Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಯುವತಿಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದಾಗ ರೆಡ್​ಹ್ಯಾಂಡ್​ ಆಗಿ ತಗ್ಲಾಕೊಂಡ: ಕಾಮುಕನ ಮೊಬೈಲ್​ನಲ್ಲಿದ್ದವು 7 ಬೆಚ್ಚಿಬೀಳಿಸುವ ವಿಡಿಯೋಗಳು

editor tv by editor tv
June 25, 2023
in ರಾಜ್ಯ
0
ಯುವತಿಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದಾಗ ರೆಡ್​ಹ್ಯಾಂಡ್​ ಆಗಿ ತಗ್ಲಾಕೊಂಡ: ಕಾಮುಕನ ಮೊಬೈಲ್​ನಲ್ಲಿದ್ದವು 7 ಬೆಚ್ಚಿಬೀಳಿಸುವ ವಿಡಿಯೋಗಳು
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಶೋಕ್ ಎನ್ನುವಾತ ಬೆಂಗಳೂರಿನ (Bengaluru) ಮಹದೇವಪುರ ಹೂಡಿಯಲ್ಲಿರುವ ಪಿಜಿನಲ್ಲಿ ವಾಸವಾಗಿದ್ದ. ಈತ ಸುತ್ತಮುತ್ತಲಿನ ಲೇಡಿಸ್ ಪಿಗಳನ್ನೇ ಹುಡುಕಿ ಯುವತಿಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದ. ಹೀಗೆ ಯುವತಿಯರ ಸ್ನಾನ ಮಾಡುವುದನ್ನು ವಿಡಿಯೋ ಮಾಡಿಕೊಂಡು ನೋಡುತ್ತ ತನ್ನ ಕಾಮದ ತೀಟೆ ತೀರಿಸಿಕೊಳ್ಳುತ್ತಿದ್ದ ಕಾಮಾಂಧ ಅಶೋಕ್​ ಇದೀಗ ರೆಡ್​ಹ್ಯಾಂಡ್​ ಆಗಿ ತಗ್ಲಾಕೊಂಡಿದ್ದಾನೆ. ಹೌದು… ಪಿಜಿಯಲ್ಲಿ ಯುವತಿಯರು ಸ್ನಾನ ಮಾಡುತ್ತಿರುವನ್ನು ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕ ಚಿಕ್ಕಬಳ್ಳಾಪುರ ಮೂಲದ ಅಶೋಕ್ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡ್ತಿದ್ದ ಆರೋಪಿ ಅಶೋಕ್, ಮಹದೇವಪುರ ಹೂಡಿಯಲ್ಲಿರುವ ಪಿಜಿಯಲ್ಲಿ ವಾಸವಿದ್ದ. ಮುಂಭಾಗದಲ್ಲೇ ಇದ್ದ ಮಹಿಳಾ ಪಿಜಿಯ ಕಿಟಕಿಗಳ​ ಮೂಲಕ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದ. ಸದ್ಯ ಕಾಮುಕನನ್ನು ಸ್ಥಳೀಯರು ಜೂನ್ 21ರಂದು ರೆಡ್​ಹ್ಯಾಂಡ್ ಆಗಿ ಹಿಡಿದು ಮಹದೇವಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಶೋಕ್ ವಾಸ ಮಾಡುತ್ತಿದ್ದ ಪಿಜಿ ಮುಂಭಾಗದಲ್ಲೇ ಒಂದು ಲೇಡಿಸ್ ಪಿಜಿ ಇದೆ. ಈ ಲೇಡಿಸ್ ಪಿಜಿ ಸ್ನಾನದ ರೂಮ್​ ಅನ್ನೇ ನೋಡುತ್ತಾ ಕುಳಿತಿರುತ್ತಿದ್ದ ಅಶೋಕ್, ಯುವತಿಯತಿಯರು ಸ್ನಾನ ಮಾಡಲು ಬಾತ್​ ರೂಮ್​ಗೆ ಹೋಗುತ್ತಿದ್ದಂತೆಯೇ ಅಲರ್ಟ್ ಆಗುತ್ತಿದ್ದ. ವೆಂಟಿಲೇಷನ್ ಮೂಲಕ ಮೊಬೈಲ್ ನಲ್ಲಿ ಸ್ನಾನ ಮಾಡುತ್ತಿದ್ದ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದ. ಹೀಗೆ ತನ್ನ ವಿಕೃತನವನ್ನು ಮುಂದುವರಿಸಿದ್ದ ಆಶೋಕ್ ಜೂನ್​ 21ರಂದು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಮಾಡಿದಾಗ ಆತನ ಮೊಬೈಲ್ ನಲ್ಲಿ 7 ಯುವತಿಯರ ಸ್ನಾನದ ವಿಡಿಯೋಗಳು ಇರುವುದು ಪತ್ತೆಯಾಗಿವೆ.

ಈ ಹಿಂದೆಯೂ ಇಂಥದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಲೇಡಿಸ್​ ಪಿಜಿಯಲ್ಲಿ ವಾಸಿಸುವವರು ತುಂಬಾ ಎಚ್ಚರಿಕೆಯಿಂದ ಇರಬೇಕು. ಸ್ನಾನಕ್ಕೆ ಹೋಗುವಾಗ ಮುನ್ನ ಒಮ್ಮೆ ಬಾತ್​ರೂಮ್ ಕಿಟಕಿ ಸೇರಿದಂತೆ ಸುತ್ತಮುತ್ತ ಪರಿಶೀಲಿಸಿಕೊಳ್ಳುವುದು ಉತ್ತಮ. ಕೊಂಚ ಮೈಮರೆತರೂ ನಿಮ್ಮ ಖಾಸಗಿ ವಿಡಿಯೋಗಳು ಕಾಮುಕರ ಕೈ ಸೇರುವ ಸಾಧ್ಯತೆಗಳಿರುತ್ತವೆ.

Previous Post

3 ವರ್ಷದ ಹಿಂದಿನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮಹಿಳೆಯ ಅಸ್ತಿಪಂಜರ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಪತ್ತೆ

Next Post

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

Next Post
ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.