Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Chikkamagaluru: ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ

editor tv by editor tv
July 8, 2023
in ರಾಜ್ಯ
0
Chikkamagaluru: ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ
1.9k
VIEWS
Share on FacebookShare on TwitterShare on Whatsapp

ಚಿಕ್ಕಮಗಳೂರು: ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ ಮೆರೆದಿದ್ದು, ಕೆಎಸ್​ಆರ್​ಟಿಸಿ(KSRTC) ಬಸ್ಸಿನ ಗ್ಲಾಸ್ ಒಡೆದು, ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಡೂರು(Kaduru) ತಾಲೂಕಿನ ಬೀರೂರು ಸಮೀಪದ ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ. ನಿನ್ನೆ(ಜು.7) ಸಂಜೆ ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು KSRTC ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇಷ್ಟಕ್ಕೇ ಕೋಪಗೊಂಡ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ನಾಲ್ವರು ಪುಂಡರ ವಿರುದ್ಧ ಪ್ರಕರಣ ದಾಖಲು

ಇನ್ನು ಘಟನೆ ವೇಳೆ ನಾಲ್ವರು ಮಧ್ಯ ಸೇವಿಸಿದ್ದು, ಪುಂಡರು ಬಸ್ಸಿನ ಗ್ಲಾಸ್ ಒಡೆಯುವುದರ ಜೊತೆಗೆ ಪ್ರಶ್ನೆ ಮಾಡಿದ ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕನನ್ನ ಬೀರೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಲಿಸುತ್ತಿದ್ದ ಬಸ್ಸಿನ ಮೇಲೆ ಗಾಜಿನ ಬಾಟಲಿ ಎಸೆದ ನಾಲ್ವರ ವಿರುದ್ದ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದೆ. ಇನ್ನು ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ.

Previous Post

ಲಂಚ ಸ್ವೀಕಾರ: ಶಾಲಾ ಸಂಚಾಲಕಿ ಬಂಧನ

Next Post

Belagavi: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ: ಕೊಲೆಯ ರಹಸ್ಯ ಬಯಲು

Next Post
Belagavi: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ: ಕೊಲೆಯ ರಹಸ್ಯ ಬಯಲು

Belagavi: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ: ಕೊಲೆಯ ರಹಸ್ಯ ಬಯಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.