ್ತು ಬಿಇಒಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು.
* ಜಿಲ್ಲಾ ಹಂತದಲ್ಲಿ ಡಿಡಿಪಿಐಗಳು, ಡಯಟ್ ಪ್ರಾಂಶುಪಾಲರು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು. 

Previous Post

Manipur violence: ಮಣಿಪುರ ಹಿಂಸಾಚಾರ ನಮ್ಮ ರಾಷ್ಟ್ರದ ಆತ್ಮಸಾಕ್ಷಿಯಲ್ಲಿ ಆಳವಾದ ಗಾಯವನ್ನುಂಟುಮಾಡಿದೆ: ಸೋನಿಯಾ ಗಾಂಧಿ

Next Post

Paris Explosion: ಪ್ಯಾರಿಸ್​ನ ಕಟ್ಟಡವೊಂದರಲ್ಲಿ ಸ್ಫೋಟ, 30ಕ್ಕೂ ಹೆಚ್ಚು ಮಂದಿಗೆ ಗಾಯ, 7 ಜನರ ಸ್ಥಿತಿ ಗಂಭೀರ

Next Post
Paris Explosion: ಪ್ಯಾರಿಸ್​ನ ಕಟ್ಟಡವೊಂದರಲ್ಲಿ ಸ್ಫೋಟ, 30ಕ್ಕೂ ಹೆಚ್ಚು ಮಂದಿಗೆ ಗಾಯ, 7 ಜನರ ಸ್ಥಿತಿ ಗಂಭೀರ

Paris Explosion: ಪ್ಯಾರಿಸ್​ನ ಕಟ್ಟಡವೊಂದರಲ್ಲಿ ಸ್ಫೋಟ, 30ಕ್ಕೂ ಹೆಚ್ಚು ಮಂದಿಗೆ ಗಾಯ, 7 ಜನರ ಸ್ಥಿತಿ ಗಂಭೀರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.