Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಅಕ್ಕಿಗೆ ಕೇಂದ್ರದ ಡರ್ಟಿ ಪಾಲಿಟಿಕ್ಸ್‌: ಸಿಎಂ ಸಿದ್ದರಾಮಯ್ಯ

editor tv by editor tv
June 22, 2023
in ರಾಷ್ಟ್ರೀಯ
0
ಅಕ್ಕಿಗೆ ಕೇಂದ್ರದ ಡರ್ಟಿ ಪಾಲಿಟಿಕ್ಸ್‌: ಸಿಎಂ ಸಿದ್ದರಾಮಯ್ಯ
1.9k
VIEWS
Share on FacebookShare on TwitterShare on Whatsapp

ಕೇಂದ್ರ ಸರ್ಕಾರದ ರಾಜಕೀಯದಿಂದಾಗಿ ಯೋಜನೆ ಜಾರಿ ವಿಳಂಬ: ಸಿಎಂ ಸಿದ್ದರಾಮಯ್ಯ, 3 ದಿನದಿಂದ ಕೇಂದ್ರ ಆಹಾರ ಸಚಿವರ ಭೇಟಿಗೆ ಅವಕಾಶವೇ ಸಿಗುತ್ತಿಲ್ಲ: ಸಚಿವ ಮುನಿಯಪ್ಪ ಕಿಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನವದೆಹಲಿ(ಜೂ.22): ಅಕ್ಕಿ ವಿಚಾರವಾಗಿ ಕೇಂದ್ರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರದ ‘ಡರ್ಟಿ ಪಾಲಿಟಿಕ್ಸ್‌’ ನಿಂದಾಗಿ ಯೋಜನೆ ಜಾರಿ ಸ್ವಲ್ಪ ವಿಳಂಬ ಆಗಬಹುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ, ಅಕ್ಕಿ ಪೂರೈಕೆ ಸಂಬಂಧ ಚರ್ಚಿಸಲು ಕಳೆದ ಮೂರು ದಿನಗಳಿಂದ ಕೇಂದ್ರ ಆಹಾರ ಸಚಿವ ಪಿಯೂಷ್‌ ಗೋಯಲ್‌ ಭೇಟಿಗೆ ಮನವಿ ಮಾಡುತ್ತಿದ್ದೇನೆ. ಆದರೆ, ಭೇಟಿಗೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ

ದೆಹಲಿ ಭೇಟಿಯಲ್ಲಿರುವ ಸಿದ್ದರಾಮಯ್ಯ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದರು. ಜುಲೈ 1ಕ್ಕೆ ಉಚಿತ ಅಕ್ಕಿ ನೀಡುವ ಪ್ರಕ್ರಿಯೆ ಆರಂಭಿಸಬೇಕು ಎಂದು ತೀರ್ಮಾನ ಮಾಡಿದ್ದೇವೆ. ಈಗಾಗಲೇ ತೆಲಂಗಾಣ, ಪಂಜಾಬ್‌ ಸೇರಿ ಎಲ್ಲಾ ಕಡೆ ಕೇಳಿದ್ದೇವೆ. ತೆಲಂಗಾಣದವರು ಕೇವಲ ಗೋಧಿ ಮಾತ್ರ ಕೊಡುವುದಕ್ಕೆ ಸಾಧ್ಯ ಎಂದಿದ್ದಾರೆ. ಆಂಧ್ರದಿಂದ ತಂದರೆ ಒಂದು ಕೆಜಿಗೆ 42 ರು. ಆಗುತ್ತೆ. ಛತ್ತಿಸ್‌ಗಢದವರು ಒಂದು ತಿಂಗಳ ಮಟ್ಟಿಗೆ 1 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಕೊಡಲು ಸಾಧ್ಯ ಎಂದಿದ್ದಾರೆ ಎಂದರು.

