Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

DRDO Scientist: ಪಾಕ್ ಮಹಿಳೆಯ ಮೋಹಕ್ಕೆ ಬಿದ್ದು, ಭಾರತ ಕ್ಷಿಪಣಿ ರಹಸ್ಯಗಳನ್ನು ಬಹಿರಂಗಪಡಿಸಿದ DRDO ವಿಜ್ಞಾನಿ: ಎಟಿಎಸ್ ವರದಿ

editor tv by editor tv
July 8, 2023
in ರಾಷ್ಟ್ರೀಯ
0
DRDO Scientist: ಪಾಕ್ ಮಹಿಳೆಯ ಮೋಹಕ್ಕೆ ಬಿದ್ದು, ಭಾರತ ಕ್ಷಿಪಣಿ ರಹಸ್ಯಗಳನ್ನು ಬಹಿರಂಗಪಡಿಸಿದ DRDO ವಿಜ್ಞಾನಿ: ಎಟಿಎಸ್ ವರದಿ
1.9k
VIEWS
Share on FacebookShare on TwitterShare on Whatsapp

ಪುಣೆ: ಡಿಆರ್‌ಡಿಒ (Defence Research and Development Organisation) ವಿಜ್ಞಾನಿ  ಪ್ರದೀಪ್ ಕುರುಲ್ಕರ್ ಪಾಕಿಸ್ತಾನಕ್ಕೆ ಭಾರತದ ರಕ್ಷಣಾ ವಿಚಾರಗಳ ಬಗ್ಗೆ ಮಾಹಿತಿಗಳನ್ನು ನೀಡಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ ತಿಳಿಸಿದೆ, ಪಾಕಿಸ್ತಾನ ಭಾರತ ರಕ್ಷಣಾ ವಿಚಾರಗಳನ್ನು ತಿಳಿದುಕೊಳ್ಳಲು ಜಾರಾ ದಾಸ್‌ಗುಪ್ತಾ ಎಂಬ ಹೆಸರಿನ ಮಹಿಳೆಯನ್ನು ( ಹೆಸರು ಬದಲಾಯಿಸಿಕೊಂಡಿದ್ದಾರೆ)ಬಳಸಿಕೊಂಡಿದ್ದಾರೆ, ಪಾಕಿಸ್ತಾನದ ಮಹಿಳೆಯೊಂದಿಗೆ ಸ್ನೇಹ ಬೆಳೆಸಿಕೊಂಡು ಪ್ರದೀಪ್ ಕುರುಲ್ಕರ್ ಭಾರತದ ಕ್ಷಿಪಣಿ ರಕ್ಷಣಾ ಯೋಜನೆಗಳ ಬಗ್ಗೆ ಹಂಚಿಕೊಂಡಿದ್ದಾರೆ ಎಂದು ಪುಣೆ ಪೊಲೀಸರು ತಿಳಿಸಿದ್ದಾರೆ.

ಪುಣೆಯಲ್ಲಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಲ್ಯಾಬ್​​ನ ನಿರ್ದೇಶಕರಾಗಿದ್ದ ಪ್ರದೀಪ್ ಕುರುಲ್ಕರ್ ವಿರುದ್ಧ ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಕಳೆದ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಮೇ 3ರಂದು ಅಧಿಕೃತ ರಹಸ್ಯ ಕಾಯಿದೆಯಡಿ ಗೂಢಚರ್ಯೆ ಆರೋಪದ ಮೇಲೆ ಪ್ರದೀಪ್ ಕುರುಲ್ಕರ್ ಬಂಧಿಸಲಾಗಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರದೀಪ್ ಕುರುಲ್ಕರ್ ಮತ್ತು ‘ಜಾರಾ ದಾಸ್‌ಗುಪ್ತ’ ವಾಟ್ಸಾಪ್ ಕಾಲ್ ಮತ್ತು ವೀಡಿಯೊ ಕರೆಗಳ ಮೂಲಕ ಸಂಪರ್ಕದಲ್ಲಿದ್ದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಜಾರಾ ದಾಸ್‌ಗುಪ್ತ ತಾನು ಯುಕೆ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಎಂದು ಹೇಳಿಕೊಂಡಿದ್ದು, ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸುವ ಮೂಲಕ ಪ್ರದೀಪ್ ಕುರುಲ್ಕರ್​​ ಜತೆಗೆ ಸ್ನೇಹ ಬೆಳೆಸಿಕೊಂಡಿದ್ದಳು. ತನಿಖೆಯ ವೇಳೆ ಆಕೆಯ ಐಪಿ ವಿಳಾಸದ ಮೂಲಕ ಪಾಕಿಸ್ತಾನದ ಮಹಿಳೆ ಎಂದು ಪತ್ತೆ ಹಚ್ಚಲಾಗಿದೆ ಎಂದು ಎಟಿಎಸ್ ಆರೋಪಪಟ್ಟಿಯಲ್ಲಿ ತಿಳಿಸಿದೆ.

ಬ್ರಹ್ಮೋಸ್ ಲಾಂಚರ್, ಡ್ರೋನ್, ಯುಸಿವಿ, ಅಗ್ನಿ ಕ್ಷಿಪಣಿ ಲಾಂಚರ್ ಮತ್ತು ಮಿಲಿಟರಿ ಬ್ರಿಡ್ಜಿಂಗ್ ಸಿಸ್ಟಮ್ ಸೇರಿದಂತೆ ಇತರ ವಿಷಯಗಳ ಬಗ್ಗೆ ರಹಸ್ಯ ಮತ್ತು ಸೂಕ್ಷ್ಮ ಮಾಹಿತಿಯನ್ನು ಪಡೆಯಲು ಈಕೆ ಪ್ರಯತ್ನಿಸಿದ್ದಾಳೆ ಎಂದು ಹೇಳಿದ್ದಾರೆ. ಆಕೆಯ ಮಾತಿಗೆ ಮರುಳಾಗಿ ಕುರುಲ್ಕರ್, ಡಿಆರ್‌ಡಿಒದ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಯನ್ನು ತನ್ನ ವೈಯಕ್ತಿಕ ಫೋನ್‌ನಲ್ಲಿ ಸಂಗ್ರಹಿಸಿ ಅದನ್ನು ಜಾರಾ ಅವರೊಂದಿಗೆ ಹಂಚಿಕೊಂಡಿದ್ದಾರೆ ಎಂದು ಎಟಿಎಸ್ ತನ್ನ ತನಿಖಾ ವರದಿಯಲ್ಲಿ ಹೇಳಲಾಗಿದೆ. ಎಟಿಎಸ್ ಪ್ರಕಾರ ಇಬ್ಬರೂ ಜೂನ್ 2022ರಿಂದ ಡಿಸೆಂಬರ್ 2022 ರವರೆಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ

Previous Post

ಪಂಚಾಯತ್‌ ಚುನಾವಣೆ: ಬಂಗಾಳದಲ್ಲಿ ಭಾರಿ ಹಿಂಸಾಚಾರ; ಮೂವರು ಟಿಎಂಸಿ ಕಾರ್ಯಕರ್ತರ ಹತ್ಯೆ!

Next Post

SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ನಾಳೆ ದೇರಳಕಟ್ಟೆಗೆ

Next Post
SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ನಾಳೆ ದೇರಳಕಟ್ಟೆಗೆ

SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ನಾಳೆ ದೇರಳಕಟ್ಟೆಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.