Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ

editor tv by editor tv
June 23, 2023
in ರಾಜ್ಯ
0
ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ
1.9k
VIEWS
Share on FacebookShare on TwitterShare on Whatsapp

M. Ashraf Kammaje Last updated: 2023/06/23 at 6:26 PM

ಬೆಂಗಳೂರು: ನನಗೂ ಒಂದು ಅವಕಾಶ ಮಾಡಿಕೊಡಿ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಎಂದು ಮಾಜಿ ಸಚಿವ ವಿ.ಸೋಮಣ್ಣ (V.Somanna) ಬಿಜೆಪಿ ಹೈಕಮಾಂಡ್‌ಗೆ (BJP High Command) ಮನವಿ ಮಾಡಿದರು.

ನಗರದಲ್ಲಿ ಮಾತನಾಡಿದ ಅವರು, ಎರಡು ಬಾರಿ ನಾನು ದೆಹಲಿಗೆ ಹೋಗಿ ಬಂದಿದ್ದೇನೆ. ವರಿಷ್ಠರ ಭೇಟಿ ಮಾಡಿ ಕೆಲ ಸಂಗತಿಗಳ ಬಗ್ಗೆ ಹೇಳಿ ಬಂದಿದ್ದೇನೆ. ನಾನು 45 ವರ್ಷ ರಾಜಕಾರಣ ಅನುಭವದ ಆಧಾರದ ಮೇಲೆ ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಕೇಳಿದ್ದೇನೆ. ಪತ್ರವನ್ನು ಕೂಡ ನಾನು ಬರೆದಿದ್ದೇನೆ. ಪಕ್ಷ ಕೊಟ್ಟ ಎಲ್ಲ ಟಾಸ್ಕ್‌ಗಳನ್ನು ಸ್ವೀಕಾರ ಮಾಡಿ ಅತ್ಯಂತ ಶ್ರಮಪಟ್ಟು ಎಲ್ಲವನ್ನೂ ನಿರ್ವಹಣೆ ಮಾಡಿದ್ದೇನೆ ಎಂದು ತಿಳಿಸಿದರು.

ಮೊನ್ನೆಯ ಚುನಾವಣೆಯಲ್ಲಿ ಸಾಕಷ್ಟು ಹಿನ್ನಡೆ ಆಗಿದೆ. ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಶಕ್ತಿ ಇದೆಯಾ ಎಂದು ಕೆಲವರು ಮಾತಾಡಿಕೊಳ್ಳಬಹುದು. ಆದರೆ ನಾನು ಪಕ್ಷದಲ್ಲಿ ಹಿರಿಯನಿದ್ದೇನೆ. ಎಲ್ಲರನ್ನು ನಾನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ದೊಡ್ಡವರ ಥರನೇ ನನ್ನದು ಒಂದು ತೆರೆದ ಪುಸ್ತಕ. 43 ದಿನ 50 ಡಿಗ್ರಿ ಬಿಸಿಲಲ್ಲಿ ಓಡಾಡಿ ಉಪ ಚುನಾವಣೆಗಳನ್ನು ಗೆಲ್ಲಿಸಿದ್ದೇನೆ. ಪಕ್ಷದ ಬಹುತೇಕ ನಾಯಕರಿಗೆ ನಾನು ವಿನಂತಿ ಮಾಡಿದ್ದೇನೆ. ನನಗೂ ಒಂದೂವರೆ ತಿಂಗಳಿಂದ ಯಾವುದೇ ಕೆಲಸ ಇಲ್ಲ. ನನಗೂ ಒಂದು ಅವಕಾಶ ಮಾಡಿಕೊಡಿ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಎಂದು ಆಗ್ರಹಿಸಿದರು.

ಪಕ್ಷದ ಸಂಘಟನೆಯಲ್ಲಿ ಯಾವ ರೀತಿ ತೊಡಗಿಸಿಕೊಳ್ಳಬಹುದು ಎಂದು ತೋರಿಸಿಕೊಡ್ತೀನಿ. ಪ್ರಧಾನಿಗಳನ್ನು ಹೊರತುಪಡಿಸಿ ಎಲ್ಲರನ್ನೂ ಭೇಟಿಯಾಗಿದ್ದೇನೆ. ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಲ್. ಸಂತೋಷ್ ಸೇರಿ ಎಲ್ಲರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದರು.

ನಾನು ಚುನಾವಣೆಗೆ ಮುನ್ನವೇ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೇನೆ. ನನಗೆ ನೂರು ದಿನ ಕೊಡಲಿ. ನಾನೇನು ಹೇಡಿ ಅಲ್ಲ. ನಾನು ಯಾವುದೇ ಹುದ್ದೆ ತೆಗೆದುಕೊಳ್ಳುವುದಾದರೂ ಅದನ್ನು ಚಾಲೆಂಜ್ ಆಗಿ ತೆಗೆದುಕೊಳ್ಳುತ್ತೇನೆ. ಅಶೋಕ್ ರಾಜ್ಯಾಧ್ಯಕ್ಷ ಆದರೆ ಬೇಡ ಅಂತೀವಾ? ನನ್ನ ಕಾರ್ಯವೈಖರಿಯೇ ಬೇರೆ. ನಾನು ತಗೊಂಡಿರುವ ರಿಸ್ಕ್ ಇವರು ಯಾರು ತಗೊಂಡಿಲ್ಲ. ಕನಕಪುರದಲ್ಲಿ ಅಶೋಕ್ ರಿಸ್ಕ್ ತಗೊಂಡಿಲ್ಲ ಎಂದು ಜನರೇ ಮಾತಾಡಿಕೊಳ್ತಿದ್ದಾರೆ. ನಾನು ಪಕ್ಷದಲ್ಲಿ ತಗೊಂಡಿರೋ ಒಂದು ಚಾಲೆಂಜ್‌ನ್ನು ಇವರು ಯಾವುದಾದರೂ ಒಂದು ತಗೊಂಡಿದ್ದೀರಾ ಕೇಳಿ ಎಂದು ಅಶೋಕ್‌ ವಿರುದ್ಧ ಗುಡುಗಿದರು.

ರಾಜ್ಯದ ಯಾವ ನಾಯಕರ ಜೊತೆಗೂ ನಾನು ಮಾತಾಡಿಲ್ಲ. ಇವರ ಕೈಯಲ್ಲಿ ಕಿಸಿಯಲು ಆಗದೇ ಇರುವ ಕೆಲಸ ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನನ್ನ ಸರ್ವೀಸ್‌ನ್ನು ಉಪಯೋಗಿಸಿ, ಆದರೆ ಕಡೆಗಣಿಸಬೇಡಿ. ನಾನು ಸೋತಿರಬಹುದು, ಆದರೆ ನನಗೆ ಕೊಟ್ಟ ಟಾಸ್ಕ್‌ನಲ್ಲಿ ಸೋತಿಲ್ಲ ಗೆದ್ದಿದ್ದೇನೆ. ಸೋಲಿನ ಬಗ್ಗೆ ಯಾರಿಗೆ ತಿಳಿಸಬೇಕೋ ಅವರಿಗೆ ನಾನು ತಿಳಿಸಿದ್ದೇನೆ. ನಾನು ನಾನೇ, ನನ್ನ ಸ್ಟೈಲೇ ಬೇರೆ ಎಂದರು.

Previous Post

ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ಕಾಲೇಜು ವಿದ್ಯಾರ್ಥಿನಿ, ಶವವಾಗಿ ಮನೆಗೆ ಹೋದಳು

Next Post

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್‌ ದಾಳಿ

Next Post
ಮಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್‌ ದಾಳಿ

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್‌ ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.