ಕರ್ನಾಟಕದಲ್ಲಿ ಬಹಳ ಅಕ್ಕಿ ಸಿಗುವುದಿಲ್ಲ. ಮಾರುಕಟ್ಟೆಯಲ್ಲಿ ಖರೀದಿ ಮಾಡಬೇಕಿದ್ದರೆ ಟೆಂಡರ್‌ ಕರೆಯಬೇಕು. ಈ ಪ್ರಕ್ರಿಯೆಗೆ ಸುಮಾರು 2 ತಿಂಗಳ ಸಮಯ ಹಿಡಿಯುತ್ತೆ. ಕೇಂದ್ರ ಸರ್ಕಾರದ ಏಜೆನ್ಸಿಗಳಾದ ಕೇಂದ್ರೀಯ ಭಂಡಾರ, ಎನ್‌ಸಿಸಿಎಫ್‌, ನಾಫೆಡ್‌ನಿಂದ ಕೇಳಿದ್ದೇವೆ. ಗುರುವಾರ ಕೊಟೇಷನ್‌ ನೀಡುವುದಾಗಿ ತಿಳಿಸಿದ್ದಾರೆ. ಬಳಿಕ, ಈ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ. ಇದರಿಂದ ಯೋಜನೆ ಜಾರಿ ಸ್ವಲ್ಪ ವಿಳಂಬ ಆಗಬಹುದು. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡದಿದ್ದರೆ ಹೀಗೆಲ್ಲಾ ಆಗುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಚಿವರ ಭೇಟಿಗೆ ಅವಕಾಶ ಸಿಗುತ್ತಿಲ್ಲ:

ಇದೇ ವೇಳೆ, ಸುದ್ದಿಗಾರರ ಜೊತೆ ಮಾತನಾಡಿದ ಕೆ.ಎಚ್‌.ಮುನಿಯಪ್ಪ, ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಭೇಟಿ ಸಾಧ್ಯವಾಗುತ್ತಿಲ್ಲ. ಗುರುವಾರ ಬೆಳಗ್ಗೆ 10 ಗಂಟೆಗೆ ಕೇಂದ್ರದ ರಾಜ್ಯ ಖಾತೆ ಸಚಿವರು ಭೇಟಿಗೆ ಕಾಲಾವಕಾಶ ನೀಡಿದ್ದರು. ಆದರೀಗ ಗುರುವಾರದ ಭೇಟಿಗೂ ಅವಕಾಶ ನಿರಾಕರಿಸಿದ್ದಾರೆ. ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಾವು ಜನರಿಗೆ ನೀಡಿರುವ ಭರವಸೆಯಂತೆ ಅಕ್ಕಿಯನ್ನು ನೀಡುತ್ತೇವೆ. ಅದಕ್ಕೆ ಬೇಕಾದ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಛತ್ತೀಸ್‌ಗಢ, ಪಂಜಾಬ್‌ಗಳು ಅಕ್ಕಿ ನೀಡಲು ಮುಂದೆ ಬಂದಿವೆ. ಆದರೆ, ಅಕ್ಕಿಯ ದರದಲ್ಲಿ ಹೆಚ್ಚಳವಾಗುತ್ತಿದ್ದು, ಅದಕ್ಕೆ ಬೇಕಾದ ಹಣಕಾಸಿನ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ. ಜನರ ಬೇಡಿಕೆಯಂತೆ 8 ಕೆಜಿ ಅಕ್ಕಿ ಮತ್ತು 2 ಕೆಜಿ ರಾಗಿ ಅಥವಾ ಜೋಳವನ್ನು ನೀಡುತ್ತೇವೆ. ಹೀಗಾಗಿ, ಉಚಿತ ಅಕ್ಕಿ ನೀಡುವ ಯೋಜನೆ ತಡವಾಗಲಿದೆ. ಈ ಮೊದಲು ಜು.1ರಿಂದ ಯೋಜನೆ ಜಾರಿಗೊಳಿಸುವ ಉದ್ದೇಶವಿತ್ತು. ಆದರೆ, ಆಗಸ್ಟ್‌ ಒಳಗಾಗಿ ಅಕ್ಕಿ ನೀಡುತ್ತೇವೆ ಎಂದು ಹೇಳಿದರು.

Previous Post

Paris Explosion: ಪ್ಯಾರಿಸ್​ನ ಕಟ್ಟಡವೊಂದರಲ್ಲಿ ಸ್ಫೋಟ, 30ಕ್ಕೂ ಹೆಚ್ಚು ಮಂದಿಗೆ ಗಾಯ, 7 ಜನರ ಸ್ಥಿತಿ ಗಂಭೀರ

Next Post

ಬಂಟ್ವಾಳ : ತಂದೆ ಮನೆಯಿಂದ ತಾಯಿ ಮನೆಗೆ ಹೊರಟ ಇಬ್ಬರು ಬಾಲಕಿಯರು ನಾಪತ್ತೆ

Next Post
ಮಂಗಳೂರು: 19 ವರ್ಷದ ಯುವತಿ ನಾಪತ್ತೆ

ಬಂಟ್ವಾಳ : ತಂದೆ ಮನೆಯಿಂದ ತಾಯಿ ಮನೆಗೆ ಹೊರಟ ಇಬ್ಬರು ಬಾಲಕಿಯರು ನಾಪತ್ತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